AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UK: ಮದ್ಯದ ನಶೆಯಲ್ಲಿದ್ದ ಯುವತಿಯನ್ನು ಫ್ಲ್ಯಾಟ್​ಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದ ಭಾರತೀಯ ವಿದ್ಯಾರ್ಥಿಯ ಬಂಧನ

ಬ್ರಿಟನ್​ನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಭಾರತೀಯ ವಿದ್ಯಾರ್ಥಿಯೊಬ್ಬ ಕುಡಿದ ಮತ್ತಿನಲ್ಲಿದ್ದ ಯುವತಿಯೋರ್ವಳನ್ನು ತನ್ನ ಫ್ಲ್ಯಾಟ್​ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

UK: ಮದ್ಯದ ನಶೆಯಲ್ಲಿದ್ದ ಯುವತಿಯನ್ನು ಫ್ಲ್ಯಾಟ್​ಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದ ಭಾರತೀಯ ವಿದ್ಯಾರ್ಥಿಯ ಬಂಧನ
ವಿಕಲ್Image Credit source: Gulte
ನಯನಾ ರಾಜೀವ್
|

Updated on: Jun 18, 2023 | 8:24 AM

Share

ಬ್ರಿಟನ್​ನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಭಾರತೀಯ ವಿದ್ಯಾರ್ಥಿಯೊಬ್ಬ ಕುಡಿದ ಮತ್ತಿನಲ್ಲಿದ್ದ ಯುವತಿಯೋರ್ವಳನ್ನು ತನ್ನ ಫ್ಲ್ಯಾಟ್​ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಿಬಿಸಿ ವರದಿ ಪ್ರಕಾರ ಈ ಭಾರತೀಯ ವಿದ್ಯಾರ್ಥಿಯ ಹೆಸರು ಪ್ರೀತಿ ವಿಕಲ್, ಆತನ ವಯಸ್ಸು 20 ವರ್ಷ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಈ ಆಘಾತಕಾರಿ ಘಟನೆ ಕಾರ್ಡಿಫ್‌ನಿಂದ ನಡೆದಿದೆ. ವಿಕಲ್ ಮದ್ಯದ ನಶೆಯಲ್ಲಿದ್ದ ಯುವತಿಯನ್ನು ಹೊತ್ತುಕೊಂಡು ಎಲ್ಲೋ ಕರೆದುಕೊಂಡು ಹೋಗುತ್ತಿರುವುದು ವಿಡಿಯೋ ದೃಶ್ಯಾವಳಿಯಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಭಾರತೀಯ ವಿದ್ಯಾರ್ಥಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ವರದಿಯಲ್ಲಿ ಹೇಳಲಾಗಿದೆ.

ಹಾಸನ: 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ನಾಲ್ವರು ಅರೆಸ್ಟ್

20ರ ಹರೆಯದ ವಿಕಲ್ ಎಂಬಾತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಪ್ರಕರಣದಲ್ಲಿ ಅವರಿಗೆ ಆರು ವರ್ಷ ಒಂಬತ್ತು ತಿಂಗಳು ಶಿಕ್ಷೆ ವಿಧಿಸಲಾಗಿದೆ.

ಸಂತ್ರಸ್ತ ಯುವತಿಯು ರಾತ್ರಿ ವೇಳೆ ತನ್ನ ಸ್ನೇಹಿತರೊಂದಿಗೆ ಹೊರಗೆ ಹೋದಾಗ ಪ್ರೀತ್ ವಿಕಲ್ ಅವರನ್ನು ಭೇಟಿಯಾಗಿದ್ದಳು ಎಂದು ಹೇಳಿದ್ದಾರೆ.

ಆಕೆ ರಾತ್ರಿ ವೇಳೆ ಪಾರ್ಟಿ ಮುಗಿಸಿ ಮನೆಗೆ ಹೋಗಬೇಕೆಂದು ತೆರಳಿದ್ದಳು, ವಿಕಲ್ ಅವಳನ್ನು ತಡೆದಿದ್ದ ಬಳಿಕ ಆಕೆಯನ್ನು ನಾರ್ತ್ ರೋಡ್ ಏರಿಯಾದಲ್ಲಿರುವ ಫ್ಲ್ಯಾಟ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

ಸಿಸಿಟಿವಿ ದೃಶ್ಯಾವಳಿಯಿಂದ ವಿಕಲ್‌ನನ್ನು ಗುರುತಿಸಲಾಗಿದೆ ಸಿಸಿಟಿವಿ ದೃಶ್ಯಾವಳಿಗಳಿಂದಾಗಿ ಪ್ರೀತ್ ವಿಕಲ್ ಅನ್ನು ಗುರುತಿಸಿ ಬಂಧಿಸಲಾಯಿತು ಎಂದು ಸೌತ್ ವೇಲ್ಸ್ ಪೊಲೀಸರು ತಿಳಿಸಿದ್ದಾರೆ. ಕಾರ್ಡಿಫ್‌ನಲ್ಲಿ ಇಂತಹ ದಾಳಿಗಳು ಅತ್ಯಂತ ಅಸಾಮಾನ್ಯವೆಂದು ಪೊಲೀಸರು ಹೇಳಿದ್ದಾರೆ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು