AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಈಡೇರಿತು ‘ಭರವಸೆ’ UAE​ ನಿಂದ ಮಂಗಳದತ್ತ ಮಹತ್ವಾಕಾಂಕ್ಷಿ ಉಡ್ಡಯನ

ಕೊರೊನಾ ಮಹಾಮಾರಿಯ ಆರ್ಭಟದ ನಡುವೆ ಮಧ್ಯ ಪ್ರಾಚ್ಯ ರಾಷ್ಟ್ರವಾದ UAE (ಯುನೈಟೆಡ್​ ಅರಬ್​ ಎಮಿರೇಟ್ಸ್​) ಬಾಹ್ಯಾಕಾಶ ಕ್ಷೇತ್ರದಲ್ಲಿ ಮಹತ್ತರ ಸಾಧನೆಯೊಂದನ್ನು ಮಾಡಿದೆ. ಇಂದು ಬಾಹ್ಯಾಕಾಶದಲ್ಲಿ ತನ್ನ ಮೊದಲನೇ ಅಂತರ್​ ಗ್ರಹ ಉಪಗ್ರಹದ ಯಶಸ್ವಿ ಉಡಾವಣೆಗೆ ಸಾಕ್ಷಿಯಾಗಿದೆ. ಈ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಲು ಮುಂದಾಗಿದೆ. ಹೌದು, ಜಪಾನ್​ನ ದಕ್ಷಿಣ ಭಾಗದಿಂದ H-2A ರಾಕೆಟ್​ ಮೂಲಕ ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ಉಡ್ಡಯನ ಕಂಡ Hope ಎಂಬ ಹೆಸರಿನ UAE ದೇಶದ ಉಪಗ್ರಹ ಇದೀಗ ಮಂಗಳ ಗ್ರಹದತ್ತ ತೆರಳಲಿದೆ. […]

ಕೊನೆಗೂ ಈಡೇರಿತು ‘ಭರವಸೆ’ UAE​ ನಿಂದ ಮಂಗಳದತ್ತ ಮಹತ್ವಾಕಾಂಕ್ಷಿ ಉಡ್ಡಯನ
KUSHAL V
| Edited By: ಸಾಧು ಶ್ರೀನಾಥ್​|

Updated on: Jul 20, 2020 | 3:06 PM

Share

ಕೊರೊನಾ ಮಹಾಮಾರಿಯ ಆರ್ಭಟದ ನಡುವೆ ಮಧ್ಯ ಪ್ರಾಚ್ಯ ರಾಷ್ಟ್ರವಾದ UAE (ಯುನೈಟೆಡ್​ ಅರಬ್​ ಎಮಿರೇಟ್ಸ್​) ಬಾಹ್ಯಾಕಾಶ ಕ್ಷೇತ್ರದಲ್ಲಿ ಮಹತ್ತರ ಸಾಧನೆಯೊಂದನ್ನು ಮಾಡಿದೆ. ಇಂದು ಬಾಹ್ಯಾಕಾಶದಲ್ಲಿ ತನ್ನ ಮೊದಲನೇ ಅಂತರ್​ ಗ್ರಹ ಉಪಗ್ರಹದ ಯಶಸ್ವಿ ಉಡಾವಣೆಗೆ ಸಾಕ್ಷಿಯಾಗಿದೆ. ಈ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಲು ಮುಂದಾಗಿದೆ.

ಹೌದು, ಜಪಾನ್​ನ ದಕ್ಷಿಣ ಭಾಗದಿಂದ H-2A ರಾಕೆಟ್​ ಮೂಲಕ ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ಉಡ್ಡಯನ ಕಂಡ Hope ಎಂಬ ಹೆಸರಿನ UAE ದೇಶದ ಉಪಗ್ರಹ ಇದೀಗ ಮಂಗಳ ಗ್ರಹದತ್ತ ತೆರಳಲಿದೆ. ಕಾರ್​ ಗಾತ್ರದ ಈ ಉಪಗ್ರಹ ಸತತ ಏಳು ತಿಂಗಳ ಕಾಲ ಮಂಗಳದತ್ತ ಕ್ರಮಿಸಲಿದ್ದು ನಂತರ ಮಂಗಳ ಗ್ರಹದ ಹವಾಮಾನ ಮತ್ತು ವಾತಾವರಣದ ಬಗ್ಗೆ ಸಂಶೋಧನೆ ನಡೆಸಲಿದೆ.

ಮಧ್ಯಪ್ರಾಚ್ಯದ UAE ದೇಶಕ್ಕೆ ಈ ಉಪಗ್ರಹದ ಉಡ್ಡಯನ ಬಹಳಷ್ಟು ಮಹತ್ವ ಪಡೆದಿದೆ. ಡಿಸೆಂಬರ್​ 2021 ರಲ್ಲಿ ಈ ಸಂಯುಕ್ತ ಅರಬ್​ ರಾಷ್ಟ್ರ ಸ್ಥಾಪನೆಯಾಗಿ 50 ವರ್ಷಗಳು ಪೂರ್ಣಗೊಳ್ಳುತ್ತಿದೆ.

ಈ ಹಿನ್ನೆಲೆಯಲ್ಲಿ ನಾಡಿನ ಯುವಕರಿಗೆ ಭವಿಷ್ಯದ ಬಗ್ಗೆ ಭರವಸೆ (Hope) ನೀಡುವ ನಿಟ್ಟಿನಲ್ಲಿ ಈ ಯೋಜನೆಯನ್ನ ಕೈಗೊಂಡಿದೆ. 2014ರಲ್ಲಿ ಪ್ರಾರಂಭವಾದ ಈ ಯೋಜನೆಯ ಕನಸು ಇದೀಗ ನನಸಾಗಿದೆ.

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ