AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಸೋಮವಾರದಿಂದ.. ಬ್ರಿಟನ್​ ತಲುಪುವ ಎಲ್ಲಾ ಟ್ರಾವೆಲ್​ ಕಾರಿಡಾರ್​ ಬಂದ್​

ಕೊರೊನಾ ಕಾಲದಲ್ಲಿ ಬ್ರಿಟನ್​ ತಲುಪಲು ನಿಗದಿಪಡಿಸಲಾಗಿದ್ದ ಎಲ್ಲಾ ಟ್ರಾವೆಲ್​ ಕಾರಿಡಾರ್​ಗಳನ್ನು ಮುಂದಿನ ಸೋಮವಾರದಿಂದ ಬಂದ್​ ಮಾಡಲಾಗುವುದು ಎಂದು ಅಲ್ಲಿನ ಸರ್ಕಾರ ಮಾಹಿತಿ ನೀಡಿದೆ. ಕೊರೊನಾ ಮಹಾಮಾರಿಯ ವಿವಿಧ ಪ್ರಭೇದಗಳು ವಿಶ್ವದೆಲ್ಲೆಡೆ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಇಂಗ್ಲೆಂಡ್​ ಪ್ರಧಾನಿ ಬೋರಿಸ್​ ಜಾನ್ಸನ್​ ಮಾಹಿತಿ ನೀಡಿದ್ದಾರೆ.

ಮುಂದಿನ ಸೋಮವಾರದಿಂದ.. ಬ್ರಿಟನ್​ ತಲುಪುವ ಎಲ್ಲಾ ಟ್ರಾವೆಲ್​ ಕಾರಿಡಾರ್​ ಬಂದ್​
ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್‌
KUSHAL V
|

Updated on: Jan 16, 2021 | 12:01 AM

Share

ಕೊರೊನಾ ಕಾಲದಲ್ಲಿ ಬ್ರಿಟನ್​ ತಲುಪಲು ನಿಗದಿಪಡಿಸಲಾಗಿದ್ದ ಎಲ್ಲಾ ಟ್ರಾವೆಲ್​ ಕಾರಿಡಾರ್​ಗಳನ್ನು ಮುಂದಿನ ಸೋಮವಾರದಿಂದ ಬಂದ್​ ಮಾಡಲಾಗುವುದು ಎಂದು ಅಲ್ಲಿನ ಸರ್ಕಾರ ಮಾಹಿತಿ ನೀಡಿದೆ. ಕೊರೊನಾ ಮಹಾಮಾರಿಯ ವಿವಿಧ ಪ್ರಭೇದಗಳು ವಿಶ್ವದೆಲ್ಲೆಡೆ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಇಂಗ್ಲೆಂಡ್​ ಪ್ರಧಾನಿ ಬೋರಿಸ್​ ಜಾನ್ಸನ್​ ಮಾಹಿತಿ ನೀಡಿದ್ದಾರೆ.

ಇದೀಗ, ವಿದೇಶದಿಂದ ಬ್ರಿಟನ್​ಗೆ ಆಗಮಿಸಲು ಇಚ್ಛಿಸುವವರು ವಿಮಾನ ಹತ್ತುವ ಮುನ್ನ ನೆಗೆಟಿವ್​ ಕೊವಿಡ್ ವರದಿ ನೀಡಬೇಕು ಎಂಬ ನಿಯಮವನ್ನು ಜಾರಿಮಾಡಲಾಗಿದೆ. ಈ ಹೊಸ ನಿಯಮಗಳು ಫೆಬ್ರವರಿ 15ರವರೆಗೆ ಜಾರಿಯಲ್ಲಿ ಇರಲಿದೆ ಎಂದು ಬ್ರಿಟನ್​ ಪ್ರಧಾನಿ ಜಾನ್ಸನ್​ ತಿಳಿಸಿದ್ದಾರೆ. ಜೊತೆಗೆ ಇದೀಗ, ಇಂಗ್ಲೆಂಡ್​ಗೆ ಆಗಮಿಸುವವರು ಕಡ್ಡಾಯವಾಗಿ 10 ದಿನ ಸಾಂಸ್ಥಿಕ ಕ್ವಾರಂಟೈನ್​ಗೆ ಒಳಪಡಬೇಕು ಎಂದು ಹೇಳಲಾಗಿದೆ.

ಏನಿದು ಟ್ರಾವೆಲ್​ ಕಾರಿಡಾರ್​? ಕಳೆದ ಕೆಲವು ತಿಂಗಳಿಂದ ಅತಿ ಕಡಿಮೆ ಕೊರೊನಾ ಪ್ರಕರಣಗಳು ವರದಿಯಾಗುತ್ತಿದ್ದ ದೇಶಗಳಿಂದ ಇಂಗ್ಲೆಂಡ್​ಗೆ ಆಗಮಿಸುವವರಿಗೆ ಕ್ವಾರಂಟೈನ್​ ನಿಯಮವನ್ನು ರದ್ದುಪಡಿಸಿ ಬ್ರಿಟನ್​ ಸರ್ಕಾರ ಈ ಟ್ರಾವೆಲ್​ ಕಾರಿಡಾರ್​ ಎಂಬ ಯೋಜನೆಯನ್ನು ಜಾರಿಮಾಡಿತ್ತು. ಆದರೆ ಇದೀಗ, ಈ ಯೋಜನೆಯನ್ನು ಇಂಗ್ಲೆಂಡ್​ ಸರ್ಕಾರ ವಾಪಸ್​ ಪಡೆದಿದೆ.

ಕೊವಿಡ್​-19ಗೆ ರಾಜ್ಯದಲ್ಲಿಂದು ಮೂರು ಬಲಿ, 708 ಹೊಸ ಸೋಂಕಿತರು

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!