AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

9/11: ಕೊವಿಡ್​ ಹೆಮ್ಮಾರಿಯಿಂದ ಹೊನಲು ಬೆಳಕಿನ ಪ್ರದರ್ಶನಕ್ಕೆ ಕಗ್ಗತ್ತಲು!

ಮುಂದಿನ ಸೆಪ್ಟೆಂಬರ್​ 11ರಂದು ಅಮೆರಿಕಾದ ನ್ಯೂಯಾರ್ಕ್​ ವರ್ಲ್ಡ್​ ಟ್ರೇಡ್​ ಸೆಂಟರ್​ ಮೇಲೆ ನಡೆದ ಭಯೋತ್ಪಾದಕ ದಾಳಿಯ ಸ್ಮರಣಾರ್ಥ ನಡೆಯುವ ಕಾರ್ಯಕ್ರಮದಂದು ಹೊನಲು ಬೆಳಕಿನ ಪ್ರದರ್ಶನವನ್ನ ರದ್ದುಗೊಳಿಸಲಾಗಿದೆ. ಕೊವಿಡ್​ ಮಹಾಮಾರಿಯ ಕಬಂದಬಾಹು ಅಮೆರಿಕಾದ ಎಲ್ಲೆಡೆ ಚಾಚಿದ್ದು ನ್ಯೂಯಾರ್ಕ್​ ಸಹ ಮಾರಿಯ ಸುಳಿಯಲ್ಲಿ ಸಿಲುಕಿದೆ. ಹಾಗಾಗಿ, ಪ್ರತಿ ವರ್ಷದಂತೆ ಈ ಬಾರಿ ಆಗಸದತ್ತ ಬೀರುವ ಹೊನಲು ಬೆಳಕಿನ ಕಿರಣಗಳ ಪ್ರರ್ದಶನವನ್ನ ಆಯೋಜಿಸಿಲ್ಲ. ಹೊನಲು ಬೆಳಕಿನ ವ್ಯವಸ್ಥೆ ಮಾಡುವ ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ. […]

9/11: ಕೊವಿಡ್​ ಹೆಮ್ಮಾರಿಯಿಂದ ಹೊನಲು ಬೆಳಕಿನ ಪ್ರದರ್ಶನಕ್ಕೆ ಕಗ್ಗತ್ತಲು!
KUSHAL V
| Edited By: |

Updated on: Aug 15, 2020 | 1:54 PM

Share

ಮುಂದಿನ ಸೆಪ್ಟೆಂಬರ್​ 11ರಂದು ಅಮೆರಿಕಾದ ನ್ಯೂಯಾರ್ಕ್​ ವರ್ಲ್ಡ್​ ಟ್ರೇಡ್​ ಸೆಂಟರ್​ ಮೇಲೆ ನಡೆದ ಭಯೋತ್ಪಾದಕ ದಾಳಿಯ ಸ್ಮರಣಾರ್ಥ ನಡೆಯುವ ಕಾರ್ಯಕ್ರಮದಂದು ಹೊನಲು ಬೆಳಕಿನ ಪ್ರದರ್ಶನವನ್ನ ರದ್ದುಗೊಳಿಸಲಾಗಿದೆ.

ಕೊವಿಡ್​ ಮಹಾಮಾರಿಯ ಕಬಂದಬಾಹು ಅಮೆರಿಕಾದ ಎಲ್ಲೆಡೆ ಚಾಚಿದ್ದು ನ್ಯೂಯಾರ್ಕ್​ ಸಹ ಮಾರಿಯ ಸುಳಿಯಲ್ಲಿ ಸಿಲುಕಿದೆ. ಹಾಗಾಗಿ, ಪ್ರತಿ ವರ್ಷದಂತೆ ಈ ಬಾರಿ ಆಗಸದತ್ತ ಬೀರುವ ಹೊನಲು ಬೆಳಕಿನ ಕಿರಣಗಳ ಪ್ರರ್ದಶನವನ್ನ ಆಯೋಜಿಸಿಲ್ಲ. ಹೊನಲು ಬೆಳಕಿನ ವ್ಯವಸ್ಥೆ ಮಾಡುವ ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಅದರ ಬದಲಾಗಿ ನ್ಯೂಯಾರ್ಕ್​ ನಗರದ ಮುಖ್ಯ ಭಾಗವಾದ ಮ್ಯಾನ್ಹ್ಯಾಟನ್​ನ ಕಟ್ಟಡಗಳನ್ನ ನೀಲಿ ಬಣ್ಣದಲ್ಲಿ ಪ್ರಕಾಶಿತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ