AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Mallya: ವಿಜಯ್ ಮಲ್ಯ ದಿವಾಳಿ ಎಂದ ಬ್ರಿಟನ್ ಕೋರ್ಟ್

ವಿಜಯ್ ಮಲ್ಯ ವಿರುದ್ಧ ಇಂಗ್ಲೆಂಡ್ ಹೈಕೋರ್ಟ್ ದಿವಾಳಿತನದ ಆದೇಶ ಹೊರಡಿಸಿದೆ.

Vijay Mallya: ವಿಜಯ್ ಮಲ್ಯ ದಿವಾಳಿ ಎಂದ ಬ್ರಿಟನ್ ಕೋರ್ಟ್
ವಿಜಯ್ ಮಲ್ಯ (ಸಂಗ್ರಹ ಚಿತ್ರ)
guruganesh bhat
|

Updated on:Jul 26, 2021 | 11:32 PM

Share

ಉದ್ಯಮಿ ವಿಜಯ್ ಮಲ್ಯ ವಿರುದ್ಧ ಬ್ರಿಟನ್ ಹೈಕೋರ್ಟ್ ದಿವಾಳಿತನದ ಆದೇಶ ಹೊರಡಿಸಿದ್ದು, ಭಾರತೀಯ ಸ್ಟೇಟ್ ಬ್ಯಾಂಕ್​ ತನಗೆ ವಿಜಯ್ ಮಲ್ಯ ಅವರಿಂದ ಬರಬೇಕಿರುವ ಬಾಕಿ ಮೊತ್ತವನ್ನು ಹಿಂಪಡೆಯಲು ವಿಶ್ವದ ವಿವಿದೆಡೆ ಇರುವ ವಿಜಯ ಮಲ್ಯ ಹೊಂದಿರುವ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಅನುಮತಿ ನೀಡಿದೆ.

ವಿಜಯ್ ಮಲ್ಯ ಅವರು ಬ್ಯಾಂಕ್​ಗಳಿಗೆ ಪಾವತಿಸಬೇಕಿರುವ ಬಾಕಿ ಮೊತ್ತವನ್ನು ನಿಗದಿತ ಅವಧಿಯೊಳಗೆ ನೀಡಲು ಶಕ್ತರಾಗಿರುವಂತೆ ತೋರುವುದಿಲ್ಲ ಎಂದು ಬ್ರಿಟನ್​ನ ಕೋರ್ಟ್​ ಅಭಿಪ್ರಾಯ ವ್ಯಕ್ತಪಡಿಸಿದೆ. ಜತೆಗೆ ವಿಜಯ್ ಮಲ್ಯ ಈ ಆದೇಶವನ್ನು ಪ್ರಶ್ನಿಸುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಸಹ ಕೋರ್ಟ್​ ಪುರಸ್ಕರಿಸಿಲ್ಲ.

ಬ್ರಿಟನ್​ ಕೋರ್ಟ್​ನ ಈ ಆದೇಶದ ಪ್ರಕಾರ ಮುಂದಿನ ದಿನಗಳಲ್ಲಿ ಉದ್ಯಮಿ ವಿಜಯ್ ಮಲ್ಯ ಅವರಿಂದ ಬಾಕಿ ಹಣ ಹಿಂಪಡೆಯಲು ಬ್ಯಾಂಕ್​ಗಳಿಗೆ ಸಹಾಯವಾಗಲಿದೆ ಎಂದು ಹೇಳಲಾಗಿದೆ. ಉದ್ಯಮಿ ವಿಜಯ್ ಮಲ್ಯ ಸಾಲ ಹಿಂಪಡೆಯುವ ಪ್ರಕರಣವನ್ನು ಒಂದು ತಾರ್ಕಿಕ ಅಂತ್ಯ ಕಾಣುವಂತೆ ಮಾಡಬೇಕು ಎಂದು ಬ್ಯಾಂಕ್​ಗಳ ಒಕ್ಕೂಟ ಕೋರ್ಟ್​ಗೆ ಮನವಿ ಸಲ್ಲಿಸಿತ್ತು. 9 ವಿವಿಧ ಬ್ಯಾಂಕ್​ಗಳಿಗೆ 9 ಸಾವಿರ ಕೋಟಿ ಸಾಲವನ್ನು ಮರು ಪಾವತಿಸಿದೇ ಉದ್ಯಮಿ ವಿಜಯ್ ಮಲ್ಯ ವಿದೇಶಕ್ಕೆ ಪರಾರಿಯಾಗಿದ್ದರು.

ಇದನ್ನೂ ಓದಿ: 

How To: ಉಳಿತಾಯಕ್ಕೆ ಅತ್ಯುತ್ತಮ ಮಾರ್ಗ, ಮ್ಯೂಚುವಲ್​ ಫಂಡ್ ಹೂಡಿಕೆಗೆ ಇಲ್ಲಿದೆ ಐದು ಸರಳ ಟಿಪ್ಸ್​

ನಾ ಕಂಡ ಯಡಿಯೂರಪ್ಪ: ವರದಿಗಾರ ರಾಮ್ ಮೈಸೂರು ವಿಶೇಷ ಬರಹ

(UK court declares fugitive businessman vijay mallya bankrupt)

Published On - 10:55 pm, Mon, 26 July 21

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!