AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಸೋಮವಾರದಿಂದ.. ಬ್ರಿಟನ್​ ತಲುಪುವ ಎಲ್ಲಾ ಟ್ರಾವೆಲ್​ ಕಾರಿಡಾರ್​ ಬಂದ್​

ಕೊರೊನಾ ಕಾಲದಲ್ಲಿ ಬ್ರಿಟನ್​ ತಲುಪಲು ನಿಗದಿಪಡಿಸಲಾಗಿದ್ದ ಎಲ್ಲಾ ಟ್ರಾವೆಲ್​ ಕಾರಿಡಾರ್​ಗಳನ್ನು ಮುಂದಿನ ಸೋಮವಾರದಿಂದ ಬಂದ್​ ಮಾಡಲಾಗುವುದು ಎಂದು ಅಲ್ಲಿನ ಸರ್ಕಾರ ಮಾಹಿತಿ ನೀಡಿದೆ. ಕೊರೊನಾ ಮಹಾಮಾರಿಯ ವಿವಿಧ ಪ್ರಭೇದಗಳು ವಿಶ್ವದೆಲ್ಲೆಡೆ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಇಂಗ್ಲೆಂಡ್​ ಪ್ರಧಾನಿ ಬೋರಿಸ್​ ಜಾನ್ಸನ್​ ಮಾಹಿತಿ ನೀಡಿದ್ದಾರೆ.

ಮುಂದಿನ ಸೋಮವಾರದಿಂದ.. ಬ್ರಿಟನ್​ ತಲುಪುವ ಎಲ್ಲಾ ಟ್ರಾವೆಲ್​ ಕಾರಿಡಾರ್​ ಬಂದ್​
ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್‌
KUSHAL V
|

Updated on: Jan 16, 2021 | 12:01 AM

Share

ಕೊರೊನಾ ಕಾಲದಲ್ಲಿ ಬ್ರಿಟನ್​ ತಲುಪಲು ನಿಗದಿಪಡಿಸಲಾಗಿದ್ದ ಎಲ್ಲಾ ಟ್ರಾವೆಲ್​ ಕಾರಿಡಾರ್​ಗಳನ್ನು ಮುಂದಿನ ಸೋಮವಾರದಿಂದ ಬಂದ್​ ಮಾಡಲಾಗುವುದು ಎಂದು ಅಲ್ಲಿನ ಸರ್ಕಾರ ಮಾಹಿತಿ ನೀಡಿದೆ. ಕೊರೊನಾ ಮಹಾಮಾರಿಯ ವಿವಿಧ ಪ್ರಭೇದಗಳು ವಿಶ್ವದೆಲ್ಲೆಡೆ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಇಂಗ್ಲೆಂಡ್​ ಪ್ರಧಾನಿ ಬೋರಿಸ್​ ಜಾನ್ಸನ್​ ಮಾಹಿತಿ ನೀಡಿದ್ದಾರೆ.

ಇದೀಗ, ವಿದೇಶದಿಂದ ಬ್ರಿಟನ್​ಗೆ ಆಗಮಿಸಲು ಇಚ್ಛಿಸುವವರು ವಿಮಾನ ಹತ್ತುವ ಮುನ್ನ ನೆಗೆಟಿವ್​ ಕೊವಿಡ್ ವರದಿ ನೀಡಬೇಕು ಎಂಬ ನಿಯಮವನ್ನು ಜಾರಿಮಾಡಲಾಗಿದೆ. ಈ ಹೊಸ ನಿಯಮಗಳು ಫೆಬ್ರವರಿ 15ರವರೆಗೆ ಜಾರಿಯಲ್ಲಿ ಇರಲಿದೆ ಎಂದು ಬ್ರಿಟನ್​ ಪ್ರಧಾನಿ ಜಾನ್ಸನ್​ ತಿಳಿಸಿದ್ದಾರೆ. ಜೊತೆಗೆ ಇದೀಗ, ಇಂಗ್ಲೆಂಡ್​ಗೆ ಆಗಮಿಸುವವರು ಕಡ್ಡಾಯವಾಗಿ 10 ದಿನ ಸಾಂಸ್ಥಿಕ ಕ್ವಾರಂಟೈನ್​ಗೆ ಒಳಪಡಬೇಕು ಎಂದು ಹೇಳಲಾಗಿದೆ.

ಏನಿದು ಟ್ರಾವೆಲ್​ ಕಾರಿಡಾರ್​? ಕಳೆದ ಕೆಲವು ತಿಂಗಳಿಂದ ಅತಿ ಕಡಿಮೆ ಕೊರೊನಾ ಪ್ರಕರಣಗಳು ವರದಿಯಾಗುತ್ತಿದ್ದ ದೇಶಗಳಿಂದ ಇಂಗ್ಲೆಂಡ್​ಗೆ ಆಗಮಿಸುವವರಿಗೆ ಕ್ವಾರಂಟೈನ್​ ನಿಯಮವನ್ನು ರದ್ದುಪಡಿಸಿ ಬ್ರಿಟನ್​ ಸರ್ಕಾರ ಈ ಟ್ರಾವೆಲ್​ ಕಾರಿಡಾರ್​ ಎಂಬ ಯೋಜನೆಯನ್ನು ಜಾರಿಮಾಡಿತ್ತು. ಆದರೆ ಇದೀಗ, ಈ ಯೋಜನೆಯನ್ನು ಇಂಗ್ಲೆಂಡ್​ ಸರ್ಕಾರ ವಾಪಸ್​ ಪಡೆದಿದೆ.

ಕೊವಿಡ್​-19ಗೆ ರಾಜ್ಯದಲ್ಲಿಂದು ಮೂರು ಬಲಿ, 708 ಹೊಸ ಸೋಂಕಿತರು

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ