AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Twitter Logo: ಟ್ವಿಟ್ಟರ್ ಲೋಗೋ ಬದಲಾಯಿಸಿದ ಎಲಾನ್ ಮಸ್ಕ್​: ನೀಲಿ ಹಕ್ಕಿ ಬದಲು ನಾಯಿ ಚಿತ್ರ

ಟ್ವಿಟ್ಟರ್ ಸಿಇಒ ಎಲಾನ್ ಮಸ್ಕ್(Elon Musk) ನಿತ್ಯ ಒಂದಲ್ಲಾ ಒಂದು ವಿಚಾರಗಳಿಂದ ಸುದ್ದಿಯಲ್ಲಿದ್ದಾರೆ. ಇದೀಗ ಟ್ವಿಟ್ಟರ್ ಲೋಗೋದಿಂದ ನೀಲಿ ಹಕ್ಕಿ ತೆಗೆದು ನಾಯಿ ಚಿತ್ರವನ್ನು ಹಾಕಿದ್ದು ಕುತೂಹಲ ಮೂಡಿಸಿದೆ.

Twitter Logo: ಟ್ವಿಟ್ಟರ್ ಲೋಗೋ ಬದಲಾಯಿಸಿದ ಎಲಾನ್ ಮಸ್ಕ್​: ನೀಲಿ ಹಕ್ಕಿ ಬದಲು ನಾಯಿ ಚಿತ್ರ
ಟ್ವಿಟ್ಟರ್ ಲೋಗೋImage Credit source: India TV
ನಯನಾ ರಾಜೀವ್
|

Updated on: Apr 04, 2023 | 8:52 AM

Share

ಟ್ವಿಟ್ಟರ್ ಸಿಇಒ ಎಲಾನ್ ಮಸ್ಕ್(Elon Musk) ನಿತ್ಯ ಒಂದಲ್ಲಾ ಒಂದು ವಿಚಾರಗಳಿಂದ ಸುದ್ದಿಯಲ್ಲಿದ್ದಾರೆ. ಇದೀಗ ಟ್ವಿಟ್ಟರ್ ಲೋಗೋದಿಂದ ನೀಲಿ ಹಕ್ಕಿ ತೆಗೆದು ನಾಯಿ ಚಿತ್ರವನ್ನು ಹಾಕಿದ್ದು ಕುತೂಹಲ ಮೂಡಿಸಿದೆ. ಹಕ್ಕಿಯ ಜಾಗಕ್ಕೆ ಕ್ರಿಪ್ಟೋಕರೆನ್ಸಿ ಡಾಗ್​ಕಾಯಿನ್​ನ ನಾಯಿಯ ಮೀಮ್ಸ್ ಫೋಟೋವನ್ನು ಬಳಸಿದ್ದಾರೆ. ಮಸ್ಕ್​ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ಆದರೆ ಇಲ್ಲೊಂದು ಟ್ವಿಸ್ಟ್​ ಇದೆ. ಟ್ವಿಟ್ಟರ್ ಬದಲಾವಣೆ ಕೇವಲ ವೆಬ್​ ಆವೃತ್ತಿಗೆ ಮಾತ್ರ ಸೀಮಿತವಾಗಿದೆ, ಮೊಬೈಲ್​ನಲ್ಲಿ ಪಕ್ಷಿಯ ಲೋಗೋನೆ ಕಾಣಿಸಲಿದೆ.

ಬಿಟ್​ ಕಾಯಿನ್​ನಂತಹ ಇತರೆ ಕ್ರಿಪ್ಟೋ ಕರೆನ್ಸಿಯನ್ನು ಅಪಹಾಸ್ಯ ಮಾಡಲು 2013ರಲ್ಲಿ ತಮಾಷೆಗಾಗಿ ಈ ನಾಯಿ ಚಿತ್ರ ರಚಿಸಲಾಗಿತ್ತು. 2022ರ ಏಪ್ರಿಲ್​ನಲ್ಲಿ ಟ್ವಿಟ್ಟರ್ ಖರೀದಿಸುವ 22 ಬಿಲಿಯನ್ ಡಾಲರ್ ಒಪ್ಪಂದವನ್ನು ಮಸ್ಕ್ ಆರಮಭಿಸಿದ್ದರು. ಅವರು ಸ್ಪ್ಯಾಮ್ ಖಾತೆಗಳನ್ನು ತೆಗೆದುಹಾಕಲು ಯೋಜಿಸಿದ್ದರು.

ಇದಲ್ಲದೆ, Twitter ನ CEO ತನ್ನ ಮತ್ತು ಅನಾಮಧೇಯ ಖಾತೆಯ ನಡುವಿನ ಸಂಭಾಷಣೆಯ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡಿದ್ದಾರೆ, ಅಲ್ಲಿ ನಂತರದವರು ಪಕ್ಷಿ ಲೋಗೋವನ್ನು ನಾಯಿಗೆ ಬದಲಾಯಿಸಲು ಕೇಳುತ್ತಿದ್ದಾರೆ. ಈ ಪೋಸ್ಟ್ ಅನ್ನು ಟ್ವಿಟರ್‌ನಲ್ಲಿ ಹಂಚಿಕೊಂಡ ಮಸ್ಕ್, ಭರವಸೆ ನೀಡಿದಂತೆ ಎಂದು ಬರೆದಿದ್ದಾರೆ. ಈ ಚರ್ಚೆಯು ಮಾರ್ಚ್ 26, 2022 ರಂದು ನಡೆಯಿತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್