Sign In

By signing in or creating an account, you agree with Associated Broadcasting Company's Terms & Conditions and Privacy Policy.

9/11: ಕೊವಿಡ್​ ಹೆಮ್ಮಾರಿಯಿಂದ ಹೊನಲು ಬೆಳಕಿನ ಪ್ರದರ್ಶನಕ್ಕೆ ಕಗ್ಗತ್ತಲು!

ಮುಂದಿನ ಸೆಪ್ಟೆಂಬರ್​ 11ರಂದು ಅಮೆರಿಕಾದ ನ್ಯೂಯಾರ್ಕ್​ ವರ್ಲ್ಡ್​ ಟ್ರೇಡ್​ ಸೆಂಟರ್​ ಮೇಲೆ ನಡೆದ ಭಯೋತ್ಪಾದಕ ದಾಳಿಯ ಸ್ಮರಣಾರ್ಥ ನಡೆಯುವ ಕಾರ್ಯಕ್ರಮದಂದು ಹೊನಲು ಬೆಳಕಿನ ಪ್ರದರ್ಶನವನ್ನ ರದ್ದುಗೊಳಿಸಲಾಗಿದೆ. ಕೊವಿಡ್​ ಮಹಾಮಾರಿಯ ಕಬಂದಬಾಹು ಅಮೆರಿಕಾದ ಎಲ್ಲೆಡೆ ಚಾಚಿದ್ದು ನ್ಯೂಯಾರ್ಕ್​ ಸಹ ಮಾರಿಯ ಸುಳಿಯಲ್ಲಿ ಸಿಲುಕಿದೆ. ಹಾಗಾಗಿ, ಪ್ರತಿ ವರ್ಷದಂತೆ ಈ ಬಾರಿ ಆಗಸದತ್ತ ಬೀರುವ ಹೊನಲು ಬೆಳಕಿನ ಕಿರಣಗಳ ಪ್ರರ್ದಶನವನ್ನ ಆಯೋಜಿಸಿಲ್ಲ. ಹೊನಲು ಬೆಳಕಿನ ವ್ಯವಸ್ಥೆ ಮಾಡುವ ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ. […]

9/11: ಕೊವಿಡ್​ ಹೆಮ್ಮಾರಿಯಿಂದ ಹೊನಲು ಬೆಳಕಿನ ಪ್ರದರ್ಶನಕ್ಕೆ ಕಗ್ಗತ್ತಲು!
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Aug 15, 2020 | 1:54 PM

ಮುಂದಿನ ಸೆಪ್ಟೆಂಬರ್​ 11ರಂದು ಅಮೆರಿಕಾದ ನ್ಯೂಯಾರ್ಕ್​ ವರ್ಲ್ಡ್​ ಟ್ರೇಡ್​ ಸೆಂಟರ್​ ಮೇಲೆ ನಡೆದ ಭಯೋತ್ಪಾದಕ ದಾಳಿಯ ಸ್ಮರಣಾರ್ಥ ನಡೆಯುವ ಕಾರ್ಯಕ್ರಮದಂದು ಹೊನಲು ಬೆಳಕಿನ ಪ್ರದರ್ಶನವನ್ನ ರದ್ದುಗೊಳಿಸಲಾಗಿದೆ.

ಕೊವಿಡ್​ ಮಹಾಮಾರಿಯ ಕಬಂದಬಾಹು ಅಮೆರಿಕಾದ ಎಲ್ಲೆಡೆ ಚಾಚಿದ್ದು ನ್ಯೂಯಾರ್ಕ್​ ಸಹ ಮಾರಿಯ ಸುಳಿಯಲ್ಲಿ ಸಿಲುಕಿದೆ. ಹಾಗಾಗಿ, ಪ್ರತಿ ವರ್ಷದಂತೆ ಈ ಬಾರಿ ಆಗಸದತ್ತ ಬೀರುವ ಹೊನಲು ಬೆಳಕಿನ ಕಿರಣಗಳ ಪ್ರರ್ದಶನವನ್ನ ಆಯೋಜಿಸಿಲ್ಲ. ಹೊನಲು ಬೆಳಕಿನ ವ್ಯವಸ್ಥೆ ಮಾಡುವ ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಅದರ ಬದಲಾಗಿ ನ್ಯೂಯಾರ್ಕ್​ ನಗರದ ಮುಖ್ಯ ಭಾಗವಾದ ಮ್ಯಾನ್ಹ್ಯಾಟನ್​ನ ಕಟ್ಟಡಗಳನ್ನ ನೀಲಿ ಬಣ್ಣದಲ್ಲಿ ಪ್ರಕಾಶಿತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್