AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಟಲಿಯ ಮೌಂಟ್ ಬ್ಲಾಂಕ್​​ನಲ್ಲಿ ಹಿಮಕುಸಿತ: ಇಬ್ಬರು ಸಾಹಸಿಗರ ಸಾವು

ಇಟಲಿಯ ಮೌಂಟ್ ಬ್ಲಾಂಕ್​​ನಲ್ಲಿ ಹಿಮಕುಸಿತವಾಗಿ ಇಬ್ಬರು ಸಾಹಸಿಗರು ಮೃತಪಟ್ಟಿದ್ದು, ಮತ್ತಿಬ್ಬರನ್ನ ರಕ್ಷಣೆ ಮಾಡಲಾಗಿದೆ. ಮೃತರು ಸುಮಾರು 10 ಸಾವಿರ ಅಡಿ ಎತ್ತರದ ಹಿಮಚ್ಛಾದಿತ ಶಿಖರ ಏರುವಾಗ ಸಾವಿಗೀಡಾಗಿದ್ದಾರೆ. ಈ ವಿಷಯ ತಿಳಿದ ತಕ್ಷಣ ಕಾರ್ಯಪ್ರವೃತ್ತರಾದ ಅಧಿಕಾರಿಗಳು, ಹೆಲಿಕಾಪ್ಟರ್ ಬಳಸಿ ಇಬ್ಬರನ್ನು ರಕ್ಷಿಸಿದ್ದಾರೆ. ‘ಈರುಳ್ಳಿ’ಗಾಗಿ ಹರಸಾಹಸ..! ದೇಶಿಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ದಿನದಿಂದ ದಿನಕ್ಕೆ ದುಬಾರಿಯಾಗುತ್ತಿದ್ದು, ಕೇಂದ್ರ ಸರ್ಕಾರ ಟರ್ಕಿಯಿಂದ ಸುಮಾರು 11 ಸಾವಿರ ಮೆಟ್ರಿಕ್ ಟನ್ ಈರುಳ್ಳಿ ಆಮದು ಮಾಡಿಕೊಳ್ಳಲು ಮುಂದಾಗಿದೆ. ಈಗಾಗ್ಲೇ ಈಜಿಪ್ಟ್​ನಿಂದ 6090 ಮೆಟ್ರಿಕ್ […]

ಇಟಲಿಯ ಮೌಂಟ್ ಬ್ಲಾಂಕ್​​ನಲ್ಲಿ ಹಿಮಕುಸಿತ: ಇಬ್ಬರು ಸಾಹಸಿಗರ ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 02, 2019 | 11:59 AM

Share

ಇಟಲಿಯ ಮೌಂಟ್ ಬ್ಲಾಂಕ್​​ನಲ್ಲಿ ಹಿಮಕುಸಿತವಾಗಿ ಇಬ್ಬರು ಸಾಹಸಿಗರು ಮೃತಪಟ್ಟಿದ್ದು, ಮತ್ತಿಬ್ಬರನ್ನ ರಕ್ಷಣೆ ಮಾಡಲಾಗಿದೆ. ಮೃತರು ಸುಮಾರು 10 ಸಾವಿರ ಅಡಿ ಎತ್ತರದ ಹಿಮಚ್ಛಾದಿತ ಶಿಖರ ಏರುವಾಗ ಸಾವಿಗೀಡಾಗಿದ್ದಾರೆ. ಈ ವಿಷಯ ತಿಳಿದ ತಕ್ಷಣ ಕಾರ್ಯಪ್ರವೃತ್ತರಾದ ಅಧಿಕಾರಿಗಳು, ಹೆಲಿಕಾಪ್ಟರ್ ಬಳಸಿ ಇಬ್ಬರನ್ನು ರಕ್ಷಿಸಿದ್ದಾರೆ.

‘ಈರುಳ್ಳಿ’ಗಾಗಿ ಹರಸಾಹಸ..! ದೇಶಿಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ದಿನದಿಂದ ದಿನಕ್ಕೆ ದುಬಾರಿಯಾಗುತ್ತಿದ್ದು, ಕೇಂದ್ರ ಸರ್ಕಾರ ಟರ್ಕಿಯಿಂದ ಸುಮಾರು 11 ಸಾವಿರ ಮೆಟ್ರಿಕ್ ಟನ್ ಈರುಳ್ಳಿ ಆಮದು ಮಾಡಿಕೊಳ್ಳಲು ಮುಂದಾಗಿದೆ. ಈಗಾಗ್ಲೇ ಈಜಿಪ್ಟ್​ನಿಂದ 6090 ಮೆಟ್ರಿಕ್ ಟನ್ ಈರುಳ್ಳಿಯನ್ನು ಆಮದು ಮಾಡಿಕೊಳ್ಳಲಾಗಿದ್ದು, ಮತ್ತಷ್ಟು ಆಮದಿಗೆ ಕ್ರಮ ಕೈಗೊಳ್ಳಲಾಗಿದೆ.

ಪ್ರತಿಭಟನೆ ಹತ್ತಿಕ್ಕಲು ಹರಸಾಹಸ ಹಾಂಕಾಂಗ್​ನಲ್ಲಿ ಪ್ರತಿಭಟನೆ ಕಾವು ಮುಂದುವರಿದಿದ್ದು, ಪ್ರತಿಭಟನಾಕಾರರ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ ಮುಂದುವರಿದಿದೆ. ಟಿಯರ್ ಗ್ಯಾಸ್ ಪ್ರಯೋಗದ ಮೂಲಕ ಗುಂಪು ಚದುರಿಸಲು ಪೊಲೀಸರು ಪರದಾಡುತ್ತಿದ್ದಾರೆ. ಕೆಲದಿನಗಳ ಹಿಂದೆ ನಿಯಂತ್ರಣಕ್ಕೆ ಬಂದಿದ್ದ ಪರಿಸ್ಥಿತಿ, ಇದೀಗ ಮತ್ತೆ ಹದಗೆಟ್ಟಿದೆ.

ಜನ್ಮ ನೀಡಿದ ಹಿಮಕರಡಿ ಅಮೆರಿಕದಲ್ಲಿ ಝೂ ಒಂದರಲ್ಲಿ ಥ್ಯಾಂಕ್ಸ್​ಗಿವಿಂಗ್ ಡೇ ದಿನವೇ ಹಿಮಕರಡಿಯೊಂದು ಮರಿಗೆ ಜನ್ಮ ನೀಡಿದೆ. ಇನ್ನು ಮರಿ ಕೂಡ ಆರೋಗ್ಯವಾಗಿದ್ದು, ಆರೈಕೆಗೆ ವಿಶೇಷ ಕಾಳಜಿ ವಹಿಸಲಾಗಿದೆ. ಕೆಲವೇ ದಿನಗಳಲ್ಲಿ ಹಿಮಕರಡಿ ಮರಿಯನ್ನ ಪ್ರವಾಸಿಗರು ಕಣ್ತುಂಬಿಕೊಳ್ಳಬಹುದಾಗಿದೆ.

Published On - 8:15 am, Mon, 2 December 19

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!