Ukraine Drone Attack: ಉಕ್ರೇನ್​ನ ಡ್ರೋನ್ ದಾಳಿಯಿಂದ 2 ಕಟ್ಟಡಗಳಿಗೆ ಹಾನಿ, ಮಾಸ್ಕೋ ವಿಮಾನ ನಿಲ್ದಾಣ ಬಂದ್

ಉಕ್ರೇನ್​ ಶನಿವಾರ ರಾತ್ರಿ ಮಾಸ್ಕೋದಲ್ಲಿ ಡ್ರೋನ್ ದಾಳಿ ನಡೆಸಿದ್ದು, 2 ಕಟ್ಟಡಗಳಿಗೆ ಹಾನಿಯುಂಟಾಗಿದೆ, ಮಾಸ್ಕೋ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ.

Ukraine Drone Attack: ಉಕ್ರೇನ್​ನ ಡ್ರೋನ್ ದಾಳಿಯಿಂದ 2 ಕಟ್ಟಡಗಳಿಗೆ ಹಾನಿ, ಮಾಸ್ಕೋ ವಿಮಾನ ನಿಲ್ದಾಣ ಬಂದ್
ಉಕ್ರೇನ್ ಡ್ರೋನ್ ದಾಳಿImage Credit source: NDTV
Follow us
|

Updated on: Jul 30, 2023 | 8:58 AM

ಮಾಸ್ಕೋ, ಜುಲೈ 30: ಉಕ್ರೇನ್​ ಶನಿವಾರ ರಾತ್ರಿ ಮಾಸ್ಕೋದಲ್ಲಿ ಡ್ರೋನ್ ದಾಳಿ ನಡೆಸಿದ್ದು, 2 ಕಟ್ಟಡಗಳಿಗೆ ಹಾನಿಯುಂಟಾಗಿದೆ, ಮಾಸ್ಕೋ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ. ಈ ದಾಳಿಯಲ್ಲಿ ಯಾರಿಗೂ ಗಾಯಗಳಾಗಿಲ್ಲ, ಉಕ್ರೇನಿಯನ್ ಗಡಿಯಿಂದ ಸುಮಾರು 500 ಕಿಮೀ (310 ಮೈಲುಗಳು) ಇರುವ ಮಾಸ್ಕೋ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು ಈ ವರ್ಷ ಉಕ್ರೇನ್​ನಿಂದ ಅಷ್ಟೊಂದು ಸಮಸ್ಯೆಗಳನ್ನು ಎದುರಿಸಿರಲಿಲ್ಲ.

ನಗರದ ಎರಡು ಕಟ್ಟಡದ ಮುಂಭಾಗಗಳು ಅತ್ಯಲ್ಪವಾಗಿ ಹಾನಿಗೊಳಗಾಗಿವೆ. ಮಾಸ್ಕೋದ ವ್ನುಕೊವೊ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದ್ದು, ವಿಮಾನಗಳನ್ನು ಇತರ ವಿಮಾನ ನಿಲ್ದಾಣಗಳಿಗೆ ತಿರುಗಿಸಲಾಗಿದೆ ಎಂದು ಟಾಸ್ ವರದಿ ಮಾಡಿದೆ.

ಮತ್ತಷ್ಟು ಓದಿ: Russia-Ukraine War: ಉಕ್ರೇನ್​ನ ಅಪಾರ್ಟ್​ಮೆಂಟ್ ಮೇಲೆ ರಷ್ಯಾದ ಕ್ಷಿಪಣಿ ದಾಳಿ; 30 ಮಂದಿ ಸಾವು, 12 ಜನರ ಸ್ಥಿತಿ ಗಂಭೀರ

ಈ ತಿಂಗಳ ಆರಂಭದಲ್ಲಿ, ಡ್ರೋನ್ ದಾಳಿಗಳು ನಗರದ ನೈಋತ್ಯಕ್ಕೆ ಅದೇ ವಿಮಾನ ನಿಲ್ದಾಣದಲ್ಲಿ ವಾಯು ಸಂಚಾರವನ್ನು ಸಂಕ್ಷಿಪ್ತವಾಗಿ ಅಡ್ಡಿಪಡಿಸಿದವು. ಆ ರಾತ್ರಿ ಐದು ಉಕ್ರೇನಿಯನ್ ಡ್ರೋನ್‌ಗಳನ್ನು ಹೊಡೆದುರುಳಿಸಿದೆ ಎಂದು ರಷ್ಯಾ ಹೇಳಿತ್ತು.

ಶುಕ್ರವಾರ ರಷ್ಯಾ, ಉಕ್ರೇನ್‌ನ ಗಡಿಯಲ್ಲಿರುವ ದಕ್ಷಿಣ ರೋಸ್ಟೋವ್ ಪ್ರದೇಶದ ಮೇಲೆ ಎರಡು ಉಕ್ರೇನಿಯನ್ ಕ್ಷಿಪಣಿಗಳನ್ನು ತಡೆದಿರುವುದಾಗಿ ಹೇಳಿತ್ತು.

ಕಳೆದ ವರ್ಷ ಫೆಬ್ರವರಿಯಲ್ಲಿ ಮಾಸ್ಕೋ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಉಕ್ರೇನ್‌ನ ಗಡಿಯಲ್ಲಿರುವ ಪ್ರದೇಶಗಳು ನಿಯಮಿತ ಡ್ರೋನ್ ದಾಳಿಗಳು ಮತ್ತು ಶೆಲ್ ದಾಳಿಗಳನ್ನು ಕಂಡಿವೆ, ಆದರೆ ಇದುವರೆಗೆ ಕ್ಷಿಪಣಿಗಳ ದಾಳಿಗೆ ಗುರಿಯಾಗಿಲ್ಲ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?