AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತರಬೇತಿ ನೀಡುವಾಗ ಕೈಗೆ ಬೇಡಿ ಹಾಕಿಕೊಂಡು ಒದ್ದಾಡಿದ ಅಧಿಕಾರಿ.. ಎಲ್ಲಿ?

ತರಬೇತಿ ನೀಡೋ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕೈಗಳಿಗೆ ತಾವೇ ಬೇಡಿ ಹಾಕಿಕೊಂಡುಒದ್ದಾಡಿದ ಪೇಚಿನ ಪ್ರಸಂಗ ನಾರ್ಥಾಂಪ್ಟನ್​ಶೈರ್​ನಲ್ಲಿ ನಡೆದಿದೆ.  ಕೊನೆಗೆ, ಅಧಿಕಾರಿ ಕೈಯಿಂದ ಬೇಡಿ ಬೇರ್ಪಡಿಸಲು ಅಗ್ನಿಶಾಮಕ ದಳ ಸಿಬ್ಬಂದಿ ಸಾಹಸ ಮಾಡಬೇಕಾಗಿ ಬಂತು! ಹೊಸದಾಗಿ ಕೆಲಸಕ್ಕೆ ಸೇರಿದ್ದ ಸಿಬ್ಬಂದಿಗೆ ಬೇಡಿ ಹಾಕುವುದನ್ನು ಹೇಳಿಕೊಡುವ ಸಂದರ್ಭದಲ್ಲಿ ನಾರ್ಥಾಂಪ್ಟನ್​ಶೈರ್​ (Northamptonshire) ಪೊಲೀಸ್ ಸಾರ್ಜೆಂಟ್ ರೆನ್ವಿಕ್ ತಾವೇ ಬೇಡಿ ಹಾಕಿಕೊಂಡಿದ್ದಾರೆ. ಈ ಬಗ್ಗೆ ನಾರ್ತ್​​ಆಂಟ್ಸ್​ಫೈರ್​ (Northantsfire) ಅಗ್ನಿಶಾಮಕ ದಳ ಟ್ವೀಟ್ ಮಾಡಿದೆ. ಬೇಡಿ ಹಾಕಿಕೊಂಡು ಮುಜುಗರಕ್ಕೆ ಒಳಗಾದ ಅಧಿಕಾರಿ ಅಗ್ನಿಶಾಮಕ […]

ತರಬೇತಿ ನೀಡುವಾಗ ಕೈಗೆ ಬೇಡಿ ಹಾಕಿಕೊಂಡು ಒದ್ದಾಡಿದ ಅಧಿಕಾರಿ.. ಎಲ್ಲಿ?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Aug 21, 2020 | 12:14 PM

Share

ತರಬೇತಿ ನೀಡೋ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಕೈಗಳಿಗೆ ತಾವೇ ಬೇಡಿ ಹಾಕಿಕೊಂಡುಒದ್ದಾಡಿದ ಪೇಚಿನ ಪ್ರಸಂಗ ನಾರ್ಥಾಂಪ್ಟನ್​ಶೈರ್​ನಲ್ಲಿ ನಡೆದಿದೆ.  ಕೊನೆಗೆ, ಅಧಿಕಾರಿ ಕೈಯಿಂದ ಬೇಡಿ ಬೇರ್ಪಡಿಸಲು ಅಗ್ನಿಶಾಮಕ ದಳ ಸಿಬ್ಬಂದಿ ಸಾಹಸ ಮಾಡಬೇಕಾಗಿ ಬಂತು!

ಹೊಸದಾಗಿ ಕೆಲಸಕ್ಕೆ ಸೇರಿದ್ದ ಸಿಬ್ಬಂದಿಗೆ ಬೇಡಿ ಹಾಕುವುದನ್ನು ಹೇಳಿಕೊಡುವ ಸಂದರ್ಭದಲ್ಲಿ ನಾರ್ಥಾಂಪ್ಟನ್​ಶೈರ್​ (Northamptonshire) ಪೊಲೀಸ್ ಸಾರ್ಜೆಂಟ್ ರೆನ್ವಿಕ್ ತಾವೇ ಬೇಡಿ ಹಾಕಿಕೊಂಡಿದ್ದಾರೆ. ಈ ಬಗ್ಗೆ ನಾರ್ತ್​​ಆಂಟ್ಸ್​ಫೈರ್​ (Northantsfire) ಅಗ್ನಿಶಾಮಕ ದಳ ಟ್ವೀಟ್ ಮಾಡಿದೆ. ಬೇಡಿ ಹಾಕಿಕೊಂಡು ಮುಜುಗರಕ್ಕೆ ಒಳಗಾದ ಅಧಿಕಾರಿ ಅಗ್ನಿಶಾಮಕ ಸಿಬ್ಬಂದಿಗೆ ಧನ್ಯವಾದ ತಿಳಿಸಿದ್ದಾರೆ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ