AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯದ ದೊರೆ ಮಲ್ಯ ಮಗನ ವಿಹಾರ ನೌಕೆ ಸೇಲ್!

ಸಾವಿರಾರು ಕೋಟಿ ಸಾಲದ ಸುಳಿಗೆ ಸಿಲುಕಿ ದೇಶ ತೊರೆದ ವಿಜಯ್ ಮಲ್ಯಗೆ ಮತ್ತೆ ಸಂಕಷ್ಟ ಎದುರಾಗಿದೆ. ವಿಜಯ್ ಮಲ್ಯ ಪುತ್ರ ಸಿದ್ಧಾರ್ಥ್ ಮಲ್ಯ ಒಡೆತನದ ವಿಹಾರ ನೌಕೆ ಮಾರಾಟಕ್ಕೆ ಲಂಡನ್ ನ್ಯಾಯಾಲಯ ಆದೇಶ ನೀಡಿದೆ. ಈ ಮೂಲಕ ಕತಾರ್ ಬ್ಯಾಂಕ್​ನ 47 ಕೋಟಿ ಸಾಲ ತೀರಿಸಲು ಮಲ್ಯ ವಿಹಾರ ನೌಕೆ ಮಾರಾಟಕ್ಕೆ ಅನುವು ನೀಡಲಾಗಿದೆ. ಭಾರತೀಯರನ್ನು ಕರೆತರಲು ಸಿದ್ಧತೆ: ಕೊರೊನಾ ವೈರಸ್ ಪೀಡಿತ ಚೀನಾದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಪ್ರಯತ್ನಗಳು ಆರಂಭವಾಗಿವೆ. ಕೇಂದ್ರ ಸರ್ಕಾರ ಈ ಬಗ್ಗೆ […]

ಮದ್ಯದ ದೊರೆ ಮಲ್ಯ ಮಗನ ವಿಹಾರ ನೌಕೆ ಸೇಲ್!
ಸಾಧು ಶ್ರೀನಾಥ್​
|

Updated on: Jan 28, 2020 | 7:41 AM

Share

ಸಾವಿರಾರು ಕೋಟಿ ಸಾಲದ ಸುಳಿಗೆ ಸಿಲುಕಿ ದೇಶ ತೊರೆದ ವಿಜಯ್ ಮಲ್ಯಗೆ ಮತ್ತೆ ಸಂಕಷ್ಟ ಎದುರಾಗಿದೆ. ವಿಜಯ್ ಮಲ್ಯ ಪುತ್ರ ಸಿದ್ಧಾರ್ಥ್ ಮಲ್ಯ ಒಡೆತನದ ವಿಹಾರ ನೌಕೆ ಮಾರಾಟಕ್ಕೆ ಲಂಡನ್ ನ್ಯಾಯಾಲಯ ಆದೇಶ ನೀಡಿದೆ. ಈ ಮೂಲಕ ಕತಾರ್ ಬ್ಯಾಂಕ್​ನ 47 ಕೋಟಿ ಸಾಲ ತೀರಿಸಲು ಮಲ್ಯ ವಿಹಾರ ನೌಕೆ ಮಾರಾಟಕ್ಕೆ ಅನುವು ನೀಡಲಾಗಿದೆ.

ಭಾರತೀಯರನ್ನು ಕರೆತರಲು ಸಿದ್ಧತೆ: ಕೊರೊನಾ ವೈರಸ್ ಪೀಡಿತ ಚೀನಾದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಪ್ರಯತ್ನಗಳು ಆರಂಭವಾಗಿವೆ. ಕೇಂದ್ರ ಸರ್ಕಾರ ಈ ಬಗ್ಗೆ ಚಿಂತನೆ ನಡೆಸಿದ್ದು, ವೈರಸ್ ತೀವ್ರವಾಗಿ ಹರಡಿರುವ ವುಹಾನ್ ಸೇರಿದಂತೆ ಚೀನಾದ ಹಲವೆಡೆ ಇರುವ ಭಾರತೀಯರನ್ನ ಕರೆತರಲು ವಿಶೇಷ ವಿಮಾನದ ವ್ಯವಸ್ಥೆಯನ್ನೂ ಮಾಡಲಾಗಿದೆ.

ರೋಗ ನಿಯಂತ್ರಣಕ್ಕೆ ಹರಸಾಹಸ! ಮತ್ತೊಂದ್ಕಡೆ ಕೊರೊನಾ ವೈರಾಣು ಹರದಂತೆ ತೀವ್ರ ಕ್ರಮಗಳನ್ನ ಕೈಗೊಳ್ಳುತ್ತಿರುವ ಚೀನಾ ಸರ್ಕಾರ, ಸುಮಾರು 62 ಸಾವಿರ ಕೋಟಿ ರಿಲೀಸ್ ಮಾಡಿದೆ. ಈಗಾಗಲೇ 80ಕ್ಕೂ ಹೆಚ್ಚು ಮಂದಿ ಕೊರೊನಾ ವೈರಸ್​ಗೆ ಬಲಿಯಾಗಿದ್ದು, ಈ ರೋಗ ಪೀಡಿತರ ಸಂಖ್ಯೆ 3 ಸಾವಿರದ ಆಸುಪಾಸು ತಲುಪಿದೆ.

‘ಹಸಿರು ವಲಯ’ದ ಮೇಲೆ ಮತ್ತೆ ದಾಳಿ? ಎಲ್ಲಾ ತಣ್ಣಗಾಯ್ತು ಎನ್ನುವಷ್ಟರಲ್ಲಿ ಮತ್ತೆ ಅಮೆರಿಕ-ಇರಾನ್ ನಡವೆ ಅಸಮಾಧಾನ ಹೊಗೆಯಾಡಲಾರಂಭಿಸಿದೆ. ಕೆಲ ದಿನಗಳ ಕಾಲ ಸುಮ್ಮನಿದ್ದ ಇರಾನ್ ಮತ್ತೆ ರಾಕೆಟ್ ದಾಳಿ ನಡೆಸುತ್ತಿದೆ ಅನ್ನೋ ಆರೋಪ ಕೇಳಿಬಂದಿದೆ. ಇರಾಕ್​ನ ರಾಜಧಾನಿ ಬಾಗ್​ದಾದ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಸಮೀಪ ರಾಕೆಟ್ ದಾಳಿ ನಡೆದಿದೆ ಎನ್ನಲಾಗಿದೆ.

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?