AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಟಲಿಯ ಮೌಂಟ್ ಬ್ಲಾಂಕ್​​ನಲ್ಲಿ ಹಿಮಕುಸಿತ: ಇಬ್ಬರು ಸಾಹಸಿಗರ ಸಾವು

ಇಟಲಿಯ ಮೌಂಟ್ ಬ್ಲಾಂಕ್​​ನಲ್ಲಿ ಹಿಮಕುಸಿತವಾಗಿ ಇಬ್ಬರು ಸಾಹಸಿಗರು ಮೃತಪಟ್ಟಿದ್ದು, ಮತ್ತಿಬ್ಬರನ್ನ ರಕ್ಷಣೆ ಮಾಡಲಾಗಿದೆ. ಮೃತರು ಸುಮಾರು 10 ಸಾವಿರ ಅಡಿ ಎತ್ತರದ ಹಿಮಚ್ಛಾದಿತ ಶಿಖರ ಏರುವಾಗ ಸಾವಿಗೀಡಾಗಿದ್ದಾರೆ. ಈ ವಿಷಯ ತಿಳಿದ ತಕ್ಷಣ ಕಾರ್ಯಪ್ರವೃತ್ತರಾದ ಅಧಿಕಾರಿಗಳು, ಹೆಲಿಕಾಪ್ಟರ್ ಬಳಸಿ ಇಬ್ಬರನ್ನು ರಕ್ಷಿಸಿದ್ದಾರೆ. ‘ಈರುಳ್ಳಿ’ಗಾಗಿ ಹರಸಾಹಸ..! ದೇಶಿಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ದಿನದಿಂದ ದಿನಕ್ಕೆ ದುಬಾರಿಯಾಗುತ್ತಿದ್ದು, ಕೇಂದ್ರ ಸರ್ಕಾರ ಟರ್ಕಿಯಿಂದ ಸುಮಾರು 11 ಸಾವಿರ ಮೆಟ್ರಿಕ್ ಟನ್ ಈರುಳ್ಳಿ ಆಮದು ಮಾಡಿಕೊಳ್ಳಲು ಮುಂದಾಗಿದೆ. ಈಗಾಗ್ಲೇ ಈಜಿಪ್ಟ್​ನಿಂದ 6090 ಮೆಟ್ರಿಕ್ […]

ಇಟಲಿಯ ಮೌಂಟ್ ಬ್ಲಾಂಕ್​​ನಲ್ಲಿ ಹಿಮಕುಸಿತ: ಇಬ್ಬರು ಸಾಹಸಿಗರ ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 02, 2019 | 11:59 AM

Share

ಇಟಲಿಯ ಮೌಂಟ್ ಬ್ಲಾಂಕ್​​ನಲ್ಲಿ ಹಿಮಕುಸಿತವಾಗಿ ಇಬ್ಬರು ಸಾಹಸಿಗರು ಮೃತಪಟ್ಟಿದ್ದು, ಮತ್ತಿಬ್ಬರನ್ನ ರಕ್ಷಣೆ ಮಾಡಲಾಗಿದೆ. ಮೃತರು ಸುಮಾರು 10 ಸಾವಿರ ಅಡಿ ಎತ್ತರದ ಹಿಮಚ್ಛಾದಿತ ಶಿಖರ ಏರುವಾಗ ಸಾವಿಗೀಡಾಗಿದ್ದಾರೆ. ಈ ವಿಷಯ ತಿಳಿದ ತಕ್ಷಣ ಕಾರ್ಯಪ್ರವೃತ್ತರಾದ ಅಧಿಕಾರಿಗಳು, ಹೆಲಿಕಾಪ್ಟರ್ ಬಳಸಿ ಇಬ್ಬರನ್ನು ರಕ್ಷಿಸಿದ್ದಾರೆ.

‘ಈರುಳ್ಳಿ’ಗಾಗಿ ಹರಸಾಹಸ..! ದೇಶಿಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ದಿನದಿಂದ ದಿನಕ್ಕೆ ದುಬಾರಿಯಾಗುತ್ತಿದ್ದು, ಕೇಂದ್ರ ಸರ್ಕಾರ ಟರ್ಕಿಯಿಂದ ಸುಮಾರು 11 ಸಾವಿರ ಮೆಟ್ರಿಕ್ ಟನ್ ಈರುಳ್ಳಿ ಆಮದು ಮಾಡಿಕೊಳ್ಳಲು ಮುಂದಾಗಿದೆ. ಈಗಾಗ್ಲೇ ಈಜಿಪ್ಟ್​ನಿಂದ 6090 ಮೆಟ್ರಿಕ್ ಟನ್ ಈರುಳ್ಳಿಯನ್ನು ಆಮದು ಮಾಡಿಕೊಳ್ಳಲಾಗಿದ್ದು, ಮತ್ತಷ್ಟು ಆಮದಿಗೆ ಕ್ರಮ ಕೈಗೊಳ್ಳಲಾಗಿದೆ.

ಪ್ರತಿಭಟನೆ ಹತ್ತಿಕ್ಕಲು ಹರಸಾಹಸ ಹಾಂಕಾಂಗ್​ನಲ್ಲಿ ಪ್ರತಿಭಟನೆ ಕಾವು ಮುಂದುವರಿದಿದ್ದು, ಪ್ರತಿಭಟನಾಕಾರರ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ ಮುಂದುವರಿದಿದೆ. ಟಿಯರ್ ಗ್ಯಾಸ್ ಪ್ರಯೋಗದ ಮೂಲಕ ಗುಂಪು ಚದುರಿಸಲು ಪೊಲೀಸರು ಪರದಾಡುತ್ತಿದ್ದಾರೆ. ಕೆಲದಿನಗಳ ಹಿಂದೆ ನಿಯಂತ್ರಣಕ್ಕೆ ಬಂದಿದ್ದ ಪರಿಸ್ಥಿತಿ, ಇದೀಗ ಮತ್ತೆ ಹದಗೆಟ್ಟಿದೆ.

ಜನ್ಮ ನೀಡಿದ ಹಿಮಕರಡಿ ಅಮೆರಿಕದಲ್ಲಿ ಝೂ ಒಂದರಲ್ಲಿ ಥ್ಯಾಂಕ್ಸ್​ಗಿವಿಂಗ್ ಡೇ ದಿನವೇ ಹಿಮಕರಡಿಯೊಂದು ಮರಿಗೆ ಜನ್ಮ ನೀಡಿದೆ. ಇನ್ನು ಮರಿ ಕೂಡ ಆರೋಗ್ಯವಾಗಿದ್ದು, ಆರೈಕೆಗೆ ವಿಶೇಷ ಕಾಳಜಿ ವಹಿಸಲಾಗಿದೆ. ಕೆಲವೇ ದಿನಗಳಲ್ಲಿ ಹಿಮಕರಡಿ ಮರಿಯನ್ನ ಪ್ರವಾಸಿಗರು ಕಣ್ತುಂಬಿಕೊಳ್ಳಬಹುದಾಗಿದೆ.

Published On - 8:15 am, Mon, 2 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!