AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರಲ್ಲಿ ಚಂದ್ರನತ್ತ ಹಾರಲಿದೆ ಅರಬ್ ರಾಷ್ಟ್ರದ ಬಾಹ್ಯಾಕಾಶ ನೌಕೆ

ದುಬೈ: 2024ರಲ್ಲಿ ಮಾನವರಹಿತ ದೇಶಿ ನಿರ್ಮಿತ ಬಾಹ್ಯಾಕಾಶ ನೌಕೆಯನ್ನು ಚಂದ್ರನ ನೆಲದಲ್ಲಿಳಿಸಲು UAE (ಯುನೈಟೆಡ್ ಅರಬ್ ಎಮಿರೇಟ್ಸ್) ಮುಂದಾಗಿದೆ. ಈ ಬಗ್ಗೆ ಖುದ್ದು ದುಬೈ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ತಿಳಿಸಿದ್ದಾರೆ. ತೈಲ ಸಮೃದ್ಧ ರಾಷ್ಟ್ರವು ಬಾಹ್ಯಾಕಾಶದಲ್ಲಿ ಮತ್ತೊಂದು ಪ್ರಯತ್ನಕ್ಕೆ ಮುಂದಾಗಿದ್ದು, ಈ ಯೋಜನೆ ಸಫಲವಾದ್ರೆ ಚಂದ್ರಯಾನ ಮಾಡಿದ ನಾಲ್ಕನೇ ದೇಶವಾಗಲಿದೆ. ಯುಎಇ ಈಗಾಗಲೇ ಮಂಗಳ ಗ್ರಹಕ್ಕೆ ಬಾಹ್ಯಾಕಾಶ ನೌಕೆಯನ್ನು ಕಳುಹಿಸಿದ್ದು, ಈಗ ಚಂದ್ರಯಾನಕ್ಕೆ ಸಿದ್ಧತೆಗಳನ್ನು ಮಾಡಿಕೊಂಡಿದೆ. ಚಂದ್ರ ನೆಡೆಗೆ ಕಳುಹಿಸುವ ರೋವರ್​ಗೆ ತಮ್ಮ […]

2024ರಲ್ಲಿ ಚಂದ್ರನತ್ತ ಹಾರಲಿದೆ ಅರಬ್ ರಾಷ್ಟ್ರದ ಬಾಹ್ಯಾಕಾಶ ನೌಕೆ
ಆಯೇಷಾ ಬಾನು
| Edited By: |

Updated on: Sep 30, 2020 | 4:30 PM

Share

ದುಬೈ: 2024ರಲ್ಲಿ ಮಾನವರಹಿತ ದೇಶಿ ನಿರ್ಮಿತ ಬಾಹ್ಯಾಕಾಶ ನೌಕೆಯನ್ನು ಚಂದ್ರನ ನೆಲದಲ್ಲಿಳಿಸಲು UAE (ಯುನೈಟೆಡ್ ಅರಬ್ ಎಮಿರೇಟ್ಸ್) ಮುಂದಾಗಿದೆ. ಈ ಬಗ್ಗೆ ಖುದ್ದು ದುಬೈ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ತಿಳಿಸಿದ್ದಾರೆ.

ತೈಲ ಸಮೃದ್ಧ ರಾಷ್ಟ್ರವು ಬಾಹ್ಯಾಕಾಶದಲ್ಲಿ ಮತ್ತೊಂದು ಪ್ರಯತ್ನಕ್ಕೆ ಮುಂದಾಗಿದ್ದು, ಈ ಯೋಜನೆ ಸಫಲವಾದ್ರೆ ಚಂದ್ರಯಾನ ಮಾಡಿದ ನಾಲ್ಕನೇ ದೇಶವಾಗಲಿದೆ. ಯುಎಇ ಈಗಾಗಲೇ ಮಂಗಳ ಗ್ರಹಕ್ಕೆ ಬಾಹ್ಯಾಕಾಶ ನೌಕೆಯನ್ನು ಕಳುಹಿಸಿದ್ದು, ಈಗ ಚಂದ್ರಯಾನಕ್ಕೆ ಸಿದ್ಧತೆಗಳನ್ನು ಮಾಡಿಕೊಂಡಿದೆ. ಚಂದ್ರ ನೆಡೆಗೆ ಕಳುಹಿಸುವ ರೋವರ್​ಗೆ ತಮ್ಮ ದಿವಂಗತ ತಂದೆಯ ಹೆಸರಾದ ರಶೀದ್ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಶೇಖ್ ಮೊಹಮ್ಮದ್ ತಿಳಿಸಿದ್ದಾರೆ.

ಬಾಹ್ಯಾಕಾಶಕ್ಕೆ ನೌಕೆ ಕಳಿಸಿದ ಪ್ರಥಮ ಅರಬ್ ರಾಷ್ಟ್ರಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಯುಎಇ, ಮಂಗಳ ಗ್ರಹದ ಬಳಿಕ ಇದೀಗ ಚಂದ್ರನೆಡೆಗೆ ನೌಕೆ ಕಳುಹಿಸುತ್ತಿರುವುದು ಕುತೂಹಲ ತಂದಿದೆ.

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ