AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಸೋಮವಾರದಿಂದ.. ಬ್ರಿಟನ್​ ತಲುಪುವ ಎಲ್ಲಾ ಟ್ರಾವೆಲ್​ ಕಾರಿಡಾರ್​ ಬಂದ್​

ಕೊರೊನಾ ಕಾಲದಲ್ಲಿ ಬ್ರಿಟನ್​ ತಲುಪಲು ನಿಗದಿಪಡಿಸಲಾಗಿದ್ದ ಎಲ್ಲಾ ಟ್ರಾವೆಲ್​ ಕಾರಿಡಾರ್​ಗಳನ್ನು ಮುಂದಿನ ಸೋಮವಾರದಿಂದ ಬಂದ್​ ಮಾಡಲಾಗುವುದು ಎಂದು ಅಲ್ಲಿನ ಸರ್ಕಾರ ಮಾಹಿತಿ ನೀಡಿದೆ. ಕೊರೊನಾ ಮಹಾಮಾರಿಯ ವಿವಿಧ ಪ್ರಭೇದಗಳು ವಿಶ್ವದೆಲ್ಲೆಡೆ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಇಂಗ್ಲೆಂಡ್​ ಪ್ರಧಾನಿ ಬೋರಿಸ್​ ಜಾನ್ಸನ್​ ಮಾಹಿತಿ ನೀಡಿದ್ದಾರೆ.

ಮುಂದಿನ ಸೋಮವಾರದಿಂದ.. ಬ್ರಿಟನ್​ ತಲುಪುವ ಎಲ್ಲಾ ಟ್ರಾವೆಲ್​ ಕಾರಿಡಾರ್​ ಬಂದ್​
ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್‌
KUSHAL V
|

Updated on: Jan 16, 2021 | 12:01 AM

Share

ಕೊರೊನಾ ಕಾಲದಲ್ಲಿ ಬ್ರಿಟನ್​ ತಲುಪಲು ನಿಗದಿಪಡಿಸಲಾಗಿದ್ದ ಎಲ್ಲಾ ಟ್ರಾವೆಲ್​ ಕಾರಿಡಾರ್​ಗಳನ್ನು ಮುಂದಿನ ಸೋಮವಾರದಿಂದ ಬಂದ್​ ಮಾಡಲಾಗುವುದು ಎಂದು ಅಲ್ಲಿನ ಸರ್ಕಾರ ಮಾಹಿತಿ ನೀಡಿದೆ. ಕೊರೊನಾ ಮಹಾಮಾರಿಯ ವಿವಿಧ ಪ್ರಭೇದಗಳು ವಿಶ್ವದೆಲ್ಲೆಡೆ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಇಂಗ್ಲೆಂಡ್​ ಪ್ರಧಾನಿ ಬೋರಿಸ್​ ಜಾನ್ಸನ್​ ಮಾಹಿತಿ ನೀಡಿದ್ದಾರೆ.

ಇದೀಗ, ವಿದೇಶದಿಂದ ಬ್ರಿಟನ್​ಗೆ ಆಗಮಿಸಲು ಇಚ್ಛಿಸುವವರು ವಿಮಾನ ಹತ್ತುವ ಮುನ್ನ ನೆಗೆಟಿವ್​ ಕೊವಿಡ್ ವರದಿ ನೀಡಬೇಕು ಎಂಬ ನಿಯಮವನ್ನು ಜಾರಿಮಾಡಲಾಗಿದೆ. ಈ ಹೊಸ ನಿಯಮಗಳು ಫೆಬ್ರವರಿ 15ರವರೆಗೆ ಜಾರಿಯಲ್ಲಿ ಇರಲಿದೆ ಎಂದು ಬ್ರಿಟನ್​ ಪ್ರಧಾನಿ ಜಾನ್ಸನ್​ ತಿಳಿಸಿದ್ದಾರೆ. ಜೊತೆಗೆ ಇದೀಗ, ಇಂಗ್ಲೆಂಡ್​ಗೆ ಆಗಮಿಸುವವರು ಕಡ್ಡಾಯವಾಗಿ 10 ದಿನ ಸಾಂಸ್ಥಿಕ ಕ್ವಾರಂಟೈನ್​ಗೆ ಒಳಪಡಬೇಕು ಎಂದು ಹೇಳಲಾಗಿದೆ.

ಏನಿದು ಟ್ರಾವೆಲ್​ ಕಾರಿಡಾರ್​? ಕಳೆದ ಕೆಲವು ತಿಂಗಳಿಂದ ಅತಿ ಕಡಿಮೆ ಕೊರೊನಾ ಪ್ರಕರಣಗಳು ವರದಿಯಾಗುತ್ತಿದ್ದ ದೇಶಗಳಿಂದ ಇಂಗ್ಲೆಂಡ್​ಗೆ ಆಗಮಿಸುವವರಿಗೆ ಕ್ವಾರಂಟೈನ್​ ನಿಯಮವನ್ನು ರದ್ದುಪಡಿಸಿ ಬ್ರಿಟನ್​ ಸರ್ಕಾರ ಈ ಟ್ರಾವೆಲ್​ ಕಾರಿಡಾರ್​ ಎಂಬ ಯೋಜನೆಯನ್ನು ಜಾರಿಮಾಡಿತ್ತು. ಆದರೆ ಇದೀಗ, ಈ ಯೋಜನೆಯನ್ನು ಇಂಗ್ಲೆಂಡ್​ ಸರ್ಕಾರ ವಾಪಸ್​ ಪಡೆದಿದೆ.

ಕೊವಿಡ್​-19ಗೆ ರಾಜ್ಯದಲ್ಲಿಂದು ಮೂರು ಬಲಿ, 708 ಹೊಸ ಸೋಂಕಿತರು

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್