AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರಲ್ಲಿ ಚಂದ್ರನತ್ತ ಹಾರಲಿದೆ ಅರಬ್ ರಾಷ್ಟ್ರದ ಬಾಹ್ಯಾಕಾಶ ನೌಕೆ

ದುಬೈ: 2024ರಲ್ಲಿ ಮಾನವರಹಿತ ದೇಶಿ ನಿರ್ಮಿತ ಬಾಹ್ಯಾಕಾಶ ನೌಕೆಯನ್ನು ಚಂದ್ರನ ನೆಲದಲ್ಲಿಳಿಸಲು UAE (ಯುನೈಟೆಡ್ ಅರಬ್ ಎಮಿರೇಟ್ಸ್) ಮುಂದಾಗಿದೆ. ಈ ಬಗ್ಗೆ ಖುದ್ದು ದುಬೈ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ತಿಳಿಸಿದ್ದಾರೆ. ತೈಲ ಸಮೃದ್ಧ ರಾಷ್ಟ್ರವು ಬಾಹ್ಯಾಕಾಶದಲ್ಲಿ ಮತ್ತೊಂದು ಪ್ರಯತ್ನಕ್ಕೆ ಮುಂದಾಗಿದ್ದು, ಈ ಯೋಜನೆ ಸಫಲವಾದ್ರೆ ಚಂದ್ರಯಾನ ಮಾಡಿದ ನಾಲ್ಕನೇ ದೇಶವಾಗಲಿದೆ. ಯುಎಇ ಈಗಾಗಲೇ ಮಂಗಳ ಗ್ರಹಕ್ಕೆ ಬಾಹ್ಯಾಕಾಶ ನೌಕೆಯನ್ನು ಕಳುಹಿಸಿದ್ದು, ಈಗ ಚಂದ್ರಯಾನಕ್ಕೆ ಸಿದ್ಧತೆಗಳನ್ನು ಮಾಡಿಕೊಂಡಿದೆ. ಚಂದ್ರ ನೆಡೆಗೆ ಕಳುಹಿಸುವ ರೋವರ್​ಗೆ ತಮ್ಮ […]

2024ರಲ್ಲಿ ಚಂದ್ರನತ್ತ ಹಾರಲಿದೆ ಅರಬ್ ರಾಷ್ಟ್ರದ ಬಾಹ್ಯಾಕಾಶ ನೌಕೆ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Sep 30, 2020 | 4:30 PM

Share

ದುಬೈ: 2024ರಲ್ಲಿ ಮಾನವರಹಿತ ದೇಶಿ ನಿರ್ಮಿತ ಬಾಹ್ಯಾಕಾಶ ನೌಕೆಯನ್ನು ಚಂದ್ರನ ನೆಲದಲ್ಲಿಳಿಸಲು UAE (ಯುನೈಟೆಡ್ ಅರಬ್ ಎಮಿರೇಟ್ಸ್) ಮುಂದಾಗಿದೆ. ಈ ಬಗ್ಗೆ ಖುದ್ದು ದುಬೈ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ತಿಳಿಸಿದ್ದಾರೆ.

ತೈಲ ಸಮೃದ್ಧ ರಾಷ್ಟ್ರವು ಬಾಹ್ಯಾಕಾಶದಲ್ಲಿ ಮತ್ತೊಂದು ಪ್ರಯತ್ನಕ್ಕೆ ಮುಂದಾಗಿದ್ದು, ಈ ಯೋಜನೆ ಸಫಲವಾದ್ರೆ ಚಂದ್ರಯಾನ ಮಾಡಿದ ನಾಲ್ಕನೇ ದೇಶವಾಗಲಿದೆ. ಯುಎಇ ಈಗಾಗಲೇ ಮಂಗಳ ಗ್ರಹಕ್ಕೆ ಬಾಹ್ಯಾಕಾಶ ನೌಕೆಯನ್ನು ಕಳುಹಿಸಿದ್ದು, ಈಗ ಚಂದ್ರಯಾನಕ್ಕೆ ಸಿದ್ಧತೆಗಳನ್ನು ಮಾಡಿಕೊಂಡಿದೆ. ಚಂದ್ರ ನೆಡೆಗೆ ಕಳುಹಿಸುವ ರೋವರ್​ಗೆ ತಮ್ಮ ದಿವಂಗತ ತಂದೆಯ ಹೆಸರಾದ ರಶೀದ್ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಶೇಖ್ ಮೊಹಮ್ಮದ್ ತಿಳಿಸಿದ್ದಾರೆ.

ಬಾಹ್ಯಾಕಾಶಕ್ಕೆ ನೌಕೆ ಕಳಿಸಿದ ಪ್ರಥಮ ಅರಬ್ ರಾಷ್ಟ್ರಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಯುಎಇ, ಮಂಗಳ ಗ್ರಹದ ಬಳಿಕ ಇದೀಗ ಚಂದ್ರನೆಡೆಗೆ ನೌಕೆ ಕಳುಹಿಸುತ್ತಿರುವುದು ಕುತೂಹಲ ತಂದಿದೆ.

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?