AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ukraine Drone Attack: ಉಕ್ರೇನ್​ನ ಡ್ರೋನ್ ದಾಳಿಯಿಂದ 2 ಕಟ್ಟಡಗಳಿಗೆ ಹಾನಿ, ಮಾಸ್ಕೋ ವಿಮಾನ ನಿಲ್ದಾಣ ಬಂದ್

ಉಕ್ರೇನ್​ ಶನಿವಾರ ರಾತ್ರಿ ಮಾಸ್ಕೋದಲ್ಲಿ ಡ್ರೋನ್ ದಾಳಿ ನಡೆಸಿದ್ದು, 2 ಕಟ್ಟಡಗಳಿಗೆ ಹಾನಿಯುಂಟಾಗಿದೆ, ಮಾಸ್ಕೋ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ.

Ukraine Drone Attack: ಉಕ್ರೇನ್​ನ ಡ್ರೋನ್ ದಾಳಿಯಿಂದ 2 ಕಟ್ಟಡಗಳಿಗೆ ಹಾನಿ, ಮಾಸ್ಕೋ ವಿಮಾನ ನಿಲ್ದಾಣ ಬಂದ್
ಉಕ್ರೇನ್ ಡ್ರೋನ್ ದಾಳಿImage Credit source: NDTV
ನಯನಾ ರಾಜೀವ್
|

Updated on: Jul 30, 2023 | 8:58 AM

Share

ಮಾಸ್ಕೋ, ಜುಲೈ 30: ಉಕ್ರೇನ್​ ಶನಿವಾರ ರಾತ್ರಿ ಮಾಸ್ಕೋದಲ್ಲಿ ಡ್ರೋನ್ ದಾಳಿ ನಡೆಸಿದ್ದು, 2 ಕಟ್ಟಡಗಳಿಗೆ ಹಾನಿಯುಂಟಾಗಿದೆ, ಮಾಸ್ಕೋ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ. ಈ ದಾಳಿಯಲ್ಲಿ ಯಾರಿಗೂ ಗಾಯಗಳಾಗಿಲ್ಲ, ಉಕ್ರೇನಿಯನ್ ಗಡಿಯಿಂದ ಸುಮಾರು 500 ಕಿಮೀ (310 ಮೈಲುಗಳು) ಇರುವ ಮಾಸ್ಕೋ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು ಈ ವರ್ಷ ಉಕ್ರೇನ್​ನಿಂದ ಅಷ್ಟೊಂದು ಸಮಸ್ಯೆಗಳನ್ನು ಎದುರಿಸಿರಲಿಲ್ಲ.

ನಗರದ ಎರಡು ಕಟ್ಟಡದ ಮುಂಭಾಗಗಳು ಅತ್ಯಲ್ಪವಾಗಿ ಹಾನಿಗೊಳಗಾಗಿವೆ. ಮಾಸ್ಕೋದ ವ್ನುಕೊವೊ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದ್ದು, ವಿಮಾನಗಳನ್ನು ಇತರ ವಿಮಾನ ನಿಲ್ದಾಣಗಳಿಗೆ ತಿರುಗಿಸಲಾಗಿದೆ ಎಂದು ಟಾಸ್ ವರದಿ ಮಾಡಿದೆ.

ಮತ್ತಷ್ಟು ಓದಿ: Russia-Ukraine War: ಉಕ್ರೇನ್​ನ ಅಪಾರ್ಟ್​ಮೆಂಟ್ ಮೇಲೆ ರಷ್ಯಾದ ಕ್ಷಿಪಣಿ ದಾಳಿ; 30 ಮಂದಿ ಸಾವು, 12 ಜನರ ಸ್ಥಿತಿ ಗಂಭೀರ

ಈ ತಿಂಗಳ ಆರಂಭದಲ್ಲಿ, ಡ್ರೋನ್ ದಾಳಿಗಳು ನಗರದ ನೈಋತ್ಯಕ್ಕೆ ಅದೇ ವಿಮಾನ ನಿಲ್ದಾಣದಲ್ಲಿ ವಾಯು ಸಂಚಾರವನ್ನು ಸಂಕ್ಷಿಪ್ತವಾಗಿ ಅಡ್ಡಿಪಡಿಸಿದವು. ಆ ರಾತ್ರಿ ಐದು ಉಕ್ರೇನಿಯನ್ ಡ್ರೋನ್‌ಗಳನ್ನು ಹೊಡೆದುರುಳಿಸಿದೆ ಎಂದು ರಷ್ಯಾ ಹೇಳಿತ್ತು.

ಶುಕ್ರವಾರ ರಷ್ಯಾ, ಉಕ್ರೇನ್‌ನ ಗಡಿಯಲ್ಲಿರುವ ದಕ್ಷಿಣ ರೋಸ್ಟೋವ್ ಪ್ರದೇಶದ ಮೇಲೆ ಎರಡು ಉಕ್ರೇನಿಯನ್ ಕ್ಷಿಪಣಿಗಳನ್ನು ತಡೆದಿರುವುದಾಗಿ ಹೇಳಿತ್ತು.

ಕಳೆದ ವರ್ಷ ಫೆಬ್ರವರಿಯಲ್ಲಿ ಮಾಸ್ಕೋ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಉಕ್ರೇನ್‌ನ ಗಡಿಯಲ್ಲಿರುವ ಪ್ರದೇಶಗಳು ನಿಯಮಿತ ಡ್ರೋನ್ ದಾಳಿಗಳು ಮತ್ತು ಶೆಲ್ ದಾಳಿಗಳನ್ನು ಕಂಡಿವೆ, ಆದರೆ ಇದುವರೆಗೆ ಕ್ಷಿಪಣಿಗಳ ದಾಳಿಗೆ ಗುರಿಯಾಗಿಲ್ಲ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?