AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರವ್​ ಮೋದಿಗೆ ಸತತ 6ನೇ ಬಾರಿ ಹಿನ್ನಡೆ: ಲಂಡನ್​ ನ್ಯಾಯಾಲಯದಿಂದ ಜಾಮೀನು ಅರ್ಜಿ ತಿರಸ್ಕಾರ

ಪಂಜಾಬ್ ನ್ಯಾಷನಲ್ ಬ್ಯಾಂಕ್​ಗೆ ವಂಚನೆ ಮಾಡಿದ ಇಂಗ್ಲೆಂಡ್​ಗೆ ಪರಾರಿಯಾಗಿದ್ದ ವಂಚಕ ನೀರವ್​ ಮೋದಿ ಜಾಮೀನು ಅರ್ಜಿ ತಿರಸ್ಕಾರವಾಗಿದೆ. ನೀರವ್​ ಮೋದಿ ಜಾಮೀನು ಅರ್ಜಿಯನ್ನು ಲಂಡನ್​ ನ್ಯಾಯಾಲಯವು ತಿರಸ್ಕರಿಸಿದೆ. ನ್ಯಾಯಾಲಯವು ಸತತ 6ನೇ ಬಾರಿ ನೀರವ್​ ಮೋದಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಜಾಮೀನು ತಿರಸ್ಕಾರದ ಬಗ್ಗೆ ಪ್ರತಿಕ್ರಿಯಿಸಿರುವ ಸಿಬಿಐ ಇದು ವಿದೇಶಾಂಗ ಇಲಾಖೆ, ಇಂಗ್ಲೆಂಡ್​ನ ಕ್ರೌನ್​ ಪ್ರಾಸಿಕ್ಯೂಷನ್​ ಸರ್ವಿಸ್​ ಹಾಗೂ ನಮ್ಮ ನಡುವಿನ ಉತ್ತಮ ಸಮನ್ವಯದ ಪ್ರತಿಫಲ ಎಂದು ತಿಳಿಸಿದೆ.

ನೀರವ್​ ಮೋದಿಗೆ ಸತತ 6ನೇ ಬಾರಿ ಹಿನ್ನಡೆ: ಲಂಡನ್​ ನ್ಯಾಯಾಲಯದಿಂದ ಜಾಮೀನು ಅರ್ಜಿ ತಿರಸ್ಕಾರ
ನೀರವ್ ಮೋದಿ (ಸಂಗ್ರಹ ಚಿತ್ರ)
KUSHAL V
|

Updated on: Oct 26, 2020 | 7:18 PM

Share

ಪಂಜಾಬ್ ನ್ಯಾಷನಲ್ ಬ್ಯಾಂಕ್​ಗೆ ವಂಚನೆ ಮಾಡಿದ ಇಂಗ್ಲೆಂಡ್​ಗೆ ಪರಾರಿಯಾಗಿದ್ದ ವಂಚಕ ನೀರವ್​ ಮೋದಿ ಜಾಮೀನು ಅರ್ಜಿ ತಿರಸ್ಕಾರವಾಗಿದೆ.

ನೀರವ್​ ಮೋದಿ ಜಾಮೀನು ಅರ್ಜಿಯನ್ನು ಲಂಡನ್​ ನ್ಯಾಯಾಲಯವು ತಿರಸ್ಕರಿಸಿದೆ. ನ್ಯಾಯಾಲಯವು ಸತತ 6ನೇ ಬಾರಿ ನೀರವ್​ ಮೋದಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಜಾಮೀನು ತಿರಸ್ಕಾರದ ಬಗ್ಗೆ ಪ್ರತಿಕ್ರಿಯಿಸಿರುವ ಸಿಬಿಐ ಇದು ವಿದೇಶಾಂಗ ಇಲಾಖೆ, ಇಂಗ್ಲೆಂಡ್​ನ ಕ್ರೌನ್​ ಪ್ರಾಸಿಕ್ಯೂಷನ್​ ಸರ್ವಿಸ್​ ಹಾಗೂ ನಮ್ಮ ನಡುವಿನ ಉತ್ತಮ ಸಮನ್ವಯದ ಪ್ರತಿಫಲ ಎಂದು ತಿಳಿಸಿದೆ.

Follow Us
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!