Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಳಿ ಜವಳಿ ಸಹೋದರ-ಸಹೋದರಿಯರು ಮದುವೆ ಆದ್ಮೇಲೆ ಈಗ ಒಟ್ಟಿಗೇ ತಾಯಾಂದಿರೂ ಆಗ್ತಿದಾರೆ!

ಅಮೆರಿಕದಲ್ಲಿ ಇಬ್ಬರು ಸುಂದರ ಅವಳಿ ಸಹೋದರಿಯರು,ಇಬ್ಬರು ಅವಳಿ ಯುವಕರನ್ನು ಮದುವೆಯಾಗಬೇಕೆಂದು ಆಶಿಸುತ್ತಿದ್ದರು.. ಆ ಆಸೆ ಈಡೇರಿತು. ನಂತರ.. ಇತ್ತೀಚೆಗೆ ಇಬ್ಬರು ಅವಳಿ ಸಹೋದರಿಯರು ಒಂದೇ ಸಮಯದಲ್ಲಿ ಗರ್ಭಿಣಿಯರಾಗಿದ್ದೇವೆ ಎಂದು ಘೋಷಿಸಿ ಕೊಂಡಿದ್ದಾರೆ. ಬ್ರಿಟಾನಿ ಮತ್ತು ಬ್ರಿಯಾನಾ ಡೀನ್ ಇಬ್ಬರೂ same to same ಅವಳಿಗಳಾಗಿದ್ದು, ಜೋಶ್ ಮತ್ತು ಜೆರೆಮಿ ಸ್ಯಾಲಿಯರ್ಸ್ ಎಂಬಿಬ್ಬರು Ditto ಅವಳಿ ಸಹೋದರರನ್ನು ಮದುವೆಯಾದರು. ಈ ಅವಳಿ ದಂಪತಿ ಜೋಡಿಗಳು ಒಂದೇ ಇನ್​ಸ್ಟಾಗ್ರಾಂ ಖಾತೆಯನ್ನು ಹೊಂದಿದ್ದು, ಆ ಖಾತೆಯಲ್ಲಿ ತಮ್ಮ ಜೀವನದಲ್ಲಿ ನಡೆಯುವ ಘಟನೆಗಳನ್ನು […]

ಅವಳಿ ಜವಳಿ ಸಹೋದರ-ಸಹೋದರಿಯರು ಮದುವೆ ಆದ್ಮೇಲೆ ಈಗ ಒಟ್ಟಿಗೇ ತಾಯಾಂದಿರೂ ಆಗ್ತಿದಾರೆ!
Follow us
ಸಾಧು ಶ್ರೀನಾಥ್​
|

Updated on: Aug 17, 2020 | 6:22 PM

ಅಮೆರಿಕದಲ್ಲಿ ಇಬ್ಬರು ಸುಂದರ ಅವಳಿ ಸಹೋದರಿಯರು,ಇಬ್ಬರು ಅವಳಿ ಯುವಕರನ್ನು ಮದುವೆಯಾಗಬೇಕೆಂದು ಆಶಿಸುತ್ತಿದ್ದರು.. ಆ ಆಸೆ ಈಡೇರಿತು. ನಂತರ.. ಇತ್ತೀಚೆಗೆ ಇಬ್ಬರು ಅವಳಿ ಸಹೋದರಿಯರು ಒಂದೇ ಸಮಯದಲ್ಲಿ ಗರ್ಭಿಣಿಯರಾಗಿದ್ದೇವೆ ಎಂದು ಘೋಷಿಸಿ ಕೊಂಡಿದ್ದಾರೆ.

ಬ್ರಿಟಾನಿ ಮತ್ತು ಬ್ರಿಯಾನಾ ಡೀನ್ ಇಬ್ಬರೂ same to same ಅವಳಿಗಳಾಗಿದ್ದು, ಜೋಶ್ ಮತ್ತು ಜೆರೆಮಿ ಸ್ಯಾಲಿಯರ್ಸ್ ಎಂಬಿಬ್ಬರು Ditto ಅವಳಿ ಸಹೋದರರನ್ನು ಮದುವೆಯಾದರು.

ಈ ಅವಳಿ ದಂಪತಿ ಜೋಡಿಗಳು ಒಂದೇ ಇನ್​ಸ್ಟಾಗ್ರಾಂ ಖಾತೆಯನ್ನು ಹೊಂದಿದ್ದು, ಆ ಖಾತೆಯಲ್ಲಿ ತಮ್ಮ ಜೀವನದಲ್ಲಿ ನಡೆಯುವ ಘಟನೆಗಳನ್ನು ಜೊತೆಯಾಗಿ ಹಂಚಿಕೊಳ್ಳುತ್ತಾರೆ! ಇತ್ತೀಚೆಗೆ ಈ ಜೋಡಿಗಳು ಒಂದೇ ಬಾರಿಗೆ ತಾವಿಬ್ಬರೂ ಗರ್ಭಿಣಿಯಾರಾಗಿರುವ ಸಂಗತಿಯನ್ನೂ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಆಗಸ್ಟ್ 14ರಂದು ಈ ವಿಚಾರವನ್ನು ಇನ್​ಸ್ಟಾಗ್ರಾಂ ಪೋಸ್ಟ್​ನಲ್ಲಿ ಹಂಚಿಕೊಂಡಿರುವ ಅವಳಿ-ಜವಳಿ ದಂಪತಿಗಳು, ತಮಗೆ ಹುಟ್ಟುವ ಮಕ್ಕಳೂ ಸಹ ಕೇವಲ ಸೋದರ ಸಂಬಂಧಿಗಳು ಮಾತ್ರವಲ್ಲದೆ, ಅನುವಂಶಿಕ ಒಡಹುಟ್ಟಿದವರಾಗಿದ್ದಾರೆ. ಈ ಮಕ್ಕಳ ಬರುವಿಕೆಯನ್ನು ನಾವುಗಳು ಕಾತರದಿಂದ ಕಾಯುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್