AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತರಬೇತಿ ನೀಡುವಾಗ ಕೈಗೆ ಬೇಡಿ ಹಾಕಿಕೊಂಡು ಒದ್ದಾಡಿದ ಅಧಿಕಾರಿ.. ಎಲ್ಲಿ?

ತರಬೇತಿ ನೀಡೋ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕೈಗಳಿಗೆ ತಾವೇ ಬೇಡಿ ಹಾಕಿಕೊಂಡುಒದ್ದಾಡಿದ ಪೇಚಿನ ಪ್ರಸಂಗ ನಾರ್ಥಾಂಪ್ಟನ್​ಶೈರ್​ನಲ್ಲಿ ನಡೆದಿದೆ.  ಕೊನೆಗೆ, ಅಧಿಕಾರಿ ಕೈಯಿಂದ ಬೇಡಿ ಬೇರ್ಪಡಿಸಲು ಅಗ್ನಿಶಾಮಕ ದಳ ಸಿಬ್ಬಂದಿ ಸಾಹಸ ಮಾಡಬೇಕಾಗಿ ಬಂತು! ಹೊಸದಾಗಿ ಕೆಲಸಕ್ಕೆ ಸೇರಿದ್ದ ಸಿಬ್ಬಂದಿಗೆ ಬೇಡಿ ಹಾಕುವುದನ್ನು ಹೇಳಿಕೊಡುವ ಸಂದರ್ಭದಲ್ಲಿ ನಾರ್ಥಾಂಪ್ಟನ್​ಶೈರ್​ (Northamptonshire) ಪೊಲೀಸ್ ಸಾರ್ಜೆಂಟ್ ರೆನ್ವಿಕ್ ತಾವೇ ಬೇಡಿ ಹಾಕಿಕೊಂಡಿದ್ದಾರೆ. ಈ ಬಗ್ಗೆ ನಾರ್ತ್​​ಆಂಟ್ಸ್​ಫೈರ್​ (Northantsfire) ಅಗ್ನಿಶಾಮಕ ದಳ ಟ್ವೀಟ್ ಮಾಡಿದೆ. ಬೇಡಿ ಹಾಕಿಕೊಂಡು ಮುಜುಗರಕ್ಕೆ ಒಳಗಾದ ಅಧಿಕಾರಿ ಅಗ್ನಿಶಾಮಕ […]

ತರಬೇತಿ ನೀಡುವಾಗ ಕೈಗೆ ಬೇಡಿ ಹಾಕಿಕೊಂಡು ಒದ್ದಾಡಿದ ಅಧಿಕಾರಿ.. ಎಲ್ಲಿ?
ಆಯೇಷಾ ಬಾನು
| Edited By: |

Updated on: Aug 21, 2020 | 12:14 PM

Share

ತರಬೇತಿ ನೀಡೋ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕೈಗಳಿಗೆ ತಾವೇ ಬೇಡಿ ಹಾಕಿಕೊಂಡುಒದ್ದಾಡಿದ ಪೇಚಿನ ಪ್ರಸಂಗ ನಾರ್ಥಾಂಪ್ಟನ್​ಶೈರ್​ನಲ್ಲಿ ನಡೆದಿದೆ.  ಕೊನೆಗೆ, ಅಧಿಕಾರಿ ಕೈಯಿಂದ ಬೇಡಿ ಬೇರ್ಪಡಿಸಲು ಅಗ್ನಿಶಾಮಕ ದಳ ಸಿಬ್ಬಂದಿ ಸಾಹಸ ಮಾಡಬೇಕಾಗಿ ಬಂತು!

ಹೊಸದಾಗಿ ಕೆಲಸಕ್ಕೆ ಸೇರಿದ್ದ ಸಿಬ್ಬಂದಿಗೆ ಬೇಡಿ ಹಾಕುವುದನ್ನು ಹೇಳಿಕೊಡುವ ಸಂದರ್ಭದಲ್ಲಿ ನಾರ್ಥಾಂಪ್ಟನ್​ಶೈರ್​ (Northamptonshire) ಪೊಲೀಸ್ ಸಾರ್ಜೆಂಟ್ ರೆನ್ವಿಕ್ ತಾವೇ ಬೇಡಿ ಹಾಕಿಕೊಂಡಿದ್ದಾರೆ. ಈ ಬಗ್ಗೆ ನಾರ್ತ್​​ಆಂಟ್ಸ್​ಫೈರ್​ (Northantsfire) ಅಗ್ನಿಶಾಮಕ ದಳ ಟ್ವೀಟ್ ಮಾಡಿದೆ. ಬೇಡಿ ಹಾಕಿಕೊಂಡು ಮುಜುಗರಕ್ಕೆ ಒಳಗಾದ ಅಧಿಕಾರಿ ಅಗ್ನಿಶಾಮಕ ಸಿಬ್ಬಂದಿಗೆ ಧನ್ಯವಾದ ತಿಳಿಸಿದ್ದಾರೆ.

ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ