AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರವ್​ ಮೋದಿಗೆ ಸತತ 6ನೇ ಬಾರಿ ಹಿನ್ನಡೆ: ಲಂಡನ್​ ನ್ಯಾಯಾಲಯದಿಂದ ಜಾಮೀನು ಅರ್ಜಿ ತಿರಸ್ಕಾರ

ಪಂಜಾಬ್ ನ್ಯಾಷನಲ್ ಬ್ಯಾಂಕ್​ಗೆ ವಂಚನೆ ಮಾಡಿದ ಇಂಗ್ಲೆಂಡ್​ಗೆ ಪರಾರಿಯಾಗಿದ್ದ ವಂಚಕ ನೀರವ್​ ಮೋದಿ ಜಾಮೀನು ಅರ್ಜಿ ತಿರಸ್ಕಾರವಾಗಿದೆ. ನೀರವ್​ ಮೋದಿ ಜಾಮೀನು ಅರ್ಜಿಯನ್ನು ಲಂಡನ್​ ನ್ಯಾಯಾಲಯವು ತಿರಸ್ಕರಿಸಿದೆ. ನ್ಯಾಯಾಲಯವು ಸತತ 6ನೇ ಬಾರಿ ನೀರವ್​ ಮೋದಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಜಾಮೀನು ತಿರಸ್ಕಾರದ ಬಗ್ಗೆ ಪ್ರತಿಕ್ರಿಯಿಸಿರುವ ಸಿಬಿಐ ಇದು ವಿದೇಶಾಂಗ ಇಲಾಖೆ, ಇಂಗ್ಲೆಂಡ್​ನ ಕ್ರೌನ್​ ಪ್ರಾಸಿಕ್ಯೂಷನ್​ ಸರ್ವಿಸ್​ ಹಾಗೂ ನಮ್ಮ ನಡುವಿನ ಉತ್ತಮ ಸಮನ್ವಯದ ಪ್ರತಿಫಲ ಎಂದು ತಿಳಿಸಿದೆ.

ನೀರವ್​ ಮೋದಿಗೆ ಸತತ 6ನೇ ಬಾರಿ ಹಿನ್ನಡೆ: ಲಂಡನ್​ ನ್ಯಾಯಾಲಯದಿಂದ ಜಾಮೀನು ಅರ್ಜಿ ತಿರಸ್ಕಾರ
ನೀರವ್ ಮೋದಿ (ಸಂಗ್ರಹ ಚಿತ್ರ)
Follow us
KUSHAL V
|

Updated on: Oct 26, 2020 | 7:18 PM

ಪಂಜಾಬ್ ನ್ಯಾಷನಲ್ ಬ್ಯಾಂಕ್​ಗೆ ವಂಚನೆ ಮಾಡಿದ ಇಂಗ್ಲೆಂಡ್​ಗೆ ಪರಾರಿಯಾಗಿದ್ದ ವಂಚಕ ನೀರವ್​ ಮೋದಿ ಜಾಮೀನು ಅರ್ಜಿ ತಿರಸ್ಕಾರವಾಗಿದೆ.

ನೀರವ್​ ಮೋದಿ ಜಾಮೀನು ಅರ್ಜಿಯನ್ನು ಲಂಡನ್​ ನ್ಯಾಯಾಲಯವು ತಿರಸ್ಕರಿಸಿದೆ. ನ್ಯಾಯಾಲಯವು ಸತತ 6ನೇ ಬಾರಿ ನೀರವ್​ ಮೋದಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಜಾಮೀನು ತಿರಸ್ಕಾರದ ಬಗ್ಗೆ ಪ್ರತಿಕ್ರಿಯಿಸಿರುವ ಸಿಬಿಐ ಇದು ವಿದೇಶಾಂಗ ಇಲಾಖೆ, ಇಂಗ್ಲೆಂಡ್​ನ ಕ್ರೌನ್​ ಪ್ರಾಸಿಕ್ಯೂಷನ್​ ಸರ್ವಿಸ್​ ಹಾಗೂ ನಮ್ಮ ನಡುವಿನ ಉತ್ತಮ ಸಮನ್ವಯದ ಪ್ರತಿಫಲ ಎಂದು ತಿಳಿಸಿದೆ.

ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ