AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುನೈಟೆಡ್​ ಕಿಂಗ್​ಡಮ್ 30ರೊಳಗಿನ ವಯಸ್ಸಿನವರಿಗೆ ಆಸ್ಟ್ರಾಜೆನೆಕಾ ಬದಲು ಪರ್ಯಾಯ ಲಸಿಕೆ ನೀಡಲಿದೆ

ಯುಕೆಯ ಔಷಧಿ ಮತ್ತು ಹೆಲ್ತ್​ಕೇರ್ ನಿಯಂತ್ರಣ ಸಂಸ್ಥೆ (ಎಮ್ ಎಚ್ ಆರ್​ ಎ) ಸಹ ಆಕ್ಸಫರ್ಡ್/ಆಸ್ಟ್ರಾಜೆನಿಕಾ ಮತ್ತು ರಕ್ತ ಹೆಪದಪುಗಟ್ಟುವಿಕೆ ನಡುವೆ ಬಲವಾದ ಸಾಧ್ಯತೆ ಇದೆಯೆನ್ನುವುದು ನಿಯಮಿತ ಮಾನಿಟರಿಂಗ್ ಮೂಲಕ ಪತ್ತಯಾಗಿದೆ, ಅದರೆ ಅದು ತೀರ ಕಡಿಮೆ ಪ್ರಮಾಣದ ಪ್ರಕರಣಗಳಲ್ಲಿ ಅದು ಕಂಡುಬಂದಿದೆ ಎಂದು ಹೇಳಿದೆ.

ಯುನೈಟೆಡ್​ ಕಿಂಗ್​ಡಮ್ 30ರೊಳಗಿನ ವಯಸ್ಸಿನವರಿಗೆ ಆಸ್ಟ್ರಾಜೆನೆಕಾ ಬದಲು ಪರ್ಯಾಯ ಲಸಿಕೆ ನೀಡಲಿದೆ
ಆಸ್ಟ್ರಾಜೆನೆಕಾ ಲಸಿಕೆ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Apr 09, 2021 | 12:11 AM

Share

ಕೊವಿಡ್​ ಸೋಂಕಿನ ವಿರುದ್ಧ ಆಕ್ಸಫರ್ಡ್/ಆಸ್ಟ್ರಾಜೆನೆಕಾ ಲಸಿಕೆ ತೆಗದುಕೊಂಡ ನಂತರ ಕೆಲವರಲ್ಲಿ ರಕ್ತ ಹೆಪ್ಪುಗಟ್ಟಿವಿಕೆಯ ದೂರು ವರದಿಯಾದ ನಂತರ ಯುನೈಟೆಡ್​ ಕಿಂಗ್​​ಡಮ್​ನಲ್ಲಿ ಮೂವತ್ತಕ್ಕಿಂತ ಕಡಿಮೆ ವಯಸ್ಸಿನವರಿಗೆ ಅದಕ್ಕೆ ಪರ್ಯಾಯವಾದ ಲಸಿಕೆ ಒದಗಿಸುವುದಾಗಿ ಆ ದೇಶದ ಔಷಧ ನಿಯಂತ್ರಣ ಸಂಸ್ಥೆ ಬುಧವಾರದಂದು ಹೇಳಿದೆ. ಏತನ್ಮಧ್ಯೆ, ಯುರೋಪಿಯನ್ ಮೆಡಿಸಿನ್ಸ್ ಏಜೆನ್ಸಿ (ಈಎಮ್​ಎ) ವ್ಯಾಕ್ಸಿನ್ ಮತ್ತು ರಕ್ತ ಹೆಪ್ಪುಗಟ್ಟುವಿಕೆ ನಡುವೆ ಸಂಬಂಧವಿದೆ ಎಂದು ಹೇಳಿದೆ.

ಯುಕೆಯ ಔಷಧಿ ಮತ್ತು ಹೆಲ್ತ್​ಕೇರ್ ನಿಯಂತ್ರಣ ಸಂಸ್ಥೆ (ಎಮ್ ಎಚ್ ಆರ್​ ಎ) ಸಹ ಆಕ್ಸಫರ್ಡ್/ಆಸ್ಟ್ರಾಜೆನೆಕಾ ಮತ್ತು ರಕ್ತ ಹೆಪದಪುಗಟ್ಟುವಿಕೆ ನಡುವೆ ಬಲವಾದ ಸಾಧ್ಯತೆ ಇದೆಯೆನ್ನುವುದು ನಿಯಮಿತ ಮಾನಿಟರಿಂಗ್ ಮೂಲಕ ಪತ್ತಯಾಗಿದೆ, ಅದರೆ ಅದು ತೀರ ಕಡಿಮೆ ಪ್ರಮಾಣದ ಪ್ರಕರಣಗಳಲ್ಲಿ ಅದು ಕಂಡುಬಂದಿದೆ ಎಂದು ಹೇಳಿದೆ.

ಮಾರ್ಚ್ ಕೊನೆಭಾಗದಲ್ಲಿ ಎಮ್ ಎಚ್ ಆರ್​ ಎ ನಡೆಸಿದ ಒಂದು ಪರಿಶೀಲನೆ ಪ್ರಕಾರ, ಆಸ್ಟ್ರಾಜೆನೆಕಾ ಲಸಿಕೆ ತೆಗದುಕೊಂಡ ನಂತರ ಯುನೈಟೆಡ್​ ಕಿಂಗಡಮ್​​ನಲ್ಲಿ 79 ಜನರಲ್ಲಿ ರಕ್ತ ಹೆಪ್ಪುಗಟ್ಟಿದ್ದು ಕಂಡುಬಂದಿದೆ ಮತ್ತು ಅವರಲ್ಲಿ 19 ಜನ ಮರಣ ಹೊಂದಿದ್ದಾರೆ. ಲಸಿಕೆ ತೆಗೆದುಕೊಂಡ ಕಾರಣ ಅವರಲ್ಲಿ ರಕ್ತ ಹೆಪ್ಪುಗಟ್ಟಿತು ಎನ್ನುವುದಕ್ಕೆ ಪುರಾವೆ ಲಭ್ಯವಾಗಿಲ್ಲ, ಆದರೆ ಗಮನಿಸಬೇಕಾದ ಸಂಗತಿಯೇನೆಂದರೆ ಈ ಲಸಿಕೆಯು ಕೊವಿಡ್-19 ಸೋಂಕಿನಿಂದ ಜನರಿಗೆ ರಕ್ಷಣೆ ನೀಡುತ್ತಿದೆ ಎನ್ನುವುದು ಅದರಿಂದ ಅಪಾಯವಿದೆಯೆನ್ನುವುದು ಸಂಗತಿಯನ್ನು ನಗಣ್ಯವಾಗಿಸುತ್ತದೆ ಎಂದು ಎಮ್ ಎಚ್ ಆರ್​ ಎ ಹೇಳಿದೆ

ಇದನ್ನೂ ಓದಿ: ಆಸ್ಟ್ರಾಜೆನೆಕಾ ಅಡ್ಡಪರಿಣಾಮದ ಬಗ್ಗೆ WHO ಸ್ಪಷ್ಟನೆ; ಲಸಿಕೆ ಬಳಕೆ ಮಾಡಬಹುದು ಎಂದ ವಿಶ್ವ ಆರೋಗ್ಯ ಸಂಸ್ಥೆ

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’