AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಯೆನ್ನಾದಲ್ಲಿ ಉಗ್ರರ ಅಟ್ಟಹಾಸ: 6 ಕಡೆ ಏಕಕಾಲಕ್ಕೆ ದಾಳಿ

ಆಸ್ಟ್ರಿಯಾ ರಾಜಧಾನಿ ವಿಯೆನ್ನಾದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದೆ. ಮುಂಬೈ ದಾಳಿ ಮಾದರಿಯಲ್ಲಿ ಉಗ್ರರು ದಾಳಿ ನಡೆಸಿದ್ದಾರೆ. ವಿಯೆನ್ನಾದ 6 ಕಡೆ ಏಕಕಾಲಕ್ಕೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಉಗ್ರರ ಫೈರಿಂಗ್‌ನಲ್ಲಿ ಓರ್ವ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ. ಇನ್ನು ಪೊಲೀಸರು ಓರ್ವ ಶಂಕಿತ ಉಗ್ರನನ್ನು ಹೊಡೆದುರುಳಿಸಿದ್ದಾರೆ. ಉಗ್ರರು ಹಿಲ್ಟನ್ ಹೋಟೆಲ್‌ನಲ್ಲಿ ಪ್ರವಾಸಿಗರನ್ನು ಬಂಧಿಯಾಗಿಸಿಕೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಜೊತೆಗೆ ಇತರೆ ಕೆಲ ಪ್ರದೇಶಗಳಲ್ಲಿ ಸಹ ಗುಂಡಿನ‌ ದಾಳಿಯ ನಡೆಯುತ್ತಿದೆ. ಸದ್ಯ ಆಸ್ಟ್ರಿಯಾ ಸರಕಾರ ಸೇನೆಯನ್ನು ಕಣಕ್ಕಿಳಿಸಿದ್ದು, ವಿಯೆನ್ನಾ ನಗರದಾದ್ಯಂತ […]

ವಿಯೆನ್ನಾದಲ್ಲಿ ಉಗ್ರರ ಅಟ್ಟಹಾಸ: 6 ಕಡೆ ಏಕಕಾಲಕ್ಕೆ ದಾಳಿ
ಆಯೇಷಾ ಬಾನು
|

Updated on: Nov 03, 2020 | 8:04 AM

Share

ಆಸ್ಟ್ರಿಯಾ ರಾಜಧಾನಿ ವಿಯೆನ್ನಾದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದೆ. ಮುಂಬೈ ದಾಳಿ ಮಾದರಿಯಲ್ಲಿ ಉಗ್ರರು ದಾಳಿ ನಡೆಸಿದ್ದಾರೆ. ವಿಯೆನ್ನಾದ 6 ಕಡೆ ಏಕಕಾಲಕ್ಕೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ.

ಉಗ್ರರ ಫೈರಿಂಗ್‌ನಲ್ಲಿ ಓರ್ವ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ. ಇನ್ನು ಪೊಲೀಸರು ಓರ್ವ ಶಂಕಿತ ಉಗ್ರನನ್ನು ಹೊಡೆದುರುಳಿಸಿದ್ದಾರೆ. ಉಗ್ರರು ಹಿಲ್ಟನ್ ಹೋಟೆಲ್‌ನಲ್ಲಿ ಪ್ರವಾಸಿಗರನ್ನು ಬಂಧಿಯಾಗಿಸಿಕೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಜೊತೆಗೆ ಇತರೆ ಕೆಲ ಪ್ರದೇಶಗಳಲ್ಲಿ ಸಹ ಗುಂಡಿನ‌ ದಾಳಿಯ ನಡೆಯುತ್ತಿದೆ. ಸದ್ಯ ಆಸ್ಟ್ರಿಯಾ ಸರಕಾರ ಸೇನೆಯನ್ನು ಕಣಕ್ಕಿಳಿಸಿದ್ದು, ವಿಯೆನ್ನಾ ನಗರದಾದ್ಯಂತ ಹೈ ಅಲರ್ಟ ಘೋಷಿಸಲಾಗಿದೆ. ಸಾರಿಗೆ‌ ವ್ಯವಸ್ಥೆ‌ ಸ್ಥಗಿತಗೊಳಿಸಿ ಭದ್ರತಾ ಪಡೆಗಳು ತಮ್ಮ ವಶಕ್ಕೆ ತೆಗೆದುಕೊಂಡಿವೆ.

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?