AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UK: ಮದ್ಯದ ನಶೆಯಲ್ಲಿದ್ದ ಯುವತಿಯನ್ನು ಫ್ಲ್ಯಾಟ್​ಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದ ಭಾರತೀಯ ವಿದ್ಯಾರ್ಥಿಯ ಬಂಧನ

ಬ್ರಿಟನ್​ನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಭಾರತೀಯ ವಿದ್ಯಾರ್ಥಿಯೊಬ್ಬ ಕುಡಿದ ಮತ್ತಿನಲ್ಲಿದ್ದ ಯುವತಿಯೋರ್ವಳನ್ನು ತನ್ನ ಫ್ಲ್ಯಾಟ್​ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

UK: ಮದ್ಯದ ನಶೆಯಲ್ಲಿದ್ದ ಯುವತಿಯನ್ನು ಫ್ಲ್ಯಾಟ್​ಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದ ಭಾರತೀಯ ವಿದ್ಯಾರ್ಥಿಯ ಬಂಧನ
ವಿಕಲ್Image Credit source: Gulte
ನಯನಾ ರಾಜೀವ್
|

Updated on: Jun 18, 2023 | 8:24 AM

Share

ಬ್ರಿಟನ್​ನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಭಾರತೀಯ ವಿದ್ಯಾರ್ಥಿಯೊಬ್ಬ ಕುಡಿದ ಮತ್ತಿನಲ್ಲಿದ್ದ ಯುವತಿಯೋರ್ವಳನ್ನು ತನ್ನ ಫ್ಲ್ಯಾಟ್​ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಿಬಿಸಿ ವರದಿ ಪ್ರಕಾರ ಈ ಭಾರತೀಯ ವಿದ್ಯಾರ್ಥಿಯ ಹೆಸರು ಪ್ರೀತಿ ವಿಕಲ್, ಆತನ ವಯಸ್ಸು 20 ವರ್ಷ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಈ ಆಘಾತಕಾರಿ ಘಟನೆ ಕಾರ್ಡಿಫ್‌ನಿಂದ ನಡೆದಿದೆ. ವಿಕಲ್ ಮದ್ಯದ ನಶೆಯಲ್ಲಿದ್ದ ಯುವತಿಯನ್ನು ಹೊತ್ತುಕೊಂಡು ಎಲ್ಲೋ ಕರೆದುಕೊಂಡು ಹೋಗುತ್ತಿರುವುದು ವಿಡಿಯೋ ದೃಶ್ಯಾವಳಿಯಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಭಾರತೀಯ ವಿದ್ಯಾರ್ಥಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ವರದಿಯಲ್ಲಿ ಹೇಳಲಾಗಿದೆ.

ಹಾಸನ: 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ನಾಲ್ವರು ಅರೆಸ್ಟ್

20ರ ಹರೆಯದ ವಿಕಲ್ ಎಂಬಾತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಪ್ರಕರಣದಲ್ಲಿ ಅವರಿಗೆ ಆರು ವರ್ಷ ಒಂಬತ್ತು ತಿಂಗಳು ಶಿಕ್ಷೆ ವಿಧಿಸಲಾಗಿದೆ.

ಸಂತ್ರಸ್ತ ಯುವತಿಯು ರಾತ್ರಿ ವೇಳೆ ತನ್ನ ಸ್ನೇಹಿತರೊಂದಿಗೆ ಹೊರಗೆ ಹೋದಾಗ ಪ್ರೀತ್ ವಿಕಲ್ ಅವರನ್ನು ಭೇಟಿಯಾಗಿದ್ದಳು ಎಂದು ಹೇಳಿದ್ದಾರೆ.

ಆಕೆ ರಾತ್ರಿ ವೇಳೆ ಪಾರ್ಟಿ ಮುಗಿಸಿ ಮನೆಗೆ ಹೋಗಬೇಕೆಂದು ತೆರಳಿದ್ದಳು, ವಿಕಲ್ ಅವಳನ್ನು ತಡೆದಿದ್ದ ಬಳಿಕ ಆಕೆಯನ್ನು ನಾರ್ತ್ ರೋಡ್ ಏರಿಯಾದಲ್ಲಿರುವ ಫ್ಲ್ಯಾಟ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

ಸಿಸಿಟಿವಿ ದೃಶ್ಯಾವಳಿಯಿಂದ ವಿಕಲ್‌ನನ್ನು ಗುರುತಿಸಲಾಗಿದೆ ಸಿಸಿಟಿವಿ ದೃಶ್ಯಾವಳಿಗಳಿಂದಾಗಿ ಪ್ರೀತ್ ವಿಕಲ್ ಅನ್ನು ಗುರುತಿಸಿ ಬಂಧಿಸಲಾಯಿತು ಎಂದು ಸೌತ್ ವೇಲ್ಸ್ ಪೊಲೀಸರು ತಿಳಿಸಿದ್ದಾರೆ. ಕಾರ್ಡಿಫ್‌ನಲ್ಲಿ ಇಂತಹ ದಾಳಿಗಳು ಅತ್ಯಂತ ಅಸಾಮಾನ್ಯವೆಂದು ಪೊಲೀಸರು ಹೇಳಿದ್ದಾರೆ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ