AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರಲ್ಲಿ ಚಂದ್ರನತ್ತ ಹಾರಲಿದೆ ಅರಬ್ ರಾಷ್ಟ್ರದ ಬಾಹ್ಯಾಕಾಶ ನೌಕೆ

ದುಬೈ: 2024ರಲ್ಲಿ ಮಾನವರಹಿತ ದೇಶಿ ನಿರ್ಮಿತ ಬಾಹ್ಯಾಕಾಶ ನೌಕೆಯನ್ನು ಚಂದ್ರನ ನೆಲದಲ್ಲಿಳಿಸಲು UAE (ಯುನೈಟೆಡ್ ಅರಬ್ ಎಮಿರೇಟ್ಸ್) ಮುಂದಾಗಿದೆ. ಈ ಬಗ್ಗೆ ಖುದ್ದು ದುಬೈ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ತಿಳಿಸಿದ್ದಾರೆ. ತೈಲ ಸಮೃದ್ಧ ರಾಷ್ಟ್ರವು ಬಾಹ್ಯಾಕಾಶದಲ್ಲಿ ಮತ್ತೊಂದು ಪ್ರಯತ್ನಕ್ಕೆ ಮುಂದಾಗಿದ್ದು, ಈ ಯೋಜನೆ ಸಫಲವಾದ್ರೆ ಚಂದ್ರಯಾನ ಮಾಡಿದ ನಾಲ್ಕನೇ ದೇಶವಾಗಲಿದೆ. ಯುಎಇ ಈಗಾಗಲೇ ಮಂಗಳ ಗ್ರಹಕ್ಕೆ ಬಾಹ್ಯಾಕಾಶ ನೌಕೆಯನ್ನು ಕಳುಹಿಸಿದ್ದು, ಈಗ ಚಂದ್ರಯಾನಕ್ಕೆ ಸಿದ್ಧತೆಗಳನ್ನು ಮಾಡಿಕೊಂಡಿದೆ. ಚಂದ್ರ ನೆಡೆಗೆ ಕಳುಹಿಸುವ ರೋವರ್​ಗೆ ತಮ್ಮ […]

2024ರಲ್ಲಿ ಚಂದ್ರನತ್ತ ಹಾರಲಿದೆ ಅರಬ್ ರಾಷ್ಟ್ರದ ಬಾಹ್ಯಾಕಾಶ ನೌಕೆ
ಆಯೇಷಾ ಬಾನು
| Edited By: |

Updated on: Sep 30, 2020 | 4:30 PM

Share

ದುಬೈ: 2024ರಲ್ಲಿ ಮಾನವರಹಿತ ದೇಶಿ ನಿರ್ಮಿತ ಬಾಹ್ಯಾಕಾಶ ನೌಕೆಯನ್ನು ಚಂದ್ರನ ನೆಲದಲ್ಲಿಳಿಸಲು UAE (ಯುನೈಟೆಡ್ ಅರಬ್ ಎಮಿರೇಟ್ಸ್) ಮುಂದಾಗಿದೆ. ಈ ಬಗ್ಗೆ ಖುದ್ದು ದುಬೈ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ತಿಳಿಸಿದ್ದಾರೆ.

ತೈಲ ಸಮೃದ್ಧ ರಾಷ್ಟ್ರವು ಬಾಹ್ಯಾಕಾಶದಲ್ಲಿ ಮತ್ತೊಂದು ಪ್ರಯತ್ನಕ್ಕೆ ಮುಂದಾಗಿದ್ದು, ಈ ಯೋಜನೆ ಸಫಲವಾದ್ರೆ ಚಂದ್ರಯಾನ ಮಾಡಿದ ನಾಲ್ಕನೇ ದೇಶವಾಗಲಿದೆ. ಯುಎಇ ಈಗಾಗಲೇ ಮಂಗಳ ಗ್ರಹಕ್ಕೆ ಬಾಹ್ಯಾಕಾಶ ನೌಕೆಯನ್ನು ಕಳುಹಿಸಿದ್ದು, ಈಗ ಚಂದ್ರಯಾನಕ್ಕೆ ಸಿದ್ಧತೆಗಳನ್ನು ಮಾಡಿಕೊಂಡಿದೆ. ಚಂದ್ರ ನೆಡೆಗೆ ಕಳುಹಿಸುವ ರೋವರ್​ಗೆ ತಮ್ಮ ದಿವಂಗತ ತಂದೆಯ ಹೆಸರಾದ ರಶೀದ್ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಶೇಖ್ ಮೊಹಮ್ಮದ್ ತಿಳಿಸಿದ್ದಾರೆ.

ಬಾಹ್ಯಾಕಾಶಕ್ಕೆ ನೌಕೆ ಕಳಿಸಿದ ಪ್ರಥಮ ಅರಬ್ ರಾಷ್ಟ್ರಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಯುಎಇ, ಮಂಗಳ ಗ್ರಹದ ಬಳಿಕ ಇದೀಗ ಚಂದ್ರನೆಡೆಗೆ ನೌಕೆ ಕಳುಹಿಸುತ್ತಿರುವುದು ಕುತೂಹಲ ತಂದಿದೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ