AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಟಲಿಯ ಮೌಂಟ್ ಬ್ಲಾಂಕ್​​ನಲ್ಲಿ ಹಿಮಕುಸಿತ: ಇಬ್ಬರು ಸಾಹಸಿಗರ ಸಾವು

ಇಟಲಿಯ ಮೌಂಟ್ ಬ್ಲಾಂಕ್​​ನಲ್ಲಿ ಹಿಮಕುಸಿತವಾಗಿ ಇಬ್ಬರು ಸಾಹಸಿಗರು ಮೃತಪಟ್ಟಿದ್ದು, ಮತ್ತಿಬ್ಬರನ್ನ ರಕ್ಷಣೆ ಮಾಡಲಾಗಿದೆ. ಮೃತರು ಸುಮಾರು 10 ಸಾವಿರ ಅಡಿ ಎತ್ತರದ ಹಿಮಚ್ಛಾದಿತ ಶಿಖರ ಏರುವಾಗ ಸಾವಿಗೀಡಾಗಿದ್ದಾರೆ. ಈ ವಿಷಯ ತಿಳಿದ ತಕ್ಷಣ ಕಾರ್ಯಪ್ರವೃತ್ತರಾದ ಅಧಿಕಾರಿಗಳು, ಹೆಲಿಕಾಪ್ಟರ್ ಬಳಸಿ ಇಬ್ಬರನ್ನು ರಕ್ಷಿಸಿದ್ದಾರೆ. ‘ಈರುಳ್ಳಿ’ಗಾಗಿ ಹರಸಾಹಸ..! ದೇಶಿಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ದಿನದಿಂದ ದಿನಕ್ಕೆ ದುಬಾರಿಯಾಗುತ್ತಿದ್ದು, ಕೇಂದ್ರ ಸರ್ಕಾರ ಟರ್ಕಿಯಿಂದ ಸುಮಾರು 11 ಸಾವಿರ ಮೆಟ್ರಿಕ್ ಟನ್ ಈರುಳ್ಳಿ ಆಮದು ಮಾಡಿಕೊಳ್ಳಲು ಮುಂದಾಗಿದೆ. ಈಗಾಗ್ಲೇ ಈಜಿಪ್ಟ್​ನಿಂದ 6090 ಮೆಟ್ರಿಕ್ […]

ಇಟಲಿಯ ಮೌಂಟ್ ಬ್ಲಾಂಕ್​​ನಲ್ಲಿ ಹಿಮಕುಸಿತ: ಇಬ್ಬರು ಸಾಹಸಿಗರ ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 02, 2019 | 11:59 AM

Share

ಇಟಲಿಯ ಮೌಂಟ್ ಬ್ಲಾಂಕ್​​ನಲ್ಲಿ ಹಿಮಕುಸಿತವಾಗಿ ಇಬ್ಬರು ಸಾಹಸಿಗರು ಮೃತಪಟ್ಟಿದ್ದು, ಮತ್ತಿಬ್ಬರನ್ನ ರಕ್ಷಣೆ ಮಾಡಲಾಗಿದೆ. ಮೃತರು ಸುಮಾರು 10 ಸಾವಿರ ಅಡಿ ಎತ್ತರದ ಹಿಮಚ್ಛಾದಿತ ಶಿಖರ ಏರುವಾಗ ಸಾವಿಗೀಡಾಗಿದ್ದಾರೆ. ಈ ವಿಷಯ ತಿಳಿದ ತಕ್ಷಣ ಕಾರ್ಯಪ್ರವೃತ್ತರಾದ ಅಧಿಕಾರಿಗಳು, ಹೆಲಿಕಾಪ್ಟರ್ ಬಳಸಿ ಇಬ್ಬರನ್ನು ರಕ್ಷಿಸಿದ್ದಾರೆ.

‘ಈರುಳ್ಳಿ’ಗಾಗಿ ಹರಸಾಹಸ..! ದೇಶಿಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ದಿನದಿಂದ ದಿನಕ್ಕೆ ದುಬಾರಿಯಾಗುತ್ತಿದ್ದು, ಕೇಂದ್ರ ಸರ್ಕಾರ ಟರ್ಕಿಯಿಂದ ಸುಮಾರು 11 ಸಾವಿರ ಮೆಟ್ರಿಕ್ ಟನ್ ಈರುಳ್ಳಿ ಆಮದು ಮಾಡಿಕೊಳ್ಳಲು ಮುಂದಾಗಿದೆ. ಈಗಾಗ್ಲೇ ಈಜಿಪ್ಟ್​ನಿಂದ 6090 ಮೆಟ್ರಿಕ್ ಟನ್ ಈರುಳ್ಳಿಯನ್ನು ಆಮದು ಮಾಡಿಕೊಳ್ಳಲಾಗಿದ್ದು, ಮತ್ತಷ್ಟು ಆಮದಿಗೆ ಕ್ರಮ ಕೈಗೊಳ್ಳಲಾಗಿದೆ.

ಪ್ರತಿಭಟನೆ ಹತ್ತಿಕ್ಕಲು ಹರಸಾಹಸ ಹಾಂಕಾಂಗ್​ನಲ್ಲಿ ಪ್ರತಿಭಟನೆ ಕಾವು ಮುಂದುವರಿದಿದ್ದು, ಪ್ರತಿಭಟನಾಕಾರರ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ ಮುಂದುವರಿದಿದೆ. ಟಿಯರ್ ಗ್ಯಾಸ್ ಪ್ರಯೋಗದ ಮೂಲಕ ಗುಂಪು ಚದುರಿಸಲು ಪೊಲೀಸರು ಪರದಾಡುತ್ತಿದ್ದಾರೆ. ಕೆಲದಿನಗಳ ಹಿಂದೆ ನಿಯಂತ್ರಣಕ್ಕೆ ಬಂದಿದ್ದ ಪರಿಸ್ಥಿತಿ, ಇದೀಗ ಮತ್ತೆ ಹದಗೆಟ್ಟಿದೆ.

ಜನ್ಮ ನೀಡಿದ ಹಿಮಕರಡಿ ಅಮೆರಿಕದಲ್ಲಿ ಝೂ ಒಂದರಲ್ಲಿ ಥ್ಯಾಂಕ್ಸ್​ಗಿವಿಂಗ್ ಡೇ ದಿನವೇ ಹಿಮಕರಡಿಯೊಂದು ಮರಿಗೆ ಜನ್ಮ ನೀಡಿದೆ. ಇನ್ನು ಮರಿ ಕೂಡ ಆರೋಗ್ಯವಾಗಿದ್ದು, ಆರೈಕೆಗೆ ವಿಶೇಷ ಕಾಳಜಿ ವಹಿಸಲಾಗಿದೆ. ಕೆಲವೇ ದಿನಗಳಲ್ಲಿ ಹಿಮಕರಡಿ ಮರಿಯನ್ನ ಪ್ರವಾಸಿಗರು ಕಣ್ತುಂಬಿಕೊಳ್ಳಬಹುದಾಗಿದೆ.

Published On - 8:15 am, Mon, 2 December 19

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!