AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಈಡೇರಿತು ‘ಭರವಸೆ’ UAE​ ನಿಂದ ಮಂಗಳದತ್ತ ಮಹತ್ವಾಕಾಂಕ್ಷಿ ಉಡ್ಡಯನ

ಕೊರೊನಾ ಮಹಾಮಾರಿಯ ಆರ್ಭಟದ ನಡುವೆ ಮಧ್ಯ ಪ್ರಾಚ್ಯ ರಾಷ್ಟ್ರವಾದ UAE (ಯುನೈಟೆಡ್​ ಅರಬ್​ ಎಮಿರೇಟ್ಸ್​) ಬಾಹ್ಯಾಕಾಶ ಕ್ಷೇತ್ರದಲ್ಲಿ ಮಹತ್ತರ ಸಾಧನೆಯೊಂದನ್ನು ಮಾಡಿದೆ. ಇಂದು ಬಾಹ್ಯಾಕಾಶದಲ್ಲಿ ತನ್ನ ಮೊದಲನೇ ಅಂತರ್​ ಗ್ರಹ ಉಪಗ್ರಹದ ಯಶಸ್ವಿ ಉಡಾವಣೆಗೆ ಸಾಕ್ಷಿಯಾಗಿದೆ. ಈ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಲು ಮುಂದಾಗಿದೆ. ಹೌದು, ಜಪಾನ್​ನ ದಕ್ಷಿಣ ಭಾಗದಿಂದ H-2A ರಾಕೆಟ್​ ಮೂಲಕ ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ಉಡ್ಡಯನ ಕಂಡ Hope ಎಂಬ ಹೆಸರಿನ UAE ದೇಶದ ಉಪಗ್ರಹ ಇದೀಗ ಮಂಗಳ ಗ್ರಹದತ್ತ ತೆರಳಲಿದೆ. […]

ಕೊನೆಗೂ ಈಡೇರಿತು ‘ಭರವಸೆ’ UAE​ ನಿಂದ ಮಂಗಳದತ್ತ ಮಹತ್ವಾಕಾಂಕ್ಷಿ ಉಡ್ಡಯನ
KUSHAL V
| Edited By: ಸಾಧು ಶ್ರೀನಾಥ್​|

Updated on: Jul 20, 2020 | 3:06 PM

Share

ಕೊರೊನಾ ಮಹಾಮಾರಿಯ ಆರ್ಭಟದ ನಡುವೆ ಮಧ್ಯ ಪ್ರಾಚ್ಯ ರಾಷ್ಟ್ರವಾದ UAE (ಯುನೈಟೆಡ್​ ಅರಬ್​ ಎಮಿರೇಟ್ಸ್​) ಬಾಹ್ಯಾಕಾಶ ಕ್ಷೇತ್ರದಲ್ಲಿ ಮಹತ್ತರ ಸಾಧನೆಯೊಂದನ್ನು ಮಾಡಿದೆ. ಇಂದು ಬಾಹ್ಯಾಕಾಶದಲ್ಲಿ ತನ್ನ ಮೊದಲನೇ ಅಂತರ್​ ಗ್ರಹ ಉಪಗ್ರಹದ ಯಶಸ್ವಿ ಉಡಾವಣೆಗೆ ಸಾಕ್ಷಿಯಾಗಿದೆ. ಈ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಲು ಮುಂದಾಗಿದೆ.

ಹೌದು, ಜಪಾನ್​ನ ದಕ್ಷಿಣ ಭಾಗದಿಂದ H-2A ರಾಕೆಟ್​ ಮೂಲಕ ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ಉಡ್ಡಯನ ಕಂಡ Hope ಎಂಬ ಹೆಸರಿನ UAE ದೇಶದ ಉಪಗ್ರಹ ಇದೀಗ ಮಂಗಳ ಗ್ರಹದತ್ತ ತೆರಳಲಿದೆ. ಕಾರ್​ ಗಾತ್ರದ ಈ ಉಪಗ್ರಹ ಸತತ ಏಳು ತಿಂಗಳ ಕಾಲ ಮಂಗಳದತ್ತ ಕ್ರಮಿಸಲಿದ್ದು ನಂತರ ಮಂಗಳ ಗ್ರಹದ ಹವಾಮಾನ ಮತ್ತು ವಾತಾವರಣದ ಬಗ್ಗೆ ಸಂಶೋಧನೆ ನಡೆಸಲಿದೆ.

ಮಧ್ಯಪ್ರಾಚ್ಯದ UAE ದೇಶಕ್ಕೆ ಈ ಉಪಗ್ರಹದ ಉಡ್ಡಯನ ಬಹಳಷ್ಟು ಮಹತ್ವ ಪಡೆದಿದೆ. ಡಿಸೆಂಬರ್​ 2021 ರಲ್ಲಿ ಈ ಸಂಯುಕ್ತ ಅರಬ್​ ರಾಷ್ಟ್ರ ಸ್ಥಾಪನೆಯಾಗಿ 50 ವರ್ಷಗಳು ಪೂರ್ಣಗೊಳ್ಳುತ್ತಿದೆ.

ಈ ಹಿನ್ನೆಲೆಯಲ್ಲಿ ನಾಡಿನ ಯುವಕರಿಗೆ ಭವಿಷ್ಯದ ಬಗ್ಗೆ ಭರವಸೆ (Hope) ನೀಡುವ ನಿಟ್ಟಿನಲ್ಲಿ ಈ ಯೋಜನೆಯನ್ನ ಕೈಗೊಂಡಿದೆ. 2014ರಲ್ಲಿ ಪ್ರಾರಂಭವಾದ ಈ ಯೋಜನೆಯ ಕನಸು ಇದೀಗ ನನಸಾಗಿದೆ.

Follow Us
KUSHAL V
KUSHAL V
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್