AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಸೋಮವಾರದಿಂದ.. ಬ್ರಿಟನ್​ ತಲುಪುವ ಎಲ್ಲಾ ಟ್ರಾವೆಲ್​ ಕಾರಿಡಾರ್​ ಬಂದ್​

ಕೊರೊನಾ ಕಾಲದಲ್ಲಿ ಬ್ರಿಟನ್​ ತಲುಪಲು ನಿಗದಿಪಡಿಸಲಾಗಿದ್ದ ಎಲ್ಲಾ ಟ್ರಾವೆಲ್​ ಕಾರಿಡಾರ್​ಗಳನ್ನು ಮುಂದಿನ ಸೋಮವಾರದಿಂದ ಬಂದ್​ ಮಾಡಲಾಗುವುದು ಎಂದು ಅಲ್ಲಿನ ಸರ್ಕಾರ ಮಾಹಿತಿ ನೀಡಿದೆ. ಕೊರೊನಾ ಮಹಾಮಾರಿಯ ವಿವಿಧ ಪ್ರಭೇದಗಳು ವಿಶ್ವದೆಲ್ಲೆಡೆ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಇಂಗ್ಲೆಂಡ್​ ಪ್ರಧಾನಿ ಬೋರಿಸ್​ ಜಾನ್ಸನ್​ ಮಾಹಿತಿ ನೀಡಿದ್ದಾರೆ.

ಮುಂದಿನ ಸೋಮವಾರದಿಂದ.. ಬ್ರಿಟನ್​ ತಲುಪುವ ಎಲ್ಲಾ ಟ್ರಾವೆಲ್​ ಕಾರಿಡಾರ್​ ಬಂದ್​
ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್‌
KUSHAL V
|

Updated on: Jan 16, 2021 | 12:01 AM

Share

ಕೊರೊನಾ ಕಾಲದಲ್ಲಿ ಬ್ರಿಟನ್​ ತಲುಪಲು ನಿಗದಿಪಡಿಸಲಾಗಿದ್ದ ಎಲ್ಲಾ ಟ್ರಾವೆಲ್​ ಕಾರಿಡಾರ್​ಗಳನ್ನು ಮುಂದಿನ ಸೋಮವಾರದಿಂದ ಬಂದ್​ ಮಾಡಲಾಗುವುದು ಎಂದು ಅಲ್ಲಿನ ಸರ್ಕಾರ ಮಾಹಿತಿ ನೀಡಿದೆ. ಕೊರೊನಾ ಮಹಾಮಾರಿಯ ವಿವಿಧ ಪ್ರಭೇದಗಳು ವಿಶ್ವದೆಲ್ಲೆಡೆ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಇಂಗ್ಲೆಂಡ್​ ಪ್ರಧಾನಿ ಬೋರಿಸ್​ ಜಾನ್ಸನ್​ ಮಾಹಿತಿ ನೀಡಿದ್ದಾರೆ.

ಇದೀಗ, ವಿದೇಶದಿಂದ ಬ್ರಿಟನ್​ಗೆ ಆಗಮಿಸಲು ಇಚ್ಛಿಸುವವರು ವಿಮಾನ ಹತ್ತುವ ಮುನ್ನ ನೆಗೆಟಿವ್​ ಕೊವಿಡ್ ವರದಿ ನೀಡಬೇಕು ಎಂಬ ನಿಯಮವನ್ನು ಜಾರಿಮಾಡಲಾಗಿದೆ. ಈ ಹೊಸ ನಿಯಮಗಳು ಫೆಬ್ರವರಿ 15ರವರೆಗೆ ಜಾರಿಯಲ್ಲಿ ಇರಲಿದೆ ಎಂದು ಬ್ರಿಟನ್​ ಪ್ರಧಾನಿ ಜಾನ್ಸನ್​ ತಿಳಿಸಿದ್ದಾರೆ. ಜೊತೆಗೆ ಇದೀಗ, ಇಂಗ್ಲೆಂಡ್​ಗೆ ಆಗಮಿಸುವವರು ಕಡ್ಡಾಯವಾಗಿ 10 ದಿನ ಸಾಂಸ್ಥಿಕ ಕ್ವಾರಂಟೈನ್​ಗೆ ಒಳಪಡಬೇಕು ಎಂದು ಹೇಳಲಾಗಿದೆ.

ಏನಿದು ಟ್ರಾವೆಲ್​ ಕಾರಿಡಾರ್​? ಕಳೆದ ಕೆಲವು ತಿಂಗಳಿಂದ ಅತಿ ಕಡಿಮೆ ಕೊರೊನಾ ಪ್ರಕರಣಗಳು ವರದಿಯಾಗುತ್ತಿದ್ದ ದೇಶಗಳಿಂದ ಇಂಗ್ಲೆಂಡ್​ಗೆ ಆಗಮಿಸುವವರಿಗೆ ಕ್ವಾರಂಟೈನ್​ ನಿಯಮವನ್ನು ರದ್ದುಪಡಿಸಿ ಬ್ರಿಟನ್​ ಸರ್ಕಾರ ಈ ಟ್ರಾವೆಲ್​ ಕಾರಿಡಾರ್​ ಎಂಬ ಯೋಜನೆಯನ್ನು ಜಾರಿಮಾಡಿತ್ತು. ಆದರೆ ಇದೀಗ, ಈ ಯೋಜನೆಯನ್ನು ಇಂಗ್ಲೆಂಡ್​ ಸರ್ಕಾರ ವಾಪಸ್​ ಪಡೆದಿದೆ.

ಕೊವಿಡ್​-19ಗೆ ರಾಜ್ಯದಲ್ಲಿಂದು ಮೂರು ಬಲಿ, 708 ಹೊಸ ಸೋಂಕಿತರು

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ