AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಹಾರಕ್ಕೆ ಸಿದ್ಧವಾಯ್ತು ಅಸ್ತ್ರ, ನವೆಂಬರ್ 2ರಿಂದ ಇಂಗ್ಲೆಂಡ್ ಆಸ್ಪತ್ರೆ ಸಿಬ್ಬಂದಿಗೆ ಔಷಧಿ

ಬೆಂಗಳೂರು: ಇಡೀ ಜಗತ್ತನ್ನೇ ಹಿಂಡಿ ಹೆಪ್ಪೆ ಮಾಡಿದ ಕೊರೊನಾ ಅಂತ್ಯವಾಗುವ ಸಮಯ ಬಂದಿದೆ. ಆಕ್ಸ್ ಫರ್ಡ್ ವಿವಿ ಹಾಗೂ ಆಸ್ಟ್ರಾಜೆನೆಕಾ ಕಂಪನಿ ಜೊತೆಗೂಡಿ ಅಭಿವೃದ್ಧಿ ಪಡಿಸಿರುವ ಲಸಿಕೆ ನೀಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಲಂಡನ್​ನ ಪ್ರಮುಖ ಆಸ್ಪತ್ರೆಗಳಿಗೆ ಆಕ್ಸ್ ಫರ್ಡ್ ವಿವಿ ಸೂಚನೆ ನೀಡಿದೆ. ನವೆಂಬರ್ 2ರಿಂದ ಮೊದಲ ಹಂತದಲ್ಲಿ ಕೊರೊನಾ ಸೋಂಕಿತರಿಗೆ ಆಕ್ಸ್ ಫರ್ಡ್ ಲಸಿಕೆ ನೀಡಲು ಸಿದ್ಧತೆ ನಡೆದಿದೆ. ಮೊದಲು ಕೊರೊನಾ ವಾರಿಯರ್ಸ್​ಗೆ ಲಸಿಕೆ ನೀಡಲಾಗುತ್ತೆ. ಈ ಲಸಿಕೆ ಸಕ್ಸಸ್ ಆದ್ರೆ ಎಲ್ಲಾ ದೇಶಗಳು […]

ಕೊರೊನಾ ಸಂಹಾರಕ್ಕೆ ಸಿದ್ಧವಾಯ್ತು ಅಸ್ತ್ರ, ನವೆಂಬರ್ 2ರಿಂದ ಇಂಗ್ಲೆಂಡ್ ಆಸ್ಪತ್ರೆ ಸಿಬ್ಬಂದಿಗೆ ಔಷಧಿ
ಆಯೇಷಾ ಬಾನು
|

Updated on:Oct 28, 2020 | 9:10 AM

Share

ಬೆಂಗಳೂರು: ಇಡೀ ಜಗತ್ತನ್ನೇ ಹಿಂಡಿ ಹೆಪ್ಪೆ ಮಾಡಿದ ಕೊರೊನಾ ಅಂತ್ಯವಾಗುವ ಸಮಯ ಬಂದಿದೆ. ಆಕ್ಸ್ ಫರ್ಡ್ ವಿವಿ ಹಾಗೂ ಆಸ್ಟ್ರಾಜೆನೆಕಾ ಕಂಪನಿ ಜೊತೆಗೂಡಿ ಅಭಿವೃದ್ಧಿ ಪಡಿಸಿರುವ ಲಸಿಕೆ ನೀಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಲಂಡನ್​ನ ಪ್ರಮುಖ ಆಸ್ಪತ್ರೆಗಳಿಗೆ ಆಕ್ಸ್ ಫರ್ಡ್ ವಿವಿ ಸೂಚನೆ ನೀಡಿದೆ.

ನವೆಂಬರ್ 2ರಿಂದ ಮೊದಲ ಹಂತದಲ್ಲಿ ಕೊರೊನಾ ಸೋಂಕಿತರಿಗೆ ಆಕ್ಸ್ ಫರ್ಡ್ ಲಸಿಕೆ ನೀಡಲು ಸಿದ್ಧತೆ ನಡೆದಿದೆ. ಮೊದಲು ಕೊರೊನಾ ವಾರಿಯರ್ಸ್​ಗೆ ಲಸಿಕೆ ನೀಡಲಾಗುತ್ತೆ. ಈ ಲಸಿಕೆ ಸಕ್ಸಸ್ ಆದ್ರೆ ಎಲ್ಲಾ ದೇಶಗಳು ಕೊರೊನಾ ಮುಕ್ತವಾಗಲಿವೆ. ನಾನಾ ದೇಶಗಳಲ್ಲಿ ಕೊರೊನಾ ಲಸಿಕೆ ಕಂಡು ಹಿಡಿಯಲಾಗುತ್ತಿದೆ. ಆದರೆ ಇಲ್ಲಿಯ ವರೆಗೂ ಯಾವ ಲಸಿಕೆಯೂ ತನ್ನ ಪ್ರಯೋಗಗಳನ್ನು ಯಶಸ್ವಿಯಾಗಿಸಿಲ್ಲ. ಆದರೆ ಆಕ್ಸ್ ಫರ್ಡ್ ವಿವಿ ತಯಾರಿಸುತ್ತಿರುವ ಲಸಿಕೆ ಕೊನೇ ಹಂತಕ್ಕೆ ತಲುಪಿದ್ದು ಆದಷ್ಟು ಬೇಗ ಕೊರೊನಾದ ಸಂಹಾರವಾಗಲಿದೆ.

Published On - 9:18 am, Tue, 27 October 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ