AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಗಧಗನೆ ಹೊತ್ತಿ ಉರಿದ ಚೀನಾದ ಕೆಮಿಕಲ್ ಫ್ಯಾಕ್ಟರಿ; ಇಬ್ಬರು ಸಾವು, 12 ಮಂದಿ ನಾಪತ್ತೆ

ಭಾನುವಾರ ಮಧ್ಯಾಹ್ನ 1.30ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ, 12 ಮಂದಿ ನಾಪತ್ತೆಯಾಗಿದ್ದಾರೆ.

ಧಗಧಗನೆ ಹೊತ್ತಿ ಉರಿದ ಚೀನಾದ ಕೆಮಿಕಲ್ ಫ್ಯಾಕ್ಟರಿ; ಇಬ್ಬರು ಸಾವು, 12 ಮಂದಿ ನಾಪತ್ತೆ
ಚೀನಾದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟImage Credit source: Twitter
TV9 Web
| Edited By: |

Updated on: Jan 16, 2023 | 11:32 AM

Share

ಬೀಜಿಂಗ್: ಈಶಾನ್ಯ ಚೀನಾದಲ್ಲಿ ರಾಸಾಯನಿಕ ಸ್ಥಾವರದಲ್ಲಿ (China Chemical Plant Blast) ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ 12 ಮಂದಿ ನಾಪತ್ತೆಯಾಗಿದ್ದಾರೆ. ಭಾನುವಾರ ಮಧ್ಯಾಹ್ನ 1.30ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಲಿಯಾನಿಂಗ್ ಪ್ರಾಂತ್ಯದ ಪಂಜಿನ್ ನಗರದಲ್ಲಿ ಭಾನುವಾರ 34 ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿರುವುದಾಗಿ ಚೀನಾ ಸೆಂಟ್ರಲ್ ಟೆಲಿವಿಷನ್ ವರದಿ ಮಾಡಿದೆ.

ಪಂಜಿನ್ ಹಾಯೆ ಕೆಮಿಕಲ್ ಕೋ ಫ್ಯಾಕ್ಟರಿಯಲ್ಲಿನ ಬೆಂಕಿ ಇಂದು ಕೂಡ ಇನ್ನೂ ಉರಿಯುತ್ತಿದೆ. ಆ ಬೆಂಕಿಯನ್ನು ಹರಡದಂತೆ ಎಚ್ಚರ ವಹಿಸಲಾಗಿದೆ. ಉಪಕರಣಗಳ ಸ್ಥಾಪನೆ ಮತ್ತು ನಿರ್ವಹಣೆಯ ಸಮಯದಲ್ಲಿ ಈ ಸ್ಫೋಟ ಸಂಭವಿಸಿದೆ.

ಇದನ್ನೂ ಓದಿ: Thalassery Bomb Blast: ಕೇರಳದ ಕಣ್ಣೂರಿನಲ್ಲಿ ಬಾಂಬ್ ಸ್ಫೋಟ, ಒಬ್ಬರಿಗೆ ಗಂಭೀರ ಗಾಯ

ಇಂಟರ್ನೆಟ್‌ನಲ್ಲಿ ಹರಿದಾಡುತ್ತಿರುವ ವಿಡಿಯೊಗಳ ಪ್ರಕಾರ, ಈ ಸ್ಫೋಟದಿಂದ ಎಲ್ಲ ಕಡೆಯಲ್ಲೂ ಹೊಗೆ ಆವರಿಸಿದೆ. ಸುಮಾರು 1.4 ಮಿಲಿಯನ್ ಜನರಿರುವ ನಗರವಾದ ಪಂಜಿನ್‌ನಲ್ಲಿ ಈ ದುರಂತ ಸಂಭವಿಸಿರುವುದಕ್ಕೆ ಕಾರಣವೇನೆಂದು ಪೊಲೀಸ್ ಅಧಿಕಾರಿಗಳು ಇನ್ನೂ ತನಿಖೆ ನಡೆಸುತ್ತಿದ್ದಾರೆ.

ಚೀನಾದಲ್ಲಿ ಇತ್ತೀಚಿನ ವರ್ಷಗಳಲ್ಲಿ ಕಾರ್ಖಾನೆ ಮತ್ತು ಗಣಿ ಅಪಘಾತಗಳ ಸರಣಿಯಲ್ಲಿ ಇದು ಹೊಸತು. ಚೀನಾದ ಕಲ್ಲಿದ್ದಲು ಗಣಿಗಳು ಕಳೆದ ವರ್ಷ ಅಪಘಾತಗಳ ಸರಣಿಯನ್ನು ಅನುಭವಿಸಿದ್ದವು. ಇದರಿಂದ ಕನಿಷ್ಠ 129 ಜನ ಮೃತಪಟ್ಟಿದ್ದರು. 2019ರಲ್ಲಿ ಚೀನಾದ ಜಿಯಾಂಗ್ಸುದಲ್ಲಿನ ಕೈಗಾರಿಕಾ ಪಾರ್ಕ್ ಅನ್ನು ಮುಚ್ಚಲಾಯಿತು. ಅಲ್ಲಿ ಸ್ಫೋಟದಿಂದ ಸುಮಾರು 78 ಜನ ಮೃತಪಟ್ಟರು, ನೂರಾರು ಜನರು ಗಾಯಗೊಂಡರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?