AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರಲ್ಲಿ ಚಂದ್ರನತ್ತ ಹಾರಲಿದೆ ಅರಬ್ ರಾಷ್ಟ್ರದ ಬಾಹ್ಯಾಕಾಶ ನೌಕೆ

ದುಬೈ: 2024ರಲ್ಲಿ ಮಾನವರಹಿತ ದೇಶಿ ನಿರ್ಮಿತ ಬಾಹ್ಯಾಕಾಶ ನೌಕೆಯನ್ನು ಚಂದ್ರನ ನೆಲದಲ್ಲಿಳಿಸಲು UAE (ಯುನೈಟೆಡ್ ಅರಬ್ ಎಮಿರೇಟ್ಸ್) ಮುಂದಾಗಿದೆ. ಈ ಬಗ್ಗೆ ಖುದ್ದು ದುಬೈ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ತಿಳಿಸಿದ್ದಾರೆ. ತೈಲ ಸಮೃದ್ಧ ರಾಷ್ಟ್ರವು ಬಾಹ್ಯಾಕಾಶದಲ್ಲಿ ಮತ್ತೊಂದು ಪ್ರಯತ್ನಕ್ಕೆ ಮುಂದಾಗಿದ್ದು, ಈ ಯೋಜನೆ ಸಫಲವಾದ್ರೆ ಚಂದ್ರಯಾನ ಮಾಡಿದ ನಾಲ್ಕನೇ ದೇಶವಾಗಲಿದೆ. ಯುಎಇ ಈಗಾಗಲೇ ಮಂಗಳ ಗ್ರಹಕ್ಕೆ ಬಾಹ್ಯಾಕಾಶ ನೌಕೆಯನ್ನು ಕಳುಹಿಸಿದ್ದು, ಈಗ ಚಂದ್ರಯಾನಕ್ಕೆ ಸಿದ್ಧತೆಗಳನ್ನು ಮಾಡಿಕೊಂಡಿದೆ. ಚಂದ್ರ ನೆಡೆಗೆ ಕಳುಹಿಸುವ ರೋವರ್​ಗೆ ತಮ್ಮ […]

2024ರಲ್ಲಿ ಚಂದ್ರನತ್ತ ಹಾರಲಿದೆ ಅರಬ್ ರಾಷ್ಟ್ರದ ಬಾಹ್ಯಾಕಾಶ ನೌಕೆ
ಆಯೇಷಾ ಬಾನು
| Edited By: |

Updated on: Sep 30, 2020 | 4:30 PM

Share

ದುಬೈ: 2024ರಲ್ಲಿ ಮಾನವರಹಿತ ದೇಶಿ ನಿರ್ಮಿತ ಬಾಹ್ಯಾಕಾಶ ನೌಕೆಯನ್ನು ಚಂದ್ರನ ನೆಲದಲ್ಲಿಳಿಸಲು UAE (ಯುನೈಟೆಡ್ ಅರಬ್ ಎಮಿರೇಟ್ಸ್) ಮುಂದಾಗಿದೆ. ಈ ಬಗ್ಗೆ ಖುದ್ದು ದುಬೈ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ತಿಳಿಸಿದ್ದಾರೆ.

ತೈಲ ಸಮೃದ್ಧ ರಾಷ್ಟ್ರವು ಬಾಹ್ಯಾಕಾಶದಲ್ಲಿ ಮತ್ತೊಂದು ಪ್ರಯತ್ನಕ್ಕೆ ಮುಂದಾಗಿದ್ದು, ಈ ಯೋಜನೆ ಸಫಲವಾದ್ರೆ ಚಂದ್ರಯಾನ ಮಾಡಿದ ನಾಲ್ಕನೇ ದೇಶವಾಗಲಿದೆ. ಯುಎಇ ಈಗಾಗಲೇ ಮಂಗಳ ಗ್ರಹಕ್ಕೆ ಬಾಹ್ಯಾಕಾಶ ನೌಕೆಯನ್ನು ಕಳುಹಿಸಿದ್ದು, ಈಗ ಚಂದ್ರಯಾನಕ್ಕೆ ಸಿದ್ಧತೆಗಳನ್ನು ಮಾಡಿಕೊಂಡಿದೆ. ಚಂದ್ರ ನೆಡೆಗೆ ಕಳುಹಿಸುವ ರೋವರ್​ಗೆ ತಮ್ಮ ದಿವಂಗತ ತಂದೆಯ ಹೆಸರಾದ ರಶೀದ್ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಶೇಖ್ ಮೊಹಮ್ಮದ್ ತಿಳಿಸಿದ್ದಾರೆ.

ಬಾಹ್ಯಾಕಾಶಕ್ಕೆ ನೌಕೆ ಕಳಿಸಿದ ಪ್ರಥಮ ಅರಬ್ ರಾಷ್ಟ್ರಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಯುಎಇ, ಮಂಗಳ ಗ್ರಹದ ಬಳಿಕ ಇದೀಗ ಚಂದ್ರನೆಡೆಗೆ ನೌಕೆ ಕಳುಹಿಸುತ್ತಿರುವುದು ಕುತೂಹಲ ತಂದಿದೆ.

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!