AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಟಲಿಯ ಮೌಂಟ್ ಬ್ಲಾಂಕ್​​ನಲ್ಲಿ ಹಿಮಕುಸಿತ: ಇಬ್ಬರು ಸಾಹಸಿಗರ ಸಾವು

ಇಟಲಿಯ ಮೌಂಟ್ ಬ್ಲಾಂಕ್​​ನಲ್ಲಿ ಹಿಮಕುಸಿತವಾಗಿ ಇಬ್ಬರು ಸಾಹಸಿಗರು ಮೃತಪಟ್ಟಿದ್ದು, ಮತ್ತಿಬ್ಬರನ್ನ ರಕ್ಷಣೆ ಮಾಡಲಾಗಿದೆ. ಮೃತರು ಸುಮಾರು 10 ಸಾವಿರ ಅಡಿ ಎತ್ತರದ ಹಿಮಚ್ಛಾದಿತ ಶಿಖರ ಏರುವಾಗ ಸಾವಿಗೀಡಾಗಿದ್ದಾರೆ. ಈ ವಿಷಯ ತಿಳಿದ ತಕ್ಷಣ ಕಾರ್ಯಪ್ರವೃತ್ತರಾದ ಅಧಿಕಾರಿಗಳು, ಹೆಲಿಕಾಪ್ಟರ್ ಬಳಸಿ ಇಬ್ಬರನ್ನು ರಕ್ಷಿಸಿದ್ದಾರೆ. ‘ಈರುಳ್ಳಿ’ಗಾಗಿ ಹರಸಾಹಸ..! ದೇಶಿಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ದಿನದಿಂದ ದಿನಕ್ಕೆ ದುಬಾರಿಯಾಗುತ್ತಿದ್ದು, ಕೇಂದ್ರ ಸರ್ಕಾರ ಟರ್ಕಿಯಿಂದ ಸುಮಾರು 11 ಸಾವಿರ ಮೆಟ್ರಿಕ್ ಟನ್ ಈರುಳ್ಳಿ ಆಮದು ಮಾಡಿಕೊಳ್ಳಲು ಮುಂದಾಗಿದೆ. ಈಗಾಗ್ಲೇ ಈಜಿಪ್ಟ್​ನಿಂದ 6090 ಮೆಟ್ರಿಕ್ […]

ಇಟಲಿಯ ಮೌಂಟ್ ಬ್ಲಾಂಕ್​​ನಲ್ಲಿ ಹಿಮಕುಸಿತ: ಇಬ್ಬರು ಸಾಹಸಿಗರ ಸಾವು
ಸಾಧು ಶ್ರೀನಾಥ್​
|

Updated on:Dec 02, 2019 | 11:59 AM

Share

ಇಟಲಿಯ ಮೌಂಟ್ ಬ್ಲಾಂಕ್​​ನಲ್ಲಿ ಹಿಮಕುಸಿತವಾಗಿ ಇಬ್ಬರು ಸಾಹಸಿಗರು ಮೃತಪಟ್ಟಿದ್ದು, ಮತ್ತಿಬ್ಬರನ್ನ ರಕ್ಷಣೆ ಮಾಡಲಾಗಿದೆ. ಮೃತರು ಸುಮಾರು 10 ಸಾವಿರ ಅಡಿ ಎತ್ತರದ ಹಿಮಚ್ಛಾದಿತ ಶಿಖರ ಏರುವಾಗ ಸಾವಿಗೀಡಾಗಿದ್ದಾರೆ. ಈ ವಿಷಯ ತಿಳಿದ ತಕ್ಷಣ ಕಾರ್ಯಪ್ರವೃತ್ತರಾದ ಅಧಿಕಾರಿಗಳು, ಹೆಲಿಕಾಪ್ಟರ್ ಬಳಸಿ ಇಬ್ಬರನ್ನು ರಕ್ಷಿಸಿದ್ದಾರೆ.

‘ಈರುಳ್ಳಿ’ಗಾಗಿ ಹರಸಾಹಸ..! ದೇಶಿಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ದಿನದಿಂದ ದಿನಕ್ಕೆ ದುಬಾರಿಯಾಗುತ್ತಿದ್ದು, ಕೇಂದ್ರ ಸರ್ಕಾರ ಟರ್ಕಿಯಿಂದ ಸುಮಾರು 11 ಸಾವಿರ ಮೆಟ್ರಿಕ್ ಟನ್ ಈರುಳ್ಳಿ ಆಮದು ಮಾಡಿಕೊಳ್ಳಲು ಮುಂದಾಗಿದೆ. ಈಗಾಗ್ಲೇ ಈಜಿಪ್ಟ್​ನಿಂದ 6090 ಮೆಟ್ರಿಕ್ ಟನ್ ಈರುಳ್ಳಿಯನ್ನು ಆಮದು ಮಾಡಿಕೊಳ್ಳಲಾಗಿದ್ದು, ಮತ್ತಷ್ಟು ಆಮದಿಗೆ ಕ್ರಮ ಕೈಗೊಳ್ಳಲಾಗಿದೆ.

ಪ್ರತಿಭಟನೆ ಹತ್ತಿಕ್ಕಲು ಹರಸಾಹಸ ಹಾಂಕಾಂಗ್​ನಲ್ಲಿ ಪ್ರತಿಭಟನೆ ಕಾವು ಮುಂದುವರಿದಿದ್ದು, ಪ್ರತಿಭಟನಾಕಾರರ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ ಮುಂದುವರಿದಿದೆ. ಟಿಯರ್ ಗ್ಯಾಸ್ ಪ್ರಯೋಗದ ಮೂಲಕ ಗುಂಪು ಚದುರಿಸಲು ಪೊಲೀಸರು ಪರದಾಡುತ್ತಿದ್ದಾರೆ. ಕೆಲದಿನಗಳ ಹಿಂದೆ ನಿಯಂತ್ರಣಕ್ಕೆ ಬಂದಿದ್ದ ಪರಿಸ್ಥಿತಿ, ಇದೀಗ ಮತ್ತೆ ಹದಗೆಟ್ಟಿದೆ.

ಜನ್ಮ ನೀಡಿದ ಹಿಮಕರಡಿ ಅಮೆರಿಕದಲ್ಲಿ ಝೂ ಒಂದರಲ್ಲಿ ಥ್ಯಾಂಕ್ಸ್​ಗಿವಿಂಗ್ ಡೇ ದಿನವೇ ಹಿಮಕರಡಿಯೊಂದು ಮರಿಗೆ ಜನ್ಮ ನೀಡಿದೆ. ಇನ್ನು ಮರಿ ಕೂಡ ಆರೋಗ್ಯವಾಗಿದ್ದು, ಆರೈಕೆಗೆ ವಿಶೇಷ ಕಾಳಜಿ ವಹಿಸಲಾಗಿದೆ. ಕೆಲವೇ ದಿನಗಳಲ್ಲಿ ಹಿಮಕರಡಿ ಮರಿಯನ್ನ ಪ್ರವಾಸಿಗರು ಕಣ್ತುಂಬಿಕೊಳ್ಳಬಹುದಾಗಿದೆ.

Published On - 8:15 am, Mon, 2 December 19

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ