AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಹಾರಕ್ಕೆ ಸಿದ್ಧವಾಯ್ತು ಅಸ್ತ್ರ, ನವೆಂಬರ್ 2ರಿಂದ ಇಂಗ್ಲೆಂಡ್ ಆಸ್ಪತ್ರೆ ಸಿಬ್ಬಂದಿಗೆ ಔಷಧಿ

ಬೆಂಗಳೂರು: ಇಡೀ ಜಗತ್ತನ್ನೇ ಹಿಂಡಿ ಹೆಪ್ಪೆ ಮಾಡಿದ ಕೊರೊನಾ ಅಂತ್ಯವಾಗುವ ಸಮಯ ಬಂದಿದೆ. ಆಕ್ಸ್ ಫರ್ಡ್ ವಿವಿ ಹಾಗೂ ಆಸ್ಟ್ರಾಜೆನೆಕಾ ಕಂಪನಿ ಜೊತೆಗೂಡಿ ಅಭಿವೃದ್ಧಿ ಪಡಿಸಿರುವ ಲಸಿಕೆ ನೀಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಲಂಡನ್​ನ ಪ್ರಮುಖ ಆಸ್ಪತ್ರೆಗಳಿಗೆ ಆಕ್ಸ್ ಫರ್ಡ್ ವಿವಿ ಸೂಚನೆ ನೀಡಿದೆ. ನವೆಂಬರ್ 2ರಿಂದ ಮೊದಲ ಹಂತದಲ್ಲಿ ಕೊರೊನಾ ಸೋಂಕಿತರಿಗೆ ಆಕ್ಸ್ ಫರ್ಡ್ ಲಸಿಕೆ ನೀಡಲು ಸಿದ್ಧತೆ ನಡೆದಿದೆ. ಮೊದಲು ಕೊರೊನಾ ವಾರಿಯರ್ಸ್​ಗೆ ಲಸಿಕೆ ನೀಡಲಾಗುತ್ತೆ. ಈ ಲಸಿಕೆ ಸಕ್ಸಸ್ ಆದ್ರೆ ಎಲ್ಲಾ ದೇಶಗಳು […]

ಕೊರೊನಾ ಸಂಹಾರಕ್ಕೆ ಸಿದ್ಧವಾಯ್ತು ಅಸ್ತ್ರ, ನವೆಂಬರ್ 2ರಿಂದ ಇಂಗ್ಲೆಂಡ್ ಆಸ್ಪತ್ರೆ ಸಿಬ್ಬಂದಿಗೆ ಔಷಧಿ
ಆಯೇಷಾ ಬಾನು
|

Updated on:Oct 28, 2020 | 9:10 AM

Share

ಬೆಂಗಳೂರು: ಇಡೀ ಜಗತ್ತನ್ನೇ ಹಿಂಡಿ ಹೆಪ್ಪೆ ಮಾಡಿದ ಕೊರೊನಾ ಅಂತ್ಯವಾಗುವ ಸಮಯ ಬಂದಿದೆ. ಆಕ್ಸ್ ಫರ್ಡ್ ವಿವಿ ಹಾಗೂ ಆಸ್ಟ್ರಾಜೆನೆಕಾ ಕಂಪನಿ ಜೊತೆಗೂಡಿ ಅಭಿವೃದ್ಧಿ ಪಡಿಸಿರುವ ಲಸಿಕೆ ನೀಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಲಂಡನ್​ನ ಪ್ರಮುಖ ಆಸ್ಪತ್ರೆಗಳಿಗೆ ಆಕ್ಸ್ ಫರ್ಡ್ ವಿವಿ ಸೂಚನೆ ನೀಡಿದೆ.

ನವೆಂಬರ್ 2ರಿಂದ ಮೊದಲ ಹಂತದಲ್ಲಿ ಕೊರೊನಾ ಸೋಂಕಿತರಿಗೆ ಆಕ್ಸ್ ಫರ್ಡ್ ಲಸಿಕೆ ನೀಡಲು ಸಿದ್ಧತೆ ನಡೆದಿದೆ. ಮೊದಲು ಕೊರೊನಾ ವಾರಿಯರ್ಸ್​ಗೆ ಲಸಿಕೆ ನೀಡಲಾಗುತ್ತೆ. ಈ ಲಸಿಕೆ ಸಕ್ಸಸ್ ಆದ್ರೆ ಎಲ್ಲಾ ದೇಶಗಳು ಕೊರೊನಾ ಮುಕ್ತವಾಗಲಿವೆ. ನಾನಾ ದೇಶಗಳಲ್ಲಿ ಕೊರೊನಾ ಲಸಿಕೆ ಕಂಡು ಹಿಡಿಯಲಾಗುತ್ತಿದೆ. ಆದರೆ ಇಲ್ಲಿಯ ವರೆಗೂ ಯಾವ ಲಸಿಕೆಯೂ ತನ್ನ ಪ್ರಯೋಗಗಳನ್ನು ಯಶಸ್ವಿಯಾಗಿಸಿಲ್ಲ. ಆದರೆ ಆಕ್ಸ್ ಫರ್ಡ್ ವಿವಿ ತಯಾರಿಸುತ್ತಿರುವ ಲಸಿಕೆ ಕೊನೇ ಹಂತಕ್ಕೆ ತಲುಪಿದ್ದು ಆದಷ್ಟು ಬೇಗ ಕೊರೊನಾದ ಸಂಹಾರವಾಗಲಿದೆ.

Published On - 9:18 am, Tue, 27 October 20

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ