AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರಲ್ಲಿ ಚಂದ್ರನತ್ತ ಹಾರಲಿದೆ ಅರಬ್ ರಾಷ್ಟ್ರದ ಬಾಹ್ಯಾಕಾಶ ನೌಕೆ

ದುಬೈ: 2024ರಲ್ಲಿ ಮಾನವರಹಿತ ದೇಶಿ ನಿರ್ಮಿತ ಬಾಹ್ಯಾಕಾಶ ನೌಕೆಯನ್ನು ಚಂದ್ರನ ನೆಲದಲ್ಲಿಳಿಸಲು UAE (ಯುನೈಟೆಡ್ ಅರಬ್ ಎಮಿರೇಟ್ಸ್) ಮುಂದಾಗಿದೆ. ಈ ಬಗ್ಗೆ ಖುದ್ದು ದುಬೈ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ತಿಳಿಸಿದ್ದಾರೆ. ತೈಲ ಸಮೃದ್ಧ ರಾಷ್ಟ್ರವು ಬಾಹ್ಯಾಕಾಶದಲ್ಲಿ ಮತ್ತೊಂದು ಪ್ರಯತ್ನಕ್ಕೆ ಮುಂದಾಗಿದ್ದು, ಈ ಯೋಜನೆ ಸಫಲವಾದ್ರೆ ಚಂದ್ರಯಾನ ಮಾಡಿದ ನಾಲ್ಕನೇ ದೇಶವಾಗಲಿದೆ. ಯುಎಇ ಈಗಾಗಲೇ ಮಂಗಳ ಗ್ರಹಕ್ಕೆ ಬಾಹ್ಯಾಕಾಶ ನೌಕೆಯನ್ನು ಕಳುಹಿಸಿದ್ದು, ಈಗ ಚಂದ್ರಯಾನಕ್ಕೆ ಸಿದ್ಧತೆಗಳನ್ನು ಮಾಡಿಕೊಂಡಿದೆ. ಚಂದ್ರ ನೆಡೆಗೆ ಕಳುಹಿಸುವ ರೋವರ್​ಗೆ ತಮ್ಮ […]

2024ರಲ್ಲಿ ಚಂದ್ರನತ್ತ ಹಾರಲಿದೆ ಅರಬ್ ರಾಷ್ಟ್ರದ ಬಾಹ್ಯಾಕಾಶ ನೌಕೆ
ಆಯೇಷಾ ಬಾನು
| Edited By: |

Updated on: Sep 30, 2020 | 4:30 PM

Share

ದುಬೈ: 2024ರಲ್ಲಿ ಮಾನವರಹಿತ ದೇಶಿ ನಿರ್ಮಿತ ಬಾಹ್ಯಾಕಾಶ ನೌಕೆಯನ್ನು ಚಂದ್ರನ ನೆಲದಲ್ಲಿಳಿಸಲು UAE (ಯುನೈಟೆಡ್ ಅರಬ್ ಎಮಿರೇಟ್ಸ್) ಮುಂದಾಗಿದೆ. ಈ ಬಗ್ಗೆ ಖುದ್ದು ದುಬೈ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ತಿಳಿಸಿದ್ದಾರೆ.

ತೈಲ ಸಮೃದ್ಧ ರಾಷ್ಟ್ರವು ಬಾಹ್ಯಾಕಾಶದಲ್ಲಿ ಮತ್ತೊಂದು ಪ್ರಯತ್ನಕ್ಕೆ ಮುಂದಾಗಿದ್ದು, ಈ ಯೋಜನೆ ಸಫಲವಾದ್ರೆ ಚಂದ್ರಯಾನ ಮಾಡಿದ ನಾಲ್ಕನೇ ದೇಶವಾಗಲಿದೆ. ಯುಎಇ ಈಗಾಗಲೇ ಮಂಗಳ ಗ್ರಹಕ್ಕೆ ಬಾಹ್ಯಾಕಾಶ ನೌಕೆಯನ್ನು ಕಳುಹಿಸಿದ್ದು, ಈಗ ಚಂದ್ರಯಾನಕ್ಕೆ ಸಿದ್ಧತೆಗಳನ್ನು ಮಾಡಿಕೊಂಡಿದೆ. ಚಂದ್ರ ನೆಡೆಗೆ ಕಳುಹಿಸುವ ರೋವರ್​ಗೆ ತಮ್ಮ ದಿವಂಗತ ತಂದೆಯ ಹೆಸರಾದ ರಶೀದ್ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಶೇಖ್ ಮೊಹಮ್ಮದ್ ತಿಳಿಸಿದ್ದಾರೆ.

ಬಾಹ್ಯಾಕಾಶಕ್ಕೆ ನೌಕೆ ಕಳಿಸಿದ ಪ್ರಥಮ ಅರಬ್ ರಾಷ್ಟ್ರಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಯುಎಇ, ಮಂಗಳ ಗ್ರಹದ ಬಳಿಕ ಇದೀಗ ಚಂದ್ರನೆಡೆಗೆ ನೌಕೆ ಕಳುಹಿಸುತ್ತಿರುವುದು ಕುತೂಹಲ ತಂದಿದೆ.

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ