AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಸೋಮವಾರದಿಂದ.. ಬ್ರಿಟನ್​ ತಲುಪುವ ಎಲ್ಲಾ ಟ್ರಾವೆಲ್​ ಕಾರಿಡಾರ್​ ಬಂದ್​

ಕೊರೊನಾ ಕಾಲದಲ್ಲಿ ಬ್ರಿಟನ್​ ತಲುಪಲು ನಿಗದಿಪಡಿಸಲಾಗಿದ್ದ ಎಲ್ಲಾ ಟ್ರಾವೆಲ್​ ಕಾರಿಡಾರ್​ಗಳನ್ನು ಮುಂದಿನ ಸೋಮವಾರದಿಂದ ಬಂದ್​ ಮಾಡಲಾಗುವುದು ಎಂದು ಅಲ್ಲಿನ ಸರ್ಕಾರ ಮಾಹಿತಿ ನೀಡಿದೆ. ಕೊರೊನಾ ಮಹಾಮಾರಿಯ ವಿವಿಧ ಪ್ರಭೇದಗಳು ವಿಶ್ವದೆಲ್ಲೆಡೆ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಇಂಗ್ಲೆಂಡ್​ ಪ್ರಧಾನಿ ಬೋರಿಸ್​ ಜಾನ್ಸನ್​ ಮಾಹಿತಿ ನೀಡಿದ್ದಾರೆ.

ಮುಂದಿನ ಸೋಮವಾರದಿಂದ.. ಬ್ರಿಟನ್​ ತಲುಪುವ ಎಲ್ಲಾ ಟ್ರಾವೆಲ್​ ಕಾರಿಡಾರ್​ ಬಂದ್​
ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್‌
KUSHAL V
|

Updated on: Jan 16, 2021 | 12:01 AM

Share

ಕೊರೊನಾ ಕಾಲದಲ್ಲಿ ಬ್ರಿಟನ್​ ತಲುಪಲು ನಿಗದಿಪಡಿಸಲಾಗಿದ್ದ ಎಲ್ಲಾ ಟ್ರಾವೆಲ್​ ಕಾರಿಡಾರ್​ಗಳನ್ನು ಮುಂದಿನ ಸೋಮವಾರದಿಂದ ಬಂದ್​ ಮಾಡಲಾಗುವುದು ಎಂದು ಅಲ್ಲಿನ ಸರ್ಕಾರ ಮಾಹಿತಿ ನೀಡಿದೆ. ಕೊರೊನಾ ಮಹಾಮಾರಿಯ ವಿವಿಧ ಪ್ರಭೇದಗಳು ವಿಶ್ವದೆಲ್ಲೆಡೆ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಇಂಗ್ಲೆಂಡ್​ ಪ್ರಧಾನಿ ಬೋರಿಸ್​ ಜಾನ್ಸನ್​ ಮಾಹಿತಿ ನೀಡಿದ್ದಾರೆ.

ಇದೀಗ, ವಿದೇಶದಿಂದ ಬ್ರಿಟನ್​ಗೆ ಆಗಮಿಸಲು ಇಚ್ಛಿಸುವವರು ವಿಮಾನ ಹತ್ತುವ ಮುನ್ನ ನೆಗೆಟಿವ್​ ಕೊವಿಡ್ ವರದಿ ನೀಡಬೇಕು ಎಂಬ ನಿಯಮವನ್ನು ಜಾರಿಮಾಡಲಾಗಿದೆ. ಈ ಹೊಸ ನಿಯಮಗಳು ಫೆಬ್ರವರಿ 15ರವರೆಗೆ ಜಾರಿಯಲ್ಲಿ ಇರಲಿದೆ ಎಂದು ಬ್ರಿಟನ್​ ಪ್ರಧಾನಿ ಜಾನ್ಸನ್​ ತಿಳಿಸಿದ್ದಾರೆ. ಜೊತೆಗೆ ಇದೀಗ, ಇಂಗ್ಲೆಂಡ್​ಗೆ ಆಗಮಿಸುವವರು ಕಡ್ಡಾಯವಾಗಿ 10 ದಿನ ಸಾಂಸ್ಥಿಕ ಕ್ವಾರಂಟೈನ್​ಗೆ ಒಳಪಡಬೇಕು ಎಂದು ಹೇಳಲಾಗಿದೆ.

ಏನಿದು ಟ್ರಾವೆಲ್​ ಕಾರಿಡಾರ್​? ಕಳೆದ ಕೆಲವು ತಿಂಗಳಿಂದ ಅತಿ ಕಡಿಮೆ ಕೊರೊನಾ ಪ್ರಕರಣಗಳು ವರದಿಯಾಗುತ್ತಿದ್ದ ದೇಶಗಳಿಂದ ಇಂಗ್ಲೆಂಡ್​ಗೆ ಆಗಮಿಸುವವರಿಗೆ ಕ್ವಾರಂಟೈನ್​ ನಿಯಮವನ್ನು ರದ್ದುಪಡಿಸಿ ಬ್ರಿಟನ್​ ಸರ್ಕಾರ ಈ ಟ್ರಾವೆಲ್​ ಕಾರಿಡಾರ್​ ಎಂಬ ಯೋಜನೆಯನ್ನು ಜಾರಿಮಾಡಿತ್ತು. ಆದರೆ ಇದೀಗ, ಈ ಯೋಜನೆಯನ್ನು ಇಂಗ್ಲೆಂಡ್​ ಸರ್ಕಾರ ವಾಪಸ್​ ಪಡೆದಿದೆ.

ಕೊವಿಡ್​-19ಗೆ ರಾಜ್ಯದಲ್ಲಿಂದು ಮೂರು ಬಲಿ, 708 ಹೊಸ ಸೋಂಕಿತರು

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!