AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಸೋಮವಾರದಿಂದ.. ಬ್ರಿಟನ್​ ತಲುಪುವ ಎಲ್ಲಾ ಟ್ರಾವೆಲ್​ ಕಾರಿಡಾರ್​ ಬಂದ್​

ಕೊರೊನಾ ಕಾಲದಲ್ಲಿ ಬ್ರಿಟನ್​ ತಲುಪಲು ನಿಗದಿಪಡಿಸಲಾಗಿದ್ದ ಎಲ್ಲಾ ಟ್ರಾವೆಲ್​ ಕಾರಿಡಾರ್​ಗಳನ್ನು ಮುಂದಿನ ಸೋಮವಾರದಿಂದ ಬಂದ್​ ಮಾಡಲಾಗುವುದು ಎಂದು ಅಲ್ಲಿನ ಸರ್ಕಾರ ಮಾಹಿತಿ ನೀಡಿದೆ. ಕೊರೊನಾ ಮಹಾಮಾರಿಯ ವಿವಿಧ ಪ್ರಭೇದಗಳು ವಿಶ್ವದೆಲ್ಲೆಡೆ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಇಂಗ್ಲೆಂಡ್​ ಪ್ರಧಾನಿ ಬೋರಿಸ್​ ಜಾನ್ಸನ್​ ಮಾಹಿತಿ ನೀಡಿದ್ದಾರೆ.

ಮುಂದಿನ ಸೋಮವಾರದಿಂದ.. ಬ್ರಿಟನ್​ ತಲುಪುವ ಎಲ್ಲಾ ಟ್ರಾವೆಲ್​ ಕಾರಿಡಾರ್​ ಬಂದ್​
ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್‌
KUSHAL V
|

Updated on: Jan 16, 2021 | 12:01 AM

Share

ಕೊರೊನಾ ಕಾಲದಲ್ಲಿ ಬ್ರಿಟನ್​ ತಲುಪಲು ನಿಗದಿಪಡಿಸಲಾಗಿದ್ದ ಎಲ್ಲಾ ಟ್ರಾವೆಲ್​ ಕಾರಿಡಾರ್​ಗಳನ್ನು ಮುಂದಿನ ಸೋಮವಾರದಿಂದ ಬಂದ್​ ಮಾಡಲಾಗುವುದು ಎಂದು ಅಲ್ಲಿನ ಸರ್ಕಾರ ಮಾಹಿತಿ ನೀಡಿದೆ. ಕೊರೊನಾ ಮಹಾಮಾರಿಯ ವಿವಿಧ ಪ್ರಭೇದಗಳು ವಿಶ್ವದೆಲ್ಲೆಡೆ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಇಂಗ್ಲೆಂಡ್​ ಪ್ರಧಾನಿ ಬೋರಿಸ್​ ಜಾನ್ಸನ್​ ಮಾಹಿತಿ ನೀಡಿದ್ದಾರೆ.

ಇದೀಗ, ವಿದೇಶದಿಂದ ಬ್ರಿಟನ್​ಗೆ ಆಗಮಿಸಲು ಇಚ್ಛಿಸುವವರು ವಿಮಾನ ಹತ್ತುವ ಮುನ್ನ ನೆಗೆಟಿವ್​ ಕೊವಿಡ್ ವರದಿ ನೀಡಬೇಕು ಎಂಬ ನಿಯಮವನ್ನು ಜಾರಿಮಾಡಲಾಗಿದೆ. ಈ ಹೊಸ ನಿಯಮಗಳು ಫೆಬ್ರವರಿ 15ರವರೆಗೆ ಜಾರಿಯಲ್ಲಿ ಇರಲಿದೆ ಎಂದು ಬ್ರಿಟನ್​ ಪ್ರಧಾನಿ ಜಾನ್ಸನ್​ ತಿಳಿಸಿದ್ದಾರೆ. ಜೊತೆಗೆ ಇದೀಗ, ಇಂಗ್ಲೆಂಡ್​ಗೆ ಆಗಮಿಸುವವರು ಕಡ್ಡಾಯವಾಗಿ 10 ದಿನ ಸಾಂಸ್ಥಿಕ ಕ್ವಾರಂಟೈನ್​ಗೆ ಒಳಪಡಬೇಕು ಎಂದು ಹೇಳಲಾಗಿದೆ.

ಏನಿದು ಟ್ರಾವೆಲ್​ ಕಾರಿಡಾರ್​? ಕಳೆದ ಕೆಲವು ತಿಂಗಳಿಂದ ಅತಿ ಕಡಿಮೆ ಕೊರೊನಾ ಪ್ರಕರಣಗಳು ವರದಿಯಾಗುತ್ತಿದ್ದ ದೇಶಗಳಿಂದ ಇಂಗ್ಲೆಂಡ್​ಗೆ ಆಗಮಿಸುವವರಿಗೆ ಕ್ವಾರಂಟೈನ್​ ನಿಯಮವನ್ನು ರದ್ದುಪಡಿಸಿ ಬ್ರಿಟನ್​ ಸರ್ಕಾರ ಈ ಟ್ರಾವೆಲ್​ ಕಾರಿಡಾರ್​ ಎಂಬ ಯೋಜನೆಯನ್ನು ಜಾರಿಮಾಡಿತ್ತು. ಆದರೆ ಇದೀಗ, ಈ ಯೋಜನೆಯನ್ನು ಇಂಗ್ಲೆಂಡ್​ ಸರ್ಕಾರ ವಾಪಸ್​ ಪಡೆದಿದೆ.

ಕೊವಿಡ್​-19ಗೆ ರಾಜ್ಯದಲ್ಲಿಂದು ಮೂರು ಬಲಿ, 708 ಹೊಸ ಸೋಂಕಿತರು

Follow Us
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ