AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಯಾಚಿನ್​ನಲ್ಲಿ ಹೆಲಿಕಾಪ್ಟರ್ ಪತನ; ಪಾಕಿಸ್ತಾನ ಸೇನೆಯ ಇಬ್ಬರು ಮೇಜರ್​ಗಳ ಸಾವು

ಸಿಯಾಚಿನ್ ಹಿಮನದಿಯಲ್ಲಿ ಇಂದು ಹೆಲಿಕಾಪ್ಟರ್ ಪತನವಾಗಿದ್ದು, ಮೇಜರ್ ಇರ್ಫಾನ್ ಬೆರ್ಚಾ ಮತ್ತು ಮೇಜರ್ ರಾಜಾ ಜೀಶನ್ ಜಹಾಂಜೇಬ್ ಹುತಾತ್ಮರಾಗಿದ್ದಾರೆ.

ಸಿಯಾಚಿನ್​ನಲ್ಲಿ ಹೆಲಿಕಾಪ್ಟರ್ ಪತನ; ಪಾಕಿಸ್ತಾನ ಸೇನೆಯ ಇಬ್ಬರು ಮೇಜರ್​ಗಳ ಸಾವು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 06, 2021 | 4:45 PM

Share

ನವದೆಹಲಿ: ಸಿಯಾಚಿನ್​ನಲ್ಲಿ ಹೆಲಿಕಾಪ್ಟರ್​ ಪತನವಾಗಿ ಪಾಕಿಸ್ತಾನ ಸೇನೆಯ ಇಬ್ಬರು ಸೇನಾಧಿಕಾರಿಗಳು ಮೃತಪಟ್ಟಿದ್ದಾರೆ. ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ ಹಿಮನದಿಯಲ್ಲಿ ಇಂದು ಹೆಲಿಕಾಪ್ಟರ್ ಪತನವಾಗಿದ್ದು, ಇಬ್ಬರು ಪಾಕಿಸ್ತಾನಿ ಸೇನಾ ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂದು ಮಿಲಿಟರಿ ಮಾಧ್ಯಮ ವಿಭಾಗ ಮಾಹಿತಿ ನೀಡಿದೆ. ಈ ಘಟನೆಯಲ್ಲಿ ಮೇಜರ್ ಇರ್ಫಾನ್ ಬೆರ್ಚಾ ಮತ್ತು ಮೇಜರ್ ರಾಜಾ ಜೀಶನ್ ಜಹಾಂಜೇಬ್ ಹುತಾತ್ಮರಾಗಿದ್ದಾರೆ ಎಂದು ಇಂಟರ್ ಸರ್ವಿಸಸ್ ಪಬ್ಲಿಕ್ ರಿಲೇಷನ್ಸ್ ಪಾಕಿಸ್ತಾನ್ ತಿಳಿಸಿದೆ.

ಸಿಯಾಚಿನ್‌ನಲ್ಲಿ ಹೆಲಿಕಾಪ್ಟರ್ ಪತನಗೊಂಡಾಗ ಕನಿಷ್ಠ ಇಬ್ಬರು ಪಾಕಿಸ್ತಾನದ ಸೇನಾ ಅಧಿಕಾರಿಗಳು ಹುತಾತ್ಮರಾಗಿದ್ದಾರೆ ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ISPR) ಸೋಮವಾರ ಹೇಳಿಕೆ ತಿಳಿಸಿದೆ. ಪಾಕಿಸ್ತಾನ ಸೇನೆಯು ಹುತಾತ್ಮರಾದ ಅಧಿಕಾರಿಗಳನ್ನು ಮೇಜರ್ ಇರ್ಫಾನ್ ಬೆರ್ಚಾ ಮತ್ತು ಮೇಜರ್ ರಾಜಾ ಜೀಶನ್ ಜಹಾಂಜೆಬ್ ಎಂದು ಗುರುತಿಸಿದೆ.

ಸುಮಾರು ಒಂದು ವರ್ಷದ ಹಿಂದೆ ಗಿಲ್ಗಿಟ್-ಬಾಲ್ಟಿಸ್ತಾನ್‌ನ ಪ್ರದೇಶದಲ್ಲಿ ಗಾಯಾಳುಗಳನ್ನು ಸ್ಥಳಾಂತರಿಸುವಾಗ ತಾಂತ್ರಿಕ ಕಾರಣಗಳಿಂದಾಗಿ ಪಾಕಿಸ್ತಾನ ಸೇನೆಯ ಏವಿಯೇಷನ್ ​​ಹೆಲಿಕಾಪ್ಟರ್ ಅಪಘಾತಕ್ಕೀಡಾಗಿತ್ತು. ಸಿಯಾಚಿನ್ ಹಿಮನದಿಯು ಪ್ರಪಂಚದ ಎತ್ತರದ ಶಿಖರಗಳಿಂದ ಆವೃತವಾಗಿದೆ. ಕಾಶ್ಮೀರದ ಮಿಲಿಟರಿ ಪ್ರದೇಶದಲ್ಲಿ ಭಾರತದ ವಾಸ್ತವಿಕ ಗಡಿಯ ಸಮೀಪದಲ್ಲಿದೆ. ಇದು 1947ರಲ್ಲಿ ಸ್ವಾತಂತ್ರ್ಯ ಸಿಕ್ಕ ನಂತರ ಎರಡು ದೇಶಗಳ ನಡುವೆ 2-3 ಯುದ್ಧಗಳಿಗೆ ಕಾರಣವಾಗಿದೆ.

ಇದನ್ನೂ ಓದಿ: ಸಿಯಾಚಿನ್​ನಲ್ಲಿ ಹಿಮಕುಸಿತ: ಇಬ್ಬರು ನಾಗರಿಕರು, ನಾಲ್ವರು ಯೋಧರು ಹುತಾತ್ಮ

ಚಳಿಗಾಲದಲ್ಲಿ ಪ್ರವಾಸ ಹೋಗಬಹುದಾದ ಈ ಸ್ಥಳಗಳು ನಿಸ್ಸಂದೇಹವಾಗಿ ಭೂಮಿ ಮೇಲಿನ ಸ್ವರ್ಗಗಳು!

ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!