AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Mallya: ವಿಜಯ್ ಮಲ್ಯ ದಿವಾಳಿ ಎಂದ ಬ್ರಿಟನ್ ಕೋರ್ಟ್

ವಿಜಯ್ ಮಲ್ಯ ವಿರುದ್ಧ ಇಂಗ್ಲೆಂಡ್ ಹೈಕೋರ್ಟ್ ದಿವಾಳಿತನದ ಆದೇಶ ಹೊರಡಿಸಿದೆ.

Vijay Mallya: ವಿಜಯ್ ಮಲ್ಯ ದಿವಾಳಿ ಎಂದ ಬ್ರಿಟನ್ ಕೋರ್ಟ್
ವಿಜಯ್ ಮಲ್ಯ (ಸಂಗ್ರಹ ಚಿತ್ರ)
guruganesh bhat
|

Updated on:Jul 26, 2021 | 11:32 PM

Share

ಉದ್ಯಮಿ ವಿಜಯ್ ಮಲ್ಯ ವಿರುದ್ಧ ಬ್ರಿಟನ್ ಹೈಕೋರ್ಟ್ ದಿವಾಳಿತನದ ಆದೇಶ ಹೊರಡಿಸಿದ್ದು, ಭಾರತೀಯ ಸ್ಟೇಟ್ ಬ್ಯಾಂಕ್​ ತನಗೆ ವಿಜಯ್ ಮಲ್ಯ ಅವರಿಂದ ಬರಬೇಕಿರುವ ಬಾಕಿ ಮೊತ್ತವನ್ನು ಹಿಂಪಡೆಯಲು ವಿಶ್ವದ ವಿವಿದೆಡೆ ಇರುವ ವಿಜಯ ಮಲ್ಯ ಹೊಂದಿರುವ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಅನುಮತಿ ನೀಡಿದೆ.

ವಿಜಯ್ ಮಲ್ಯ ಅವರು ಬ್ಯಾಂಕ್​ಗಳಿಗೆ ಪಾವತಿಸಬೇಕಿರುವ ಬಾಕಿ ಮೊತ್ತವನ್ನು ನಿಗದಿತ ಅವಧಿಯೊಳಗೆ ನೀಡಲು ಶಕ್ತರಾಗಿರುವಂತೆ ತೋರುವುದಿಲ್ಲ ಎಂದು ಬ್ರಿಟನ್​ನ ಕೋರ್ಟ್​ ಅಭಿಪ್ರಾಯ ವ್ಯಕ್ತಪಡಿಸಿದೆ. ಜತೆಗೆ ವಿಜಯ್ ಮಲ್ಯ ಈ ಆದೇಶವನ್ನು ಪ್ರಶ್ನಿಸುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಸಹ ಕೋರ್ಟ್​ ಪುರಸ್ಕರಿಸಿಲ್ಲ.

ಬ್ರಿಟನ್​ ಕೋರ್ಟ್​ನ ಈ ಆದೇಶದ ಪ್ರಕಾರ ಮುಂದಿನ ದಿನಗಳಲ್ಲಿ ಉದ್ಯಮಿ ವಿಜಯ್ ಮಲ್ಯ ಅವರಿಂದ ಬಾಕಿ ಹಣ ಹಿಂಪಡೆಯಲು ಬ್ಯಾಂಕ್​ಗಳಿಗೆ ಸಹಾಯವಾಗಲಿದೆ ಎಂದು ಹೇಳಲಾಗಿದೆ. ಉದ್ಯಮಿ ವಿಜಯ್ ಮಲ್ಯ ಸಾಲ ಹಿಂಪಡೆಯುವ ಪ್ರಕರಣವನ್ನು ಒಂದು ತಾರ್ಕಿಕ ಅಂತ್ಯ ಕಾಣುವಂತೆ ಮಾಡಬೇಕು ಎಂದು ಬ್ಯಾಂಕ್​ಗಳ ಒಕ್ಕೂಟ ಕೋರ್ಟ್​ಗೆ ಮನವಿ ಸಲ್ಲಿಸಿತ್ತು. 9 ವಿವಿಧ ಬ್ಯಾಂಕ್​ಗಳಿಗೆ 9 ಸಾವಿರ ಕೋಟಿ ಸಾಲವನ್ನು ಮರು ಪಾವತಿಸಿದೇ ಉದ್ಯಮಿ ವಿಜಯ್ ಮಲ್ಯ ವಿದೇಶಕ್ಕೆ ಪರಾರಿಯಾಗಿದ್ದರು.

ಇದನ್ನೂ ಓದಿ: 

How To: ಉಳಿತಾಯಕ್ಕೆ ಅತ್ಯುತ್ತಮ ಮಾರ್ಗ, ಮ್ಯೂಚುವಲ್​ ಫಂಡ್ ಹೂಡಿಕೆಗೆ ಇಲ್ಲಿದೆ ಐದು ಸರಳ ಟಿಪ್ಸ್​

ನಾ ಕಂಡ ಯಡಿಯೂರಪ್ಪ: ವರದಿಗಾರ ರಾಮ್ ಮೈಸೂರು ವಿಶೇಷ ಬರಹ

(UK court declares fugitive businessman vijay mallya bankrupt)

Published On - 10:55 pm, Mon, 26 July 21

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್