AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್​ ರೋಗಿಗಳಿಗೆ ಕೂದಲು ದಾನ ಮಾಡಿದ ಎರಡು ವರ್ಷದ ಬಾಲಕ!

ಫ್ರೆಂಡ್ಸ್​ ಆಫ್​ ಕ್ಯಾನ್ಸರ್​ ಪೇಷಂಟ್​ ಹೆಸರಿನ ಚ್ಯಾರಿಟಿ ಕೂದಲು ದಾನ ಮಾಡಿ ಎನ್ನುವ ಆಂದೋಲನ ಆರಂಭಿಸಿತ್ತು. ಈ ಆಂದೋಲನಕ್ಕೆ ತಕ್ಷ್​ ಕೂಡ ಬೆಂಬಲ ಸೂಚಿಸಿದ್ದಾನೆ.

ಕ್ಯಾನ್ಸರ್​ ರೋಗಿಗಳಿಗೆ ಕೂದಲು ದಾನ ಮಾಡಿದ ಎರಡು ವರ್ಷದ ಬಾಲಕ!
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Feb 05, 2021 | 8:15 PM

Share

ದುಬೈ: ಭಾರತ ಮೂಲದ ಎರಡು ವರ್ಷದ ಬಾಲಕ ಯುಎಇನಲ್ಲಿ ಕ್ಯಾನ್ಸರ್​ ರೋಗಿಗಳಿಗೆ ಕೂದಲನ್ನು ದಾನ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾನೆ. ಅಷ್ಟೇ ಅಲ್ಲ, ಕ್ಯಾನರ್​ ರೋಗಿಗೆ ಕೂದಲು ನೀಡಿದ ಅತಿ ಸಣ್ಣ ವಯಸ್ಸಿನ ಹುಡುಗ ಈತ ಎನ್ನುವ ಖ್ಯಾತಿಗೆ ಪಾತ್ರನಾಗಿದ್ದಾನೆ.

ಭಾರತ ಮೂಲದ ತಕ್ಷ್​ ಜೈನ್​ ಕೂದಲು ದಾನ ಮಾಡಿದ ಬಾಲಕ. ಈತನ ವಯಸ್ಸು ಕೇವಲ 2 ವರ್ಷದ ಹತ್ತು ತಿಂಗಳು. ಫ್ರೆಂಡ್ಸ್​ ಆಫ್​ ಕ್ಯಾನ್ಸರ್​ ಪೇಷಂಟ್​ ಹೆಸರಿನ ಚ್ಯಾರಿಟಿ ಕೂದಲು ದಾನ ಮಾಡಿ ಎನ್ನುವ ಆಂದೋಲನ ಆರಂಭಿಸಿತ್ತು. ಈ ಆಂದೋಲನಕ್ಕೆ ತಕ್ಷ್​ ಕೂಡ ಬೆಂಬಲ ಸೂಚಿಸಿದ್ದಾನೆ.

ನನ್ನ ಮಗಳು 2019ರಲ್ಲಿ ಕ್ಯಾನ್ಸರ್​ ರೋಗಿಗಳಿಗೆ ಕೂದಲು ನೀಡಿದ್ದಳು. ಇದನ್ನು ನೋಡಿ ತಕ್ಷ್​ ಸ್ಫೂರ್ತಿ ಪಡೆದುಕೊಂಡಿದ್ದ. ಆತ ಸದಾ ಕೂದಲು ದಾನ ನೀಡಬೇಕು ಎಂದು ಹೇಳಿಕೊಳ್ಳುತ್ತಿದ್ದ. ಇದು ನನಗೆ ತುಂಬಾ ಖುಷಿ ನೀಡಿತ್ತು. ಹೀಗಾಗಿ, ಆತನ ತಲೆ ಕೂದಲನ್ನು ಬೆಳೆಯಲು ಬಿಟ್ಟಿದ್ದೆ ಎಂದು ಹೇಳಿದ್ದಾರೆ ತಕ್ಷ್​ನ ತಾಯಿ.

ಗುರುವಾರ ಫ್ರೆಂಡ್ಸ್​ ಆಫ್​ ಕ್ಯಾನ್ಸರ್​ ಪೇಷಂಟ್ ಚ್ಯಾರಿಟಿ ಕೂದಲು ದಾನ ಮಾಡಿ ಎನ್ನುವ ಆಂದೋಲನ ಆರಂಭಿಸಿತ್ತು. ಯುಎಇನ ಒಟ್ಟು 7 ಶಾಲೆಗಳು ಇದರ ಭಾಗವಾಗಿದೆ. ತಕ್ಷ್​ ಕೆಲಸಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಇವರ ಕೆಲಸದಿಂದ ಸ್ಫೂರ್ತಿ ಪಡೆದ ಅನೇಕರು ಕೂದಲು ದಾನ ಮಾಡಲು ಮುಂದೆ ಬಂದಿದ್ದಾರೆ.

World Cancer Day 2021 ‘ಕ್ಯಾನ್ಸರ್ ಬಂದಾಕ್ಷಣ ಹೆದರಬೇಡ್ರಿ’- ಖ್ಯಾತ ಕ್ಯಾನ್ಸರ್​ ತಜ್ಞೆ ಡಾ.ವಿಜಯಲಕ್ಷ್ಮೀ ದೇಶಮಾನೆ

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?