AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UK: ಮದ್ಯದ ನಶೆಯಲ್ಲಿದ್ದ ಯುವತಿಯನ್ನು ಫ್ಲ್ಯಾಟ್​ಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದ ಭಾರತೀಯ ವಿದ್ಯಾರ್ಥಿಯ ಬಂಧನ

ಬ್ರಿಟನ್​ನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಭಾರತೀಯ ವಿದ್ಯಾರ್ಥಿಯೊಬ್ಬ ಕುಡಿದ ಮತ್ತಿನಲ್ಲಿದ್ದ ಯುವತಿಯೋರ್ವಳನ್ನು ತನ್ನ ಫ್ಲ್ಯಾಟ್​ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

UK: ಮದ್ಯದ ನಶೆಯಲ್ಲಿದ್ದ ಯುವತಿಯನ್ನು ಫ್ಲ್ಯಾಟ್​ಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದ ಭಾರತೀಯ ವಿದ್ಯಾರ್ಥಿಯ ಬಂಧನ
ವಿಕಲ್Image Credit source: Gulte
Follow us
ನಯನಾ ರಾಜೀವ್
|

Updated on: Jun 18, 2023 | 8:24 AM

ಬ್ರಿಟನ್​ನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಭಾರತೀಯ ವಿದ್ಯಾರ್ಥಿಯೊಬ್ಬ ಕುಡಿದ ಮತ್ತಿನಲ್ಲಿದ್ದ ಯುವತಿಯೋರ್ವಳನ್ನು ತನ್ನ ಫ್ಲ್ಯಾಟ್​ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಿಬಿಸಿ ವರದಿ ಪ್ರಕಾರ ಈ ಭಾರತೀಯ ವಿದ್ಯಾರ್ಥಿಯ ಹೆಸರು ಪ್ರೀತಿ ವಿಕಲ್, ಆತನ ವಯಸ್ಸು 20 ವರ್ಷ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಈ ಆಘಾತಕಾರಿ ಘಟನೆ ಕಾರ್ಡಿಫ್‌ನಿಂದ ನಡೆದಿದೆ. ವಿಕಲ್ ಮದ್ಯದ ನಶೆಯಲ್ಲಿದ್ದ ಯುವತಿಯನ್ನು ಹೊತ್ತುಕೊಂಡು ಎಲ್ಲೋ ಕರೆದುಕೊಂಡು ಹೋಗುತ್ತಿರುವುದು ವಿಡಿಯೋ ದೃಶ್ಯಾವಳಿಯಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಭಾರತೀಯ ವಿದ್ಯಾರ್ಥಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ವರದಿಯಲ್ಲಿ ಹೇಳಲಾಗಿದೆ.

ಹಾಸನ: 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ನಾಲ್ವರು ಅರೆಸ್ಟ್

20ರ ಹರೆಯದ ವಿಕಲ್ ಎಂಬಾತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಪ್ರಕರಣದಲ್ಲಿ ಅವರಿಗೆ ಆರು ವರ್ಷ ಒಂಬತ್ತು ತಿಂಗಳು ಶಿಕ್ಷೆ ವಿಧಿಸಲಾಗಿದೆ.

ಸಂತ್ರಸ್ತ ಯುವತಿಯು ರಾತ್ರಿ ವೇಳೆ ತನ್ನ ಸ್ನೇಹಿತರೊಂದಿಗೆ ಹೊರಗೆ ಹೋದಾಗ ಪ್ರೀತ್ ವಿಕಲ್ ಅವರನ್ನು ಭೇಟಿಯಾಗಿದ್ದಳು ಎಂದು ಹೇಳಿದ್ದಾರೆ.

ಆಕೆ ರಾತ್ರಿ ವೇಳೆ ಪಾರ್ಟಿ ಮುಗಿಸಿ ಮನೆಗೆ ಹೋಗಬೇಕೆಂದು ತೆರಳಿದ್ದಳು, ವಿಕಲ್ ಅವಳನ್ನು ತಡೆದಿದ್ದ ಬಳಿಕ ಆಕೆಯನ್ನು ನಾರ್ತ್ ರೋಡ್ ಏರಿಯಾದಲ್ಲಿರುವ ಫ್ಲ್ಯಾಟ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

ಸಿಸಿಟಿವಿ ದೃಶ್ಯಾವಳಿಯಿಂದ ವಿಕಲ್‌ನನ್ನು ಗುರುತಿಸಲಾಗಿದೆ ಸಿಸಿಟಿವಿ ದೃಶ್ಯಾವಳಿಗಳಿಂದಾಗಿ ಪ್ರೀತ್ ವಿಕಲ್ ಅನ್ನು ಗುರುತಿಸಿ ಬಂಧಿಸಲಾಯಿತು ಎಂದು ಸೌತ್ ವೇಲ್ಸ್ ಪೊಲೀಸರು ತಿಳಿಸಿದ್ದಾರೆ. ಕಾರ್ಡಿಫ್‌ನಲ್ಲಿ ಇಂತಹ ದಾಳಿಗಳು ಅತ್ಯಂತ ಅಸಾಮಾನ್ಯವೆಂದು ಪೊಲೀಸರು ಹೇಳಿದ್ದಾರೆ.

Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ