AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತರಬೇತಿ ನೀಡುವಾಗ ಕೈಗೆ ಬೇಡಿ ಹಾಕಿಕೊಂಡು ಒದ್ದಾಡಿದ ಅಧಿಕಾರಿ.. ಎಲ್ಲಿ?

ತರಬೇತಿ ನೀಡೋ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕೈಗಳಿಗೆ ತಾವೇ ಬೇಡಿ ಹಾಕಿಕೊಂಡುಒದ್ದಾಡಿದ ಪೇಚಿನ ಪ್ರಸಂಗ ನಾರ್ಥಾಂಪ್ಟನ್​ಶೈರ್​ನಲ್ಲಿ ನಡೆದಿದೆ.  ಕೊನೆಗೆ, ಅಧಿಕಾರಿ ಕೈಯಿಂದ ಬೇಡಿ ಬೇರ್ಪಡಿಸಲು ಅಗ್ನಿಶಾಮಕ ದಳ ಸಿಬ್ಬಂದಿ ಸಾಹಸ ಮಾಡಬೇಕಾಗಿ ಬಂತು! ಹೊಸದಾಗಿ ಕೆಲಸಕ್ಕೆ ಸೇರಿದ್ದ ಸಿಬ್ಬಂದಿಗೆ ಬೇಡಿ ಹಾಕುವುದನ್ನು ಹೇಳಿಕೊಡುವ ಸಂದರ್ಭದಲ್ಲಿ ನಾರ್ಥಾಂಪ್ಟನ್​ಶೈರ್​ (Northamptonshire) ಪೊಲೀಸ್ ಸಾರ್ಜೆಂಟ್ ರೆನ್ವಿಕ್ ತಾವೇ ಬೇಡಿ ಹಾಕಿಕೊಂಡಿದ್ದಾರೆ. ಈ ಬಗ್ಗೆ ನಾರ್ತ್​​ಆಂಟ್ಸ್​ಫೈರ್​ (Northantsfire) ಅಗ್ನಿಶಾಮಕ ದಳ ಟ್ವೀಟ್ ಮಾಡಿದೆ. ಬೇಡಿ ಹಾಕಿಕೊಂಡು ಮುಜುಗರಕ್ಕೆ ಒಳಗಾದ ಅಧಿಕಾರಿ ಅಗ್ನಿಶಾಮಕ […]

ತರಬೇತಿ ನೀಡುವಾಗ ಕೈಗೆ ಬೇಡಿ ಹಾಕಿಕೊಂಡು ಒದ್ದಾಡಿದ ಅಧಿಕಾರಿ.. ಎಲ್ಲಿ?
ಆಯೇಷಾ ಬಾನು
| Edited By: |

Updated on: Aug 21, 2020 | 12:14 PM

Share

ತರಬೇತಿ ನೀಡೋ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕೈಗಳಿಗೆ ತಾವೇ ಬೇಡಿ ಹಾಕಿಕೊಂಡುಒದ್ದಾಡಿದ ಪೇಚಿನ ಪ್ರಸಂಗ ನಾರ್ಥಾಂಪ್ಟನ್​ಶೈರ್​ನಲ್ಲಿ ನಡೆದಿದೆ.  ಕೊನೆಗೆ, ಅಧಿಕಾರಿ ಕೈಯಿಂದ ಬೇಡಿ ಬೇರ್ಪಡಿಸಲು ಅಗ್ನಿಶಾಮಕ ದಳ ಸಿಬ್ಬಂದಿ ಸಾಹಸ ಮಾಡಬೇಕಾಗಿ ಬಂತು!

ಹೊಸದಾಗಿ ಕೆಲಸಕ್ಕೆ ಸೇರಿದ್ದ ಸಿಬ್ಬಂದಿಗೆ ಬೇಡಿ ಹಾಕುವುದನ್ನು ಹೇಳಿಕೊಡುವ ಸಂದರ್ಭದಲ್ಲಿ ನಾರ್ಥಾಂಪ್ಟನ್​ಶೈರ್​ (Northamptonshire) ಪೊಲೀಸ್ ಸಾರ್ಜೆಂಟ್ ರೆನ್ವಿಕ್ ತಾವೇ ಬೇಡಿ ಹಾಕಿಕೊಂಡಿದ್ದಾರೆ. ಈ ಬಗ್ಗೆ ನಾರ್ತ್​​ಆಂಟ್ಸ್​ಫೈರ್​ (Northantsfire) ಅಗ್ನಿಶಾಮಕ ದಳ ಟ್ವೀಟ್ ಮಾಡಿದೆ. ಬೇಡಿ ಹಾಕಿಕೊಂಡು ಮುಜುಗರಕ್ಕೆ ಒಳಗಾದ ಅಧಿಕಾರಿ ಅಗ್ನಿಶಾಮಕ ಸಿಬ್ಬಂದಿಗೆ ಧನ್ಯವಾದ ತಿಳಿಸಿದ್ದಾರೆ.

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ