AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತರಬೇತಿ ನೀಡುವಾಗ ಕೈಗೆ ಬೇಡಿ ಹಾಕಿಕೊಂಡು ಒದ್ದಾಡಿದ ಅಧಿಕಾರಿ.. ಎಲ್ಲಿ?

ತರಬೇತಿ ನೀಡೋ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕೈಗಳಿಗೆ ತಾವೇ ಬೇಡಿ ಹಾಕಿಕೊಂಡುಒದ್ದಾಡಿದ ಪೇಚಿನ ಪ್ರಸಂಗ ನಾರ್ಥಾಂಪ್ಟನ್​ಶೈರ್​ನಲ್ಲಿ ನಡೆದಿದೆ.  ಕೊನೆಗೆ, ಅಧಿಕಾರಿ ಕೈಯಿಂದ ಬೇಡಿ ಬೇರ್ಪಡಿಸಲು ಅಗ್ನಿಶಾಮಕ ದಳ ಸಿಬ್ಬಂದಿ ಸಾಹಸ ಮಾಡಬೇಕಾಗಿ ಬಂತು! ಹೊಸದಾಗಿ ಕೆಲಸಕ್ಕೆ ಸೇರಿದ್ದ ಸಿಬ್ಬಂದಿಗೆ ಬೇಡಿ ಹಾಕುವುದನ್ನು ಹೇಳಿಕೊಡುವ ಸಂದರ್ಭದಲ್ಲಿ ನಾರ್ಥಾಂಪ್ಟನ್​ಶೈರ್​ (Northamptonshire) ಪೊಲೀಸ್ ಸಾರ್ಜೆಂಟ್ ರೆನ್ವಿಕ್ ತಾವೇ ಬೇಡಿ ಹಾಕಿಕೊಂಡಿದ್ದಾರೆ. ಈ ಬಗ್ಗೆ ನಾರ್ತ್​​ಆಂಟ್ಸ್​ಫೈರ್​ (Northantsfire) ಅಗ್ನಿಶಾಮಕ ದಳ ಟ್ವೀಟ್ ಮಾಡಿದೆ. ಬೇಡಿ ಹಾಕಿಕೊಂಡು ಮುಜುಗರಕ್ಕೆ ಒಳಗಾದ ಅಧಿಕಾರಿ ಅಗ್ನಿಶಾಮಕ […]

ತರಬೇತಿ ನೀಡುವಾಗ ಕೈಗೆ ಬೇಡಿ ಹಾಕಿಕೊಂಡು ಒದ್ದಾಡಿದ ಅಧಿಕಾರಿ.. ಎಲ್ಲಿ?
ಆಯೇಷಾ ಬಾನು
| Edited By: |

Updated on: Aug 21, 2020 | 12:14 PM

Share

ತರಬೇತಿ ನೀಡೋ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕೈಗಳಿಗೆ ತಾವೇ ಬೇಡಿ ಹಾಕಿಕೊಂಡುಒದ್ದಾಡಿದ ಪೇಚಿನ ಪ್ರಸಂಗ ನಾರ್ಥಾಂಪ್ಟನ್​ಶೈರ್​ನಲ್ಲಿ ನಡೆದಿದೆ.  ಕೊನೆಗೆ, ಅಧಿಕಾರಿ ಕೈಯಿಂದ ಬೇಡಿ ಬೇರ್ಪಡಿಸಲು ಅಗ್ನಿಶಾಮಕ ದಳ ಸಿಬ್ಬಂದಿ ಸಾಹಸ ಮಾಡಬೇಕಾಗಿ ಬಂತು!

ಹೊಸದಾಗಿ ಕೆಲಸಕ್ಕೆ ಸೇರಿದ್ದ ಸಿಬ್ಬಂದಿಗೆ ಬೇಡಿ ಹಾಕುವುದನ್ನು ಹೇಳಿಕೊಡುವ ಸಂದರ್ಭದಲ್ಲಿ ನಾರ್ಥಾಂಪ್ಟನ್​ಶೈರ್​ (Northamptonshire) ಪೊಲೀಸ್ ಸಾರ್ಜೆಂಟ್ ರೆನ್ವಿಕ್ ತಾವೇ ಬೇಡಿ ಹಾಕಿಕೊಂಡಿದ್ದಾರೆ. ಈ ಬಗ್ಗೆ ನಾರ್ತ್​​ಆಂಟ್ಸ್​ಫೈರ್​ (Northantsfire) ಅಗ್ನಿಶಾಮಕ ದಳ ಟ್ವೀಟ್ ಮಾಡಿದೆ. ಬೇಡಿ ಹಾಕಿಕೊಂಡು ಮುಜುಗರಕ್ಕೆ ಒಳಗಾದ ಅಧಿಕಾರಿ ಅಗ್ನಿಶಾಮಕ ಸಿಬ್ಬಂದಿಗೆ ಧನ್ಯವಾದ ತಿಳಿಸಿದ್ದಾರೆ.

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್