AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಸೇರಿ ನಾಲ್ಕು ದೇಶಗಳಲ್ಲಿರುವ ಉಕ್ರೇನ್​​ ರಾಯಭಾರಿಗಳನ್ನು ವಜಾಗೊಳಿಸಿದ ಝೆಲೆನ್ಸ್ಕೀ

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಇಂದು ಭಾರತ, ಜರ್ಮನಿ, ನಾರ್ವೆ, ಜೆಕ್ ರಿಪಬ್ಲಿಕ್ ಮತ್ತು ಹಂಗೇರಿಯಲ್ಲಿರುವ ಉಕ್ರೇನ್​​ ರಾಯಭಾರಿಗಳನ್ನು ವಜಾಗೊಳಿಸಿದ್ದಾರೆ ಎಂದು ಉಕ್ರೇನ್​ ಅಧ್ಯಕ್ಷೀಯ ವೆಬ್‌ಸೈಟ್ ತಿಳಿಸಿದೆ.

ಭಾರತ ಸೇರಿ ನಾಲ್ಕು ದೇಶಗಳಲ್ಲಿರುವ ಉಕ್ರೇನ್​​ ರಾಯಭಾರಿಗಳನ್ನು ವಜಾಗೊಳಿಸಿದ ಝೆಲೆನ್ಸ್ಕೀ
ಉಕ್ರೇನ್​​ ಅಧ್ಯಕ್ಷ ವೊಲೋಡಿಮಿರ್ ಝೆಲೆನ್ಸ್ಕೀ
TV9 Web
| Edited By: ವಿವೇಕ ಬಿರಾದಾರ|

Updated on:Jul 09, 2022 | 11:02 PM

Share

ಕೀವ್​:  ಉಕ್ರೇನ್ (Ukraine) ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelensky) ಅವರು ಇಂದು ಭಾರತ (India), ಜರ್ಮನಿ (Germany), ನಾರ್ವೆ, ಜೆಕ್ ರಿಪಬ್ಲಿಕ್ ಮತ್ತು ಹಂಗೇರಿಯಲ್ಲಿರುವ ಉಕ್ರೇನ್​​ ರಾಯಭಾರಿಗಳನ್ನು ವಜಾಗೊಳಿಸಿದ್ದಾರೆ ಎಂದು ಉಕ್ರೇನ್​ ಅಧ್ಯಕ್ಷೀಯ ವೆಬ್‌ಸೈಟ್ ತಿಳಿಸಿದೆ. ವೊಲೊಡಿಮಿರ್ ಝೆಲೆನ್ಸ್ಕಿ  ಯಾವುದೇ ಸೂಚನೆ ನೀಡದೆ ಐದು ದೇಶಗಳ ರಾಯಭಾರಿಗಳನ್ನು ವಜಾಗೊಳಸಿದ್ದಾರೆ.

Published On - 11:02 pm, Sat, 9 July 22

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ