AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rocket Attack: ಉಕ್ರೇನ್ ಅಪಾರ್ಟ್​ಮೆಂಟ್ ಮೇಲೆ ರಷ್ಯಾ ರಾಕೆಟ್ ದಾಳಿ, 15 ಮಂದಿ ಸಾವು

ಉಕ್ರೇನ್​ ಮೇಲೆ ರಷ್ಯಾ ದಾಳಿ ಮುಂದುವರೆದಿದೆ, ಉಕ್ರೇನ್​ನ ಅಪಾರ್ಟ್​ಮೆಂಟ್ ಮೇಲೆ ರಷ್ಯಾ ರಾಕೆಟ್ ದಾಳಿ ನಡೆಸಿದ್ದು ಘಟನೆಯಲ್ಲಿ 15 ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ.

Rocket Attack: ಉಕ್ರೇನ್ ಅಪಾರ್ಟ್​ಮೆಂಟ್ ಮೇಲೆ ರಷ್ಯಾ ರಾಕೆಟ್ ದಾಳಿ, 15 ಮಂದಿ ಸಾವು
UkraineImage Credit source: AP
TV9 Web
| Edited By: |

Updated on:Jul 10, 2022 | 5:33 PM

Share

ಉಕ್ರೇನ್​ ಮೇಲೆ ರಷ್ಯಾ ದಾಳಿ ಮುಂದುವರೆದಿದೆ, ಉಕ್ರೇನ್​ನ ಅಪಾರ್ಟ್​ಮೆಂಟ್ ಮೇಲೆ ರಷ್ಯಾ ರಾಕೆಟ್ ದಾಳಿ ನಡೆಸಿದ್ದು ಘಟನೆಯಲ್ಲಿ 15 ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ರಷ್ಯಾದ ರಾಕೆಟ್‌ಗಳು ಪೂರ್ವ ಉಕ್ರೇನ್ ಪಟ್ಟಣದ ಚಾಸಿವ್ ಯಾರ್‌ಗೆ ಅಪ್ಪಳಿಸಿ, ಐದು ಅಂತಸ್ತಿನ ಅಪಾರ್ಟ್‌ಮೆಂಟ್ ಕಟ್ಟಡವನ್ನು ನಾಶಪಡಿಸಿದೆ ಮತ್ತು ಈ ದಾಳಿಯಲ್ಲಿ ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ ಎಂಬುದು ತಿಳಿದುಬಂದಿದೆ.

ಸುಮಾರು ಮೂರು ಡಜನ್​ಗೂ ಅಧಿಕ ಮಂದಿ ಅವಶೇಷಗಳಡಿ ಸಿಲುಕಿರಬಹುದು ಎಂದು ಡೊನೆಟ್ಸ್ಕ್ ಪ್ರದೇಶದ ಗವರ್ನರ್ ಪಾವ್ಲೊ ಕಿರಿಲೆಂಕೊ ಹೇಳಿದ್ದಾರೆ.

ಸುಮಾರು 12,000 ಜನರಿರುವ ಉರಗನ್ ಪಟ್ಟಣದಲ್ಲಿ ರಷ್ಯಾ ರಾಕೆಟ್ ದಾಳಿ ನಡೆದಿದೆ, ಚಾಸಿವ್ ಯಾರ್ ಕ್ರಾಮಾಟೋರ್ಸ್ಕ್‌ನ ಆಗ್ನೇಯಕ್ಕೆ ಸುಮಾರು 20 ಕಿಲೋಮೀಟರ್ ದೂರದಲ್ಲಿದೆ.

ಕಳೆದ ಮಾರ್ಚ್​ ತಿಂಗಳಿನಲ್ಲಿ ಉಕ್ರೇನ್ ಗಡಿಗೆ ಕೇವಲ 45 ಮೈಲಿ ದೂರದಲ್ಲಿರುವ ಪೊಲೆಂಡ್ ರಾಜಧಾನಿಗೆ ಅಮೆರಿಕ ಅಧ್ಯಕ್ಷ ಜೋ- ಬೈಡನ್ ಭೇಟಿ ನೀಡಿದ ಬೆನ್ನಲ್ಲೇ, ಉಕ್ರೇನ್ ನ ಎಲ್ವಿವ್ ನಗರದಲ್ಲಿ ರಾಕೆಟ್ ದಾಳಿ ನಡೆಸಲಾಗಿತ್ತು.

ಪ್ರಬಲ ಸ್ಫೋಟಗಳು ರಷ್ಯಾದ ಆಕ್ರಮಣದಿಂದ ಉಕ್ರೇನ್ ನ ಇತರ ಭಾಗಗಳಿಂದ ಪಲಾಯನ ಮಾಡುವವರಿಗೆ ಆಶ್ರಯವಾಗಿದ್ದ ನಗರವನ್ನು ಭಯಪಡಿಸಿತ್ತು. ಮೊದಲ ಸ್ಫೋಟ ಸಂಭವಿಸಿದ ನಗರದ ಈಶಾನ್ಯ ಹೊರವಲಯದ ಸ್ಥಳದಿಂದ ದಟ್ಟವಾದ ಕಪ್ಪು ಹೊಗೆ ಗಂಟೆ ಗಟ್ಟಲೇ ಹೊರಹೊಮ್ಮಿತ್ತು, ಬಳಿಕ ಎರಡನೇ ಸ್ಫೋಟ ಸಂಭವಿಸಿರುವುದಾಗಿ ವರದಿಯಾಗಿತ್ತು. ಮೊದಲ ರಾಕೆಟ್ ದಾಳಿಯಲ್ಲಿ ಐವರು ಜನರು ಮೃತಪಟ್ಟಿದ್ದರು.

Published On - 5:20 pm, Sun, 10 July 22

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ