AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಈಡೇರಿತು ‘ಭರವಸೆ’ UAE​ ನಿಂದ ಮಂಗಳದತ್ತ ಮಹತ್ವಾಕಾಂಕ್ಷಿ ಉಡ್ಡಯನ

ಕೊರೊನಾ ಮಹಾಮಾರಿಯ ಆರ್ಭಟದ ನಡುವೆ ಮಧ್ಯ ಪ್ರಾಚ್ಯ ರಾಷ್ಟ್ರವಾದ UAE (ಯುನೈಟೆಡ್​ ಅರಬ್​ ಎಮಿರೇಟ್ಸ್​) ಬಾಹ್ಯಾಕಾಶ ಕ್ಷೇತ್ರದಲ್ಲಿ ಮಹತ್ತರ ಸಾಧನೆಯೊಂದನ್ನು ಮಾಡಿದೆ. ಇಂದು ಬಾಹ್ಯಾಕಾಶದಲ್ಲಿ ತನ್ನ ಮೊದಲನೇ ಅಂತರ್​ ಗ್ರಹ ಉಪಗ್ರಹದ ಯಶಸ್ವಿ ಉಡಾವಣೆಗೆ ಸಾಕ್ಷಿಯಾಗಿದೆ. ಈ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಲು ಮುಂದಾಗಿದೆ. ಹೌದು, ಜಪಾನ್​ನ ದಕ್ಷಿಣ ಭಾಗದಿಂದ H-2A ರಾಕೆಟ್​ ಮೂಲಕ ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ಉಡ್ಡಯನ ಕಂಡ Hope ಎಂಬ ಹೆಸರಿನ UAE ದೇಶದ ಉಪಗ್ರಹ ಇದೀಗ ಮಂಗಳ ಗ್ರಹದತ್ತ ತೆರಳಲಿದೆ. […]

ಕೊನೆಗೂ ಈಡೇರಿತು ‘ಭರವಸೆ’ UAE​ ನಿಂದ ಮಂಗಳದತ್ತ ಮಹತ್ವಾಕಾಂಕ್ಷಿ ಉಡ್ಡಯನ
KUSHAL V
| Edited By: |

Updated on: Jul 20, 2020 | 3:06 PM

Share

ಕೊರೊನಾ ಮಹಾಮಾರಿಯ ಆರ್ಭಟದ ನಡುವೆ ಮಧ್ಯ ಪ್ರಾಚ್ಯ ರಾಷ್ಟ್ರವಾದ UAE (ಯುನೈಟೆಡ್​ ಅರಬ್​ ಎಮಿರೇಟ್ಸ್​) ಬಾಹ್ಯಾಕಾಶ ಕ್ಷೇತ್ರದಲ್ಲಿ ಮಹತ್ತರ ಸಾಧನೆಯೊಂದನ್ನು ಮಾಡಿದೆ. ಇಂದು ಬಾಹ್ಯಾಕಾಶದಲ್ಲಿ ತನ್ನ ಮೊದಲನೇ ಅಂತರ್​ ಗ್ರಹ ಉಪಗ್ರಹದ ಯಶಸ್ವಿ ಉಡಾವಣೆಗೆ ಸಾಕ್ಷಿಯಾಗಿದೆ. ಈ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಲು ಮುಂದಾಗಿದೆ.

ಹೌದು, ಜಪಾನ್​ನ ದಕ್ಷಿಣ ಭಾಗದಿಂದ H-2A ರಾಕೆಟ್​ ಮೂಲಕ ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ಉಡ್ಡಯನ ಕಂಡ Hope ಎಂಬ ಹೆಸರಿನ UAE ದೇಶದ ಉಪಗ್ರಹ ಇದೀಗ ಮಂಗಳ ಗ್ರಹದತ್ತ ತೆರಳಲಿದೆ. ಕಾರ್​ ಗಾತ್ರದ ಈ ಉಪಗ್ರಹ ಸತತ ಏಳು ತಿಂಗಳ ಕಾಲ ಮಂಗಳದತ್ತ ಕ್ರಮಿಸಲಿದ್ದು ನಂತರ ಮಂಗಳ ಗ್ರಹದ ಹವಾಮಾನ ಮತ್ತು ವಾತಾವರಣದ ಬಗ್ಗೆ ಸಂಶೋಧನೆ ನಡೆಸಲಿದೆ.

ಮಧ್ಯಪ್ರಾಚ್ಯದ UAE ದೇಶಕ್ಕೆ ಈ ಉಪಗ್ರಹದ ಉಡ್ಡಯನ ಬಹಳಷ್ಟು ಮಹತ್ವ ಪಡೆದಿದೆ. ಡಿಸೆಂಬರ್​ 2021 ರಲ್ಲಿ ಈ ಸಂಯುಕ್ತ ಅರಬ್​ ರಾಷ್ಟ್ರ ಸ್ಥಾಪನೆಯಾಗಿ 50 ವರ್ಷಗಳು ಪೂರ್ಣಗೊಳ್ಳುತ್ತಿದೆ.

ಈ ಹಿನ್ನೆಲೆಯಲ್ಲಿ ನಾಡಿನ ಯುವಕರಿಗೆ ಭವಿಷ್ಯದ ಬಗ್ಗೆ ಭರವಸೆ (Hope) ನೀಡುವ ನಿಟ್ಟಿನಲ್ಲಿ ಈ ಯೋಜನೆಯನ್ನ ಕೈಗೊಂಡಿದೆ. 2014ರಲ್ಲಿ ಪ್ರಾರಂಭವಾದ ಈ ಯೋಜನೆಯ ಕನಸು ಇದೀಗ ನನಸಾಗಿದೆ.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್