AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರವ್​ ಮೋದಿಗೆ ಸತತ 6ನೇ ಬಾರಿ ಹಿನ್ನಡೆ: ಲಂಡನ್​ ನ್ಯಾಯಾಲಯದಿಂದ ಜಾಮೀನು ಅರ್ಜಿ ತಿರಸ್ಕಾರ

ಪಂಜಾಬ್ ನ್ಯಾಷನಲ್ ಬ್ಯಾಂಕ್​ಗೆ ವಂಚನೆ ಮಾಡಿದ ಇಂಗ್ಲೆಂಡ್​ಗೆ ಪರಾರಿಯಾಗಿದ್ದ ವಂಚಕ ನೀರವ್​ ಮೋದಿ ಜಾಮೀನು ಅರ್ಜಿ ತಿರಸ್ಕಾರವಾಗಿದೆ. ನೀರವ್​ ಮೋದಿ ಜಾಮೀನು ಅರ್ಜಿಯನ್ನು ಲಂಡನ್​ ನ್ಯಾಯಾಲಯವು ತಿರಸ್ಕರಿಸಿದೆ. ನ್ಯಾಯಾಲಯವು ಸತತ 6ನೇ ಬಾರಿ ನೀರವ್​ ಮೋದಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಜಾಮೀನು ತಿರಸ್ಕಾರದ ಬಗ್ಗೆ ಪ್ರತಿಕ್ರಿಯಿಸಿರುವ ಸಿಬಿಐ ಇದು ವಿದೇಶಾಂಗ ಇಲಾಖೆ, ಇಂಗ್ಲೆಂಡ್​ನ ಕ್ರೌನ್​ ಪ್ರಾಸಿಕ್ಯೂಷನ್​ ಸರ್ವಿಸ್​ ಹಾಗೂ ನಮ್ಮ ನಡುವಿನ ಉತ್ತಮ ಸಮನ್ವಯದ ಪ್ರತಿಫಲ ಎಂದು ತಿಳಿಸಿದೆ.

ನೀರವ್​ ಮೋದಿಗೆ ಸತತ 6ನೇ ಬಾರಿ ಹಿನ್ನಡೆ: ಲಂಡನ್​ ನ್ಯಾಯಾಲಯದಿಂದ ಜಾಮೀನು ಅರ್ಜಿ ತಿರಸ್ಕಾರ
ನೀರವ್ ಮೋದಿ (ಸಂಗ್ರಹ ಚಿತ್ರ)
KUSHAL V
|

Updated on: Oct 26, 2020 | 7:18 PM

Share

ಪಂಜಾಬ್ ನ್ಯಾಷನಲ್ ಬ್ಯಾಂಕ್​ಗೆ ವಂಚನೆ ಮಾಡಿದ ಇಂಗ್ಲೆಂಡ್​ಗೆ ಪರಾರಿಯಾಗಿದ್ದ ವಂಚಕ ನೀರವ್​ ಮೋದಿ ಜಾಮೀನು ಅರ್ಜಿ ತಿರಸ್ಕಾರವಾಗಿದೆ.

ನೀರವ್​ ಮೋದಿ ಜಾಮೀನು ಅರ್ಜಿಯನ್ನು ಲಂಡನ್​ ನ್ಯಾಯಾಲಯವು ತಿರಸ್ಕರಿಸಿದೆ. ನ್ಯಾಯಾಲಯವು ಸತತ 6ನೇ ಬಾರಿ ನೀರವ್​ ಮೋದಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಜಾಮೀನು ತಿರಸ್ಕಾರದ ಬಗ್ಗೆ ಪ್ರತಿಕ್ರಿಯಿಸಿರುವ ಸಿಬಿಐ ಇದು ವಿದೇಶಾಂಗ ಇಲಾಖೆ, ಇಂಗ್ಲೆಂಡ್​ನ ಕ್ರೌನ್​ ಪ್ರಾಸಿಕ್ಯೂಷನ್​ ಸರ್ವಿಸ್​ ಹಾಗೂ ನಮ್ಮ ನಡುವಿನ ಉತ್ತಮ ಸಮನ್ವಯದ ಪ್ರತಿಫಲ ಎಂದು ತಿಳಿಸಿದೆ.

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ