AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಈಡೇರಿತು ‘ಭರವಸೆ’ UAE​ ನಿಂದ ಮಂಗಳದತ್ತ ಮಹತ್ವಾಕಾಂಕ್ಷಿ ಉಡ್ಡಯನ

ಕೊರೊನಾ ಮಹಾಮಾರಿಯ ಆರ್ಭಟದ ನಡುವೆ ಮಧ್ಯ ಪ್ರಾಚ್ಯ ರಾಷ್ಟ್ರವಾದ UAE (ಯುನೈಟೆಡ್​ ಅರಬ್​ ಎಮಿರೇಟ್ಸ್​) ಬಾಹ್ಯಾಕಾಶ ಕ್ಷೇತ್ರದಲ್ಲಿ ಮಹತ್ತರ ಸಾಧನೆಯೊಂದನ್ನು ಮಾಡಿದೆ. ಇಂದು ಬಾಹ್ಯಾಕಾಶದಲ್ಲಿ ತನ್ನ ಮೊದಲನೇ ಅಂತರ್​ ಗ್ರಹ ಉಪಗ್ರಹದ ಯಶಸ್ವಿ ಉಡಾವಣೆಗೆ ಸಾಕ್ಷಿಯಾಗಿದೆ. ಈ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಲು ಮುಂದಾಗಿದೆ. ಹೌದು, ಜಪಾನ್​ನ ದಕ್ಷಿಣ ಭಾಗದಿಂದ H-2A ರಾಕೆಟ್​ ಮೂಲಕ ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ಉಡ್ಡಯನ ಕಂಡ Hope ಎಂಬ ಹೆಸರಿನ UAE ದೇಶದ ಉಪಗ್ರಹ ಇದೀಗ ಮಂಗಳ ಗ್ರಹದತ್ತ ತೆರಳಲಿದೆ. […]

ಕೊನೆಗೂ ಈಡೇರಿತು ‘ಭರವಸೆ’ UAE​ ನಿಂದ ಮಂಗಳದತ್ತ ಮಹತ್ವಾಕಾಂಕ್ಷಿ ಉಡ್ಡಯನ
KUSHAL V
| Updated By: ಸಾಧು ಶ್ರೀನಾಥ್​|

Updated on: Jul 20, 2020 | 3:06 PM

Share

ಕೊರೊನಾ ಮಹಾಮಾರಿಯ ಆರ್ಭಟದ ನಡುವೆ ಮಧ್ಯ ಪ್ರಾಚ್ಯ ರಾಷ್ಟ್ರವಾದ UAE (ಯುನೈಟೆಡ್​ ಅರಬ್​ ಎಮಿರೇಟ್ಸ್​) ಬಾಹ್ಯಾಕಾಶ ಕ್ಷೇತ್ರದಲ್ಲಿ ಮಹತ್ತರ ಸಾಧನೆಯೊಂದನ್ನು ಮಾಡಿದೆ. ಇಂದು ಬಾಹ್ಯಾಕಾಶದಲ್ಲಿ ತನ್ನ ಮೊದಲನೇ ಅಂತರ್​ ಗ್ರಹ ಉಪಗ್ರಹದ ಯಶಸ್ವಿ ಉಡಾವಣೆಗೆ ಸಾಕ್ಷಿಯಾಗಿದೆ. ಈ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಲು ಮುಂದಾಗಿದೆ.

ಹೌದು, ಜಪಾನ್​ನ ದಕ್ಷಿಣ ಭಾಗದಿಂದ H-2A ರಾಕೆಟ್​ ಮೂಲಕ ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ಉಡ್ಡಯನ ಕಂಡ Hope ಎಂಬ ಹೆಸರಿನ UAE ದೇಶದ ಉಪಗ್ರಹ ಇದೀಗ ಮಂಗಳ ಗ್ರಹದತ್ತ ತೆರಳಲಿದೆ. ಕಾರ್​ ಗಾತ್ರದ ಈ ಉಪಗ್ರಹ ಸತತ ಏಳು ತಿಂಗಳ ಕಾಲ ಮಂಗಳದತ್ತ ಕ್ರಮಿಸಲಿದ್ದು ನಂತರ ಮಂಗಳ ಗ್ರಹದ ಹವಾಮಾನ ಮತ್ತು ವಾತಾವರಣದ ಬಗ್ಗೆ ಸಂಶೋಧನೆ ನಡೆಸಲಿದೆ.

ಮಧ್ಯಪ್ರಾಚ್ಯದ UAE ದೇಶಕ್ಕೆ ಈ ಉಪಗ್ರಹದ ಉಡ್ಡಯನ ಬಹಳಷ್ಟು ಮಹತ್ವ ಪಡೆದಿದೆ. ಡಿಸೆಂಬರ್​ 2021 ರಲ್ಲಿ ಈ ಸಂಯುಕ್ತ ಅರಬ್​ ರಾಷ್ಟ್ರ ಸ್ಥಾಪನೆಯಾಗಿ 50 ವರ್ಷಗಳು ಪೂರ್ಣಗೊಳ್ಳುತ್ತಿದೆ.

ಈ ಹಿನ್ನೆಲೆಯಲ್ಲಿ ನಾಡಿನ ಯುವಕರಿಗೆ ಭವಿಷ್ಯದ ಬಗ್ಗೆ ಭರವಸೆ (Hope) ನೀಡುವ ನಿಟ್ಟಿನಲ್ಲಿ ಈ ಯೋಜನೆಯನ್ನ ಕೈಗೊಂಡಿದೆ. 2014ರಲ್ಲಿ ಪ್ರಾರಂಭವಾದ ಈ ಯೋಜನೆಯ ಕನಸು ಇದೀಗ ನನಸಾಗಿದೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ