AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರವ್​ ಮೋದಿಗೆ ಸತತ 6ನೇ ಬಾರಿ ಹಿನ್ನಡೆ: ಲಂಡನ್​ ನ್ಯಾಯಾಲಯದಿಂದ ಜಾಮೀನು ಅರ್ಜಿ ತಿರಸ್ಕಾರ

ಪಂಜಾಬ್ ನ್ಯಾಷನಲ್ ಬ್ಯಾಂಕ್​ಗೆ ವಂಚನೆ ಮಾಡಿದ ಇಂಗ್ಲೆಂಡ್​ಗೆ ಪರಾರಿಯಾಗಿದ್ದ ವಂಚಕ ನೀರವ್​ ಮೋದಿ ಜಾಮೀನು ಅರ್ಜಿ ತಿರಸ್ಕಾರವಾಗಿದೆ. ನೀರವ್​ ಮೋದಿ ಜಾಮೀನು ಅರ್ಜಿಯನ್ನು ಲಂಡನ್​ ನ್ಯಾಯಾಲಯವು ತಿರಸ್ಕರಿಸಿದೆ. ನ್ಯಾಯಾಲಯವು ಸತತ 6ನೇ ಬಾರಿ ನೀರವ್​ ಮೋದಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಜಾಮೀನು ತಿರಸ್ಕಾರದ ಬಗ್ಗೆ ಪ್ರತಿಕ್ರಿಯಿಸಿರುವ ಸಿಬಿಐ ಇದು ವಿದೇಶಾಂಗ ಇಲಾಖೆ, ಇಂಗ್ಲೆಂಡ್​ನ ಕ್ರೌನ್​ ಪ್ರಾಸಿಕ್ಯೂಷನ್​ ಸರ್ವಿಸ್​ ಹಾಗೂ ನಮ್ಮ ನಡುವಿನ ಉತ್ತಮ ಸಮನ್ವಯದ ಪ್ರತಿಫಲ ಎಂದು ತಿಳಿಸಿದೆ.

ನೀರವ್​ ಮೋದಿಗೆ ಸತತ 6ನೇ ಬಾರಿ ಹಿನ್ನಡೆ: ಲಂಡನ್​ ನ್ಯಾಯಾಲಯದಿಂದ ಜಾಮೀನು ಅರ್ಜಿ ತಿರಸ್ಕಾರ
ನೀರವ್ ಮೋದಿ (ಸಂಗ್ರಹ ಚಿತ್ರ)
KUSHAL V
|

Updated on: Oct 26, 2020 | 7:18 PM

Share

ಪಂಜಾಬ್ ನ್ಯಾಷನಲ್ ಬ್ಯಾಂಕ್​ಗೆ ವಂಚನೆ ಮಾಡಿದ ಇಂಗ್ಲೆಂಡ್​ಗೆ ಪರಾರಿಯಾಗಿದ್ದ ವಂಚಕ ನೀರವ್​ ಮೋದಿ ಜಾಮೀನು ಅರ್ಜಿ ತಿರಸ್ಕಾರವಾಗಿದೆ.

ನೀರವ್​ ಮೋದಿ ಜಾಮೀನು ಅರ್ಜಿಯನ್ನು ಲಂಡನ್​ ನ್ಯಾಯಾಲಯವು ತಿರಸ್ಕರಿಸಿದೆ. ನ್ಯಾಯಾಲಯವು ಸತತ 6ನೇ ಬಾರಿ ನೀರವ್​ ಮೋದಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಜಾಮೀನು ತಿರಸ್ಕಾರದ ಬಗ್ಗೆ ಪ್ರತಿಕ್ರಿಯಿಸಿರುವ ಸಿಬಿಐ ಇದು ವಿದೇಶಾಂಗ ಇಲಾಖೆ, ಇಂಗ್ಲೆಂಡ್​ನ ಕ್ರೌನ್​ ಪ್ರಾಸಿಕ್ಯೂಷನ್​ ಸರ್ವಿಸ್​ ಹಾಗೂ ನಮ್ಮ ನಡುವಿನ ಉತ್ತಮ ಸಮನ್ವಯದ ಪ್ರತಿಫಲ ಎಂದು ತಿಳಿಸಿದೆ.

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ