AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಈಡೇರಿತು ‘ಭರವಸೆ’ UAE​ ನಿಂದ ಮಂಗಳದತ್ತ ಮಹತ್ವಾಕಾಂಕ್ಷಿ ಉಡ್ಡಯನ

ಕೊರೊನಾ ಮಹಾಮಾರಿಯ ಆರ್ಭಟದ ನಡುವೆ ಮಧ್ಯ ಪ್ರಾಚ್ಯ ರಾಷ್ಟ್ರವಾದ UAE (ಯುನೈಟೆಡ್​ ಅರಬ್​ ಎಮಿರೇಟ್ಸ್​) ಬಾಹ್ಯಾಕಾಶ ಕ್ಷೇತ್ರದಲ್ಲಿ ಮಹತ್ತರ ಸಾಧನೆಯೊಂದನ್ನು ಮಾಡಿದೆ. ಇಂದು ಬಾಹ್ಯಾಕಾಶದಲ್ಲಿ ತನ್ನ ಮೊದಲನೇ ಅಂತರ್​ ಗ್ರಹ ಉಪಗ್ರಹದ ಯಶಸ್ವಿ ಉಡಾವಣೆಗೆ ಸಾಕ್ಷಿಯಾಗಿದೆ. ಈ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಲು ಮುಂದಾಗಿದೆ. ಹೌದು, ಜಪಾನ್​ನ ದಕ್ಷಿಣ ಭಾಗದಿಂದ H-2A ರಾಕೆಟ್​ ಮೂಲಕ ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ಉಡ್ಡಯನ ಕಂಡ Hope ಎಂಬ ಹೆಸರಿನ UAE ದೇಶದ ಉಪಗ್ರಹ ಇದೀಗ ಮಂಗಳ ಗ್ರಹದತ್ತ ತೆರಳಲಿದೆ. […]

ಕೊನೆಗೂ ಈಡೇರಿತು ‘ಭರವಸೆ’ UAE​ ನಿಂದ ಮಂಗಳದತ್ತ ಮಹತ್ವಾಕಾಂಕ್ಷಿ ಉಡ್ಡಯನ
KUSHAL V
| Edited By: |

Updated on: Jul 20, 2020 | 3:06 PM

Share

ಕೊರೊನಾ ಮಹಾಮಾರಿಯ ಆರ್ಭಟದ ನಡುವೆ ಮಧ್ಯ ಪ್ರಾಚ್ಯ ರಾಷ್ಟ್ರವಾದ UAE (ಯುನೈಟೆಡ್​ ಅರಬ್​ ಎಮಿರೇಟ್ಸ್​) ಬಾಹ್ಯಾಕಾಶ ಕ್ಷೇತ್ರದಲ್ಲಿ ಮಹತ್ತರ ಸಾಧನೆಯೊಂದನ್ನು ಮಾಡಿದೆ. ಇಂದು ಬಾಹ್ಯಾಕಾಶದಲ್ಲಿ ತನ್ನ ಮೊದಲನೇ ಅಂತರ್​ ಗ್ರಹ ಉಪಗ್ರಹದ ಯಶಸ್ವಿ ಉಡಾವಣೆಗೆ ಸಾಕ್ಷಿಯಾಗಿದೆ. ಈ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಲು ಮುಂದಾಗಿದೆ.

ಹೌದು, ಜಪಾನ್​ನ ದಕ್ಷಿಣ ಭಾಗದಿಂದ H-2A ರಾಕೆಟ್​ ಮೂಲಕ ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ಉಡ್ಡಯನ ಕಂಡ Hope ಎಂಬ ಹೆಸರಿನ UAE ದೇಶದ ಉಪಗ್ರಹ ಇದೀಗ ಮಂಗಳ ಗ್ರಹದತ್ತ ತೆರಳಲಿದೆ. ಕಾರ್​ ಗಾತ್ರದ ಈ ಉಪಗ್ರಹ ಸತತ ಏಳು ತಿಂಗಳ ಕಾಲ ಮಂಗಳದತ್ತ ಕ್ರಮಿಸಲಿದ್ದು ನಂತರ ಮಂಗಳ ಗ್ರಹದ ಹವಾಮಾನ ಮತ್ತು ವಾತಾವರಣದ ಬಗ್ಗೆ ಸಂಶೋಧನೆ ನಡೆಸಲಿದೆ.

ಮಧ್ಯಪ್ರಾಚ್ಯದ UAE ದೇಶಕ್ಕೆ ಈ ಉಪಗ್ರಹದ ಉಡ್ಡಯನ ಬಹಳಷ್ಟು ಮಹತ್ವ ಪಡೆದಿದೆ. ಡಿಸೆಂಬರ್​ 2021 ರಲ್ಲಿ ಈ ಸಂಯುಕ್ತ ಅರಬ್​ ರಾಷ್ಟ್ರ ಸ್ಥಾಪನೆಯಾಗಿ 50 ವರ್ಷಗಳು ಪೂರ್ಣಗೊಳ್ಳುತ್ತಿದೆ.

ಈ ಹಿನ್ನೆಲೆಯಲ್ಲಿ ನಾಡಿನ ಯುವಕರಿಗೆ ಭವಿಷ್ಯದ ಬಗ್ಗೆ ಭರವಸೆ (Hope) ನೀಡುವ ನಿಟ್ಟಿನಲ್ಲಿ ಈ ಯೋಜನೆಯನ್ನ ಕೈಗೊಂಡಿದೆ. 2014ರಲ್ಲಿ ಪ್ರಾರಂಭವಾದ ಈ ಯೋಜನೆಯ ಕನಸು ಇದೀಗ ನನಸಾಗಿದೆ.

ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!