AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಸೋಮವಾರದಿಂದ.. ಬ್ರಿಟನ್​ ತಲುಪುವ ಎಲ್ಲಾ ಟ್ರಾವೆಲ್​ ಕಾರಿಡಾರ್​ ಬಂದ್​

ಕೊರೊನಾ ಕಾಲದಲ್ಲಿ ಬ್ರಿಟನ್​ ತಲುಪಲು ನಿಗದಿಪಡಿಸಲಾಗಿದ್ದ ಎಲ್ಲಾ ಟ್ರಾವೆಲ್​ ಕಾರಿಡಾರ್​ಗಳನ್ನು ಮುಂದಿನ ಸೋಮವಾರದಿಂದ ಬಂದ್​ ಮಾಡಲಾಗುವುದು ಎಂದು ಅಲ್ಲಿನ ಸರ್ಕಾರ ಮಾಹಿತಿ ನೀಡಿದೆ. ಕೊರೊನಾ ಮಹಾಮಾರಿಯ ವಿವಿಧ ಪ್ರಭೇದಗಳು ವಿಶ್ವದೆಲ್ಲೆಡೆ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಇಂಗ್ಲೆಂಡ್​ ಪ್ರಧಾನಿ ಬೋರಿಸ್​ ಜಾನ್ಸನ್​ ಮಾಹಿತಿ ನೀಡಿದ್ದಾರೆ.

ಮುಂದಿನ ಸೋಮವಾರದಿಂದ.. ಬ್ರಿಟನ್​ ತಲುಪುವ ಎಲ್ಲಾ ಟ್ರಾವೆಲ್​ ಕಾರಿಡಾರ್​ ಬಂದ್​
ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್‌
KUSHAL V
|

Updated on: Jan 16, 2021 | 12:01 AM

Share

ಕೊರೊನಾ ಕಾಲದಲ್ಲಿ ಬ್ರಿಟನ್​ ತಲುಪಲು ನಿಗದಿಪಡಿಸಲಾಗಿದ್ದ ಎಲ್ಲಾ ಟ್ರಾವೆಲ್​ ಕಾರಿಡಾರ್​ಗಳನ್ನು ಮುಂದಿನ ಸೋಮವಾರದಿಂದ ಬಂದ್​ ಮಾಡಲಾಗುವುದು ಎಂದು ಅಲ್ಲಿನ ಸರ್ಕಾರ ಮಾಹಿತಿ ನೀಡಿದೆ. ಕೊರೊನಾ ಮಹಾಮಾರಿಯ ವಿವಿಧ ಪ್ರಭೇದಗಳು ವಿಶ್ವದೆಲ್ಲೆಡೆ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಇಂಗ್ಲೆಂಡ್​ ಪ್ರಧಾನಿ ಬೋರಿಸ್​ ಜಾನ್ಸನ್​ ಮಾಹಿತಿ ನೀಡಿದ್ದಾರೆ.

ಇದೀಗ, ವಿದೇಶದಿಂದ ಬ್ರಿಟನ್​ಗೆ ಆಗಮಿಸಲು ಇಚ್ಛಿಸುವವರು ವಿಮಾನ ಹತ್ತುವ ಮುನ್ನ ನೆಗೆಟಿವ್​ ಕೊವಿಡ್ ವರದಿ ನೀಡಬೇಕು ಎಂಬ ನಿಯಮವನ್ನು ಜಾರಿಮಾಡಲಾಗಿದೆ. ಈ ಹೊಸ ನಿಯಮಗಳು ಫೆಬ್ರವರಿ 15ರವರೆಗೆ ಜಾರಿಯಲ್ಲಿ ಇರಲಿದೆ ಎಂದು ಬ್ರಿಟನ್​ ಪ್ರಧಾನಿ ಜಾನ್ಸನ್​ ತಿಳಿಸಿದ್ದಾರೆ. ಜೊತೆಗೆ ಇದೀಗ, ಇಂಗ್ಲೆಂಡ್​ಗೆ ಆಗಮಿಸುವವರು ಕಡ್ಡಾಯವಾಗಿ 10 ದಿನ ಸಾಂಸ್ಥಿಕ ಕ್ವಾರಂಟೈನ್​ಗೆ ಒಳಪಡಬೇಕು ಎಂದು ಹೇಳಲಾಗಿದೆ.

ಏನಿದು ಟ್ರಾವೆಲ್​ ಕಾರಿಡಾರ್​? ಕಳೆದ ಕೆಲವು ತಿಂಗಳಿಂದ ಅತಿ ಕಡಿಮೆ ಕೊರೊನಾ ಪ್ರಕರಣಗಳು ವರದಿಯಾಗುತ್ತಿದ್ದ ದೇಶಗಳಿಂದ ಇಂಗ್ಲೆಂಡ್​ಗೆ ಆಗಮಿಸುವವರಿಗೆ ಕ್ವಾರಂಟೈನ್​ ನಿಯಮವನ್ನು ರದ್ದುಪಡಿಸಿ ಬ್ರಿಟನ್​ ಸರ್ಕಾರ ಈ ಟ್ರಾವೆಲ್​ ಕಾರಿಡಾರ್​ ಎಂಬ ಯೋಜನೆಯನ್ನು ಜಾರಿಮಾಡಿತ್ತು. ಆದರೆ ಇದೀಗ, ಈ ಯೋಜನೆಯನ್ನು ಇಂಗ್ಲೆಂಡ್​ ಸರ್ಕಾರ ವಾಪಸ್​ ಪಡೆದಿದೆ.

ಕೊವಿಡ್​-19ಗೆ ರಾಜ್ಯದಲ್ಲಿಂದು ಮೂರು ಬಲಿ, 708 ಹೊಸ ಸೋಂಕಿತರು

Follow Us
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು